ಬಂಟ್ವಾಳ: ಕೋಟಿ ಕೋಟಿ ವಂಚನೆ ಆರೋಪ; ಅಡಿಕೆ ವ್ಯಾಪಾರಿ ನೌಫಾಲ್ ವಿರುದ್ಧ ದೂರು
ಬಂಟ್ವಾಳ ಬಡ್ಡಕಟ್ಟೆಯಲ್ಲಿ ಎ.ಬಿ ಸುಪಾರಿ ಅಂಗಡಿಯನ್ನು ಹೊಂದಿರುವ ನಾವೂರು ಮೈಂದಾಳ ನಿವಾಸಿ ನೌಫಾಲ್ ಎಂಬಾತ ಕೃಷಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದು, ಇದೀಗ ಐವತ್ತಕ್ಕೂ ಅಧಿಕ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಠಾಣೆಯ ಮೆಟ್ಟಿಲೇರಿದ ಘಟನೆ ವರದಿಯಾಗಿದೆ. ಸ್ಥಳೀಯ ಕೃಷಿಕರ ವಿಶ್ವಾಸಾರ್ಹ ವರ್ತಕನಾಗಿದ್ದ ನೌಫಾಲ್ ಜೊತೆಗೆ ಇಲ್ಲಿನ ಕೃಷಿಕರು ಎರಡು ಮೂರು ದಶಕಗಳಿಂದ ವ್ಯವಹಾರ ನಡೆಸುತ್ತಿದ್ದರು, ಒಣ ಅಡಿಕೆಯನ್ನು ನೀಡುತ್ತಿದ್ದರು. ಈವರೆಗೂ ತನ್ನ ವ್ಯವಹಾರದಲ್ಲಿ ಪಾರದರ್ಶಕತೆ ಹೊಂದಿದ್ದು ಕೃಷಿಕರ ಮನ ಗೆದ್ದಿದ್ದ. ಕೃಷಿಕರಿಗೆ ಅಗತ್ಯಕ್ಕೆ ತಕ್ಕಂತೆ […]
Continue Reading