ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಬಿಗ್ ಟ್ವಿಸ್ಟ್; ಹತ್ಯೆಯಲ್ಲಿ ಮಂಗಳೂರಿನ ನಟೋರಿಯಸ್ ಗ್ಯಾಂಗ್ ಕೈವಾಡ.? ಸುಹಾಸ್ ನಿಂದಲೇ ಹತ್ಯೆಯಾಗಿದ್ದ ಕೀರ್ತಿ ಹುಡುಗರು ಸಾಥ್.!

ಇಡೀ ರಾಜ್ಯಾದಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ, ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಿಗ್ ಟ್ವಿಸ್ಟ್ ದೊರಕಿದ್ದು, ಹತ್ಯೆಯ ಹಿಂದೆ ಪಾಝಿಲ್ ಹತ್ಯೆಗೆ ರಿವೇಂಜ್ ಎಂದು ಶಂಕಿಸಲಾಗಿತ್ತು. ಆದರೆ ಇದೀಗ ದೊರೆತ ಮಾಹಿತಿಗಳ ಪ್ರಕಾರ ಪಾಝಿಲ್ ಹತ್ಯೆಗೂ ಸುಹಾಸ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಪೊಲೀಸರು ಈ ಬಗ್ಗೆ ಇನ್ನಷ್ಟೇ ಸಮಗ್ರ ಮಾಹಿತಿ ನೀಡಬೇಕಾಗಿದೆ. ಸುಹಾಸ್ ಶೆಟ್ಟಿ ಮೂಲತಃ ಬಜ್ಪೆಯ ಕಳವಾರು ನಿವಾಸಿ. 2020 ರಲ್ಲಿ ದಲಿತ ಯುವಕ ಕೀರ್ತಿ ಹತ್ಯೆಯಲ್ಲಿ ಭಾಗಿಯಾಗಿದ್ದ. 2022 ರಲ್ಲಿ […]

Continue Reading

ಗುಂಪು ಹಲ್ಲೆ ತಡೆಗಟ್ಟಲು ಮಾನ್ಯ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳು. ಇದು ರಾಜ್ಯದಲ್ಲಿ ಪಾಲನೆಯಾಗುತ್ತಿದೆಯೇ.?

ಕಾಂಗ್ರೆಸ್ ನಾಯಕರೇ ಕರಾವಳಿ ಕೋಮುವಾದದ ಮೂಲ ಸಮಸ್ಯೆ. ಅಶ್ರಫ್ ಎಂಬ ಮಾನಸಿಕ ಅಸ್ವಸ್ತನ (ಗುಂಪು) ಹತ್ಯೆ ಪ್ರಕರಣ: ಮಂಗಳೂರು ಕಮೀಷನರ್ ಸಾಹೇಬ್ರು ಹೇಳುತ್ತಾರೆ, ಪಾಕಿಸ್ತಾನ ಪರ ಘೋಷಣೆಯ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಬೆಂಗಳೂರಲ್ಲಿ ಕುಳಿತ ಗೃಹಮಂತ್ರಿಯೊಬ್ಬರು ಹೇಳಿಕೆ ನೀಡುತ್ತಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಅಂತ, ಮರುದಿನ ಮರು ಹೇಳಿಕೆ ನೀಡುತ್ತಾರೆ, ಆರೋಪಿಗಳು ಹೇಳಿದ್ದಾರೆ ಅಂತ.!ಮುಖ್ಯಮಂತ್ರಿ ಗಳ ಹೇಳಿಕೆ: ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿದರೂ ರಾಷ್ಟ್ರದ್ರೋಹ. (ಈ ಬಗ್ಗೆ ಇವತ್ತು ಹುಟ್ಟಿದ ಮಗುವಿಗೂ ಜ್ಞಾನವಿದೆ.) ‘ಮಾನಸಿಕ […]

Continue Reading

ಸುರತ್ಕಲ್ ಫಾಝಿಲ್ ಮಾತ್ರವಲ್ಲ ಹಿಂದೂ ಯುವಕನ ಹತ್ಯೆಯಲ್ಲೂ ಭಾಗಿಯಾಗಿದ್ದ ಸುಹಾಸ್ ಶೆಟ್ಟಿ

2020 ರಲ್ಲಿ ನಡೆದಿದ್ದ ಬಜ್ಪೆ ಕೀರ್ತಿ ಎಂಬ 20 ವರ್ಷದ ಹಿಂದೂ ಯುವಕನ ಹತ್ಯೆಯಲ್ಲೂ ಜೈಲುಪಾಲಾಗಿದ್ದ ಮಂಗಳೂರಿನಲ್ಲಿ ಮತ್ತೊಂದು ಹೆಣ ಬಿದ್ದಿದೆ. ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಘಪರಿವಾರದ ಸಂಘಟನೆಗಳು ಇಂದು ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಜಿಲ್ಲಾ ಬಂದ್ ಗೆ ಕರೆಕೊಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸರು ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ಹತ್ಯೆಯಾದ ಯುವಕ ಬಂಟ್ವಾಳ ಕಾರಿಂಜೆ ನಿವಾಸಿ ಸುಹಾಸ್ ಶೆಟ್ಟಿ. ಈತ 2022 ರಲ್ಲಿ ಜರುಗಿದ್ದ ಸುರತ್ಕಲ್ ಫಾಝಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ. […]

Continue Reading

ಟಾರ್ಗೆಟ್ ಕಿಲ್ಲರ್-03 ಎಂಬ ಇನ್ಸ್ಟಾಗ್ರಾಂ ಪೇಜ್​​ ನಲ್ಲಿ ಶೀಘ್ರದಲ್ಲೇ ಸೇಡು; ‘ಫಿನೀಶ್’ ಅಂತ ಪೋಸ್ಟ್ ಬಹಿರಂಗವಾಗಿತ್ತು.

ದುಷ್ಕರ್ಮಿಗಳು ಸೋಶಿಯಲ್ ಮೀಡಿಯಾದಲ್ಲೇ ಸುಹಾಸ್‌ ಶೆಟ್ಟಿಗೆ ಪ್ರತೀಕಾರದ ಎಚ್ಚರಿಕೆ ಕೊಟ್ಟಿದ್ದರಂತೆ ಮಂಗಳೂರು: ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್​ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಮುಹೂರ್ತ ಫಿಕ್ಸ್ ಆಗಿತ್ತಾ ಎಂಬ ಅನುಮಾನಗಳು ಸದ್ಯ ಹುಟ್ಟಿಕೊಂಡಿವೆ. ಏಕೆಂದರೆ ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿ ಫೋಟೋ ಹಾಕಿ‌ ಶೀಘ್ರದಲ್ಲೇ ಸೇಡು […]

Continue Reading

ಕಾರ್ಮಿಕ ಸಂಹಿತೆ ಕಾರ್ಮಿಕರನ್ನು ಗುಲಾಮಗಿರಿಯತ್ತ ದೂಡುವ ವ್ಯವಸ್ಥಿತ ತಂತ್ರ: ಸುನಿಲ್ ಕುಮಾರ್ ಬಜಾಲ್

29 ಪ್ರಮುಖ ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಲು ಹೊರಟ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಕಾಪಾಡಲು ಉತ್ಸುಕವಾಗಿದೆಯೇ ಹೊರತು ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನಲ್ಲ.ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರವು ಕಾರ್ಮಿಕರ ಎಲ್ಲಾ ಹಕ್ಕುಗಳನ್ನು ಮೊಟಕುಗೊಳಿಸಿ, ಸಂಘ ಕಟ್ಟುವ,ಮುಷ್ಕರ ಹೂಡುವ,ಬೇಡಿಕೆ ಪಟ್ಟಿ ಇಡುವ,ಒಪ್ಪಂದ ವೇರ್ಪಡಿಸುವ ಮುಂತಾದ ಎಲ್ಲಾ ಹಕ್ಕುಗಳನ್ನು ನಾಶ ಮಾಡುವ ಮೂಲಕ ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ದೂಡುವ ವ್ಯವಸ್ಥಿತ ತಂತ್ರ ಇದಾಗಿದೆ ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ […]

Continue Reading

ಕುಡುಪು ಗುಂಪು ಹತ್ಯೆ: ಕರ್ತವ್ಯ ಲೋಪ ಎಸಗಿದ ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿದಂತೆ ಮೂವರ ಅಮಾನತು

ವಾಮಂಜೂರು ಸಮೀಪದ ಕುಡುಪು ಎಂಬಲ್ಲಿ ಏಪ್ರಿಲ್ 27 ರಂದು ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಕಾರ್ಮಿಕ ಅಶ್ರಫ್ ಎಂಬಾತನ ಮೇಲೆ ಮೂವತ್ತರಷ್ಟು ದುಷ್ಕರ್ಮಿಗಳು ವಿನಾಕಾರಣ ಥಳಿಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಅಸಹಜ ಸಾವು ಎಂದು ಬಿಂಬಿಸಿ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಅದಕ್ಕೆ ಸಾಥ್ ನೀಡಿದ ಎಸ್ ಬಿ ಚಂದ್ರ ಹಾಗೂ ಪೊಲೀಸ್ ಸಿಬ್ಬಂದಿ ಯಲ್ಲಾಲಿಂಗ […]

Continue Reading

114 ಕೋಮು ಘಟನೆಗಳಾದಾಗಲೂ ಸುಮ್ಮನಿದ್ದ ಸಚಿವ ‘ದಿನೇಶ್ ಗುಂಡೂರಾವ್ ‘ಕರ್ತವ್ಯ ಲೋಪ’ಕ್ಕೆ ಶಿಕ್ಷೆ ಏನು.?

ಇನ್ಸ್ ಪೆಕ್ಟರ್ ಜೊತೆಗೆಯೇ ಸೋಮಾರಿ, ನಿಷ್ಕ್ರಿಯ ಉಸ್ತುವಾರಿ ಸಚಿವರ ಅಮಾನತ್ತು ಕೂಡಾ ಆಗಬೇಕು. ✍️. ನವೀನ್‌ ಸೂರಿಂಜೆ, ಲೇಖಕರು, ಪತ್ರಕರ್ತರು. ಮಂಗಳೂರು ಗ್ರಾಮಾಂತರ ಇನ್ಸ್ ಪೆಕ್ಟರ್ ಅಮಾನತ್ತಿನಿಂದ ಕರಾವಳಿಯ ಕೋಮು ಸಂಘರ್ಷ/ ಕೋಮು ಹತ್ಯೆ/ ಗುಂಪು ದಾಳಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆಕ್ರೋಶಿತರಿಗೆ  ಅದೊಂದು ತಾತ್ಕಾಲಿಕ ಸಾಂತ್ವನವಷ್ಟೆ. 114 ಕೋಮು ಘಟನೆಗಳಾದಾಗಲೂ ಸುಮ್ಮನಿದ್ದ ಸಚಿವ ‘ದಿನೇಶ್ ಗುಂಡೂರಾವ್ ‘ಕರ್ತವ್ಯ ಲೋಪ’ಕ್ಕೆ ಶಿಕ್ಷೆ ಏನು.? ಕುಡುಪು ಮಾಬ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಗ್ರಾಮಾಂತರ ಇನ್ಸ್ ಪೆಕ್ಟರ್ ರನ್ನು ಅಮಾನತ್ತು […]

Continue Reading

ಕುಡುಪು ಮಾಬ್ ಲಿಂಚಿಂಗ್, ಹತ್ಯೆ ಪ್ರಕರಣವನ್ನು ಮಂಗಳೂರು ಕಮಿಷನರೇಟ್ ಪೊಲೀಸ್ ಮುಚ್ಚಿಹಾಕಲು ಪ್ರಜ್ಞಾಪೂರ್ವಕ ಪ್ರಯತ್ನ ನಡೆಸಿತ್ತು ಎಂಬುದಕ್ಕೆ FIR ಪ್ರಬಲ ಸಾಕ್ಷಿಯಾಗಿ ನಿಲ್ಲುತ್ತದೆ: ಮುನೀರ್ ಕಾಟಿಪಳ್ಳ

ಕುಡುಪು ಸಾಮ್ರಾಟ್ ಮೈದಾನದಲ್ಲಿ 27.04.2025 ರ ಸಂಜೆ ಮೂರು ಗಂಟೆಗೆ ಮಾಬ್ ಲಿಂಚಿಂಗ್ ಗೆ ಅಪರಿಚಿತ ವ್ಯಕ್ತಿಯೋರ್ವ ಬಲಿಯಾಗಿದ್ದಾನೆ ಎಂಬ ಸುದ್ದಿ ವಾಮಂಜೂರು ಪೊಲೀಸ್ ಠಾಣೆಗೆ ಗಂಟೆಯ ಒಳಗಡೆ ತಲುಪಿತ್ತು. ಅದರಂತೆ ಐದು ಗಂಟೆಯ ಆಸುಪಾಸು ಪೊಲೀಸರು ಹೊಡೆತಗಳಿಂದ ಜರ್ಜರಿತ ಗೊಂಡ ಮೃತ ದೇಹ ಬಿದ್ದದ್ದ ಸ್ಥಳವನ್ನೂ ತಲುಪಿದ್ದಾರೆ. ಅಷ್ಟು ಹೊತ್ತಿಗೆ ಪೊಲೀಸರಿಗೆ ನಡೆದಿರುವ ಘಟನೆಯ ಪೂರ್ತಿ ವಿವರ ಮನದಟ್ಟಾಗಿದೆ. ವಿಷಯ ಕಮೀಷನರ್ ಅವರಿಗು ಸಹಜವಾಗಿ ತಲುಪಿದೆ. ಆದರೆ, ವಿವಿಧ ಕಾರಣಗಳಿಗೆ( ಹಲ್ಲೆ ಕೋರ ಗುಂಪಿನ ನಾಯಕ, […]

Continue Reading

ಮಂಗಳೂರು ಮಾಬ್ ಲಿಂಚಿಗ್, ಹತ್ಯೆ, ಕಮೀಷನರ್ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟಿಸುತ್ತಿವೆ.

ಪ್ರಕರಣದ ಆಳವಾದ ತನಿಖೆಗೆ ವಿಶೇಷ ತನಿಖಾ ತಂಡ ನೇಮಿಸಿ. ರಾಜ್ಯ ಸರಕಾರಕ್ಕೆ ಸಿಪಿಐಎಂ ಆಗ್ರಹ ಮಂಗಳೂರು ಕುಡುಪು ಬಳಿ ಹೊರ ರಾಜ್ಯದ ಅಪರಿಚಿತ ವ್ಯಕ್ತಿಯನ್ನು ಧರ್ಮದ ಗುರುತಿನ ಕಾರಣಕ್ಕಾಗಿ ಸಂಘಪರಿವಾರ ಬೆಂಬಲಿಗರ ಗುಂಪೊಂದು ಹೊಡೆದು ಸಾಯಿಸಿದ ಪ್ರಕರಣವನ್ನು ಮಾಬ್ ಲಿಂಚಿಂಗ್, ಕೊಲೆ ಪ್ರಕರಣ ಎಂದು ಮಂಗಳೂರು ಪೊಲೀಸ್ ಕಮೀಷನರ್ ಎರಡು ದಿನಗಳ ತರುವಾಯ ಪತ್ರಿಕಾಗೋಷ್ಟಿಯಲ್ಲಿ ಒಪ್ಪಿಕೊಂಡಿದ್ದಾರೆ. ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಕುರಿತು ಕಮೀಷನರ್ ಅಗ್ರವಾಲ್ ಮಾಧ್ಯಮಗಳಿಗೆ ನೀಡಿರುವ ಒಟ್ಟು ಹೇಳಿಕೆ ಪೊಲೀಸ್ ಇಲಾಖೆ ಈ ಪ್ರಕರಣದಲ್ಲಿ […]

Continue Reading

ಮಂಗಳೂರು: ಗುಂಪು ಹತ್ಯೆಗೆ ಪಾಕಿಸ್ತಾನ ಜಿಂದಾಬಾದ್ ಕಾರಣ; ಗೃಹ ಮಂತ್ರಿಗಳು ಕೂಡಲೇ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು: ದ.ಕ. ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟ ಆಗ್ರಹ

ಮಂಗಳೂರಿನ ಕುಡುಪುವಿನಲ್ಲಿ ಉತ್ತರಪ್ರದೇಶ, ಬಿಹಾರ ಮಾದರಿಯ ಗುಂಪು ಹಲ್ಲೆ ಮತ್ತು ಹತ್ಯೆ ಆಗಿರುವುದನ್ನು ಸರಿಯಾದ ಮಾರ್ಗದಲ್ಲಿ ತನಿಖೆ ಮಾಡಿಸುವುದನ್ನು ಬಿಟ್ಟು, ಬಾಲಿಶ ಹೇಳಿಕೆ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಕೂಡಲೇ ತಮ್ಮ ಮಾತನ್ನು ಹಿಂದಕ್ಕೆ ಪಡೆಯಬೇಕು. ತನಿಖೆಯ ದಿಕ್ಕು ತಪ್ಪಿಸುವಂಥ ಹೇಳಿಕೆ ನೀಡುವುದು ಸರಿಯಲ್ಲ. ಈಗಾಗಲೇ ಪೊಲೀಸ್ ಇಲಾಖೆ ತನಿಖೆ ಮಾಡಿ 15 ಜನ ಆರೋಪಿಗಳನ್ನು ಬಂಧಿಸಿ, ಬಾಕಿ ಉಳಿದ ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಯೋನ್ಮಖರಾಗಿರುವ ಸಮಯದಲ್ಲಿ ಈ ಬಾಲಿಶ ರೀತಿಯ ಹೇಳಿಕೆ ಸರಿಯಲ್ಲ. ಉನ್ನತ ಸ್ಥಾನದಲ್ಲಿರುವ ಗೃಹ […]

Continue Reading