ಪಾಳುಬಿದ್ದ ಕೆರೆಯಲ್ಲಿ ಪತ್ತೆಯಾದ ಪುರುಷನ ಮೃತದೇಹದ ಅವಶೇಷಗಳ ಪ್ರಕರಣ.

ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿಟ್ಲದ ಸುಂದರ ನಾಯ್ಕರದ್ದು. ಸ್ಪೆಷಲ್ ನ್ಯೂಸ್ ವರದಿ ನಿಜವಾಯಿತು. ವಿಟ್ಲದ ಖಾಸಗಿ ಬಸ್ ಸ್ಟ್ಯಾಂಡ್ ಹಿಂಬದಿಯ ಪಾಳುಬಿದ್ದ ಕೆರೆಯಲ್ಲಿ ಪತ್ತೆಯಾದ ಪುರುಷನ ಮೃತದೇಹ ಯಾರದ್ದು ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢವಾಗಿದೆ.ಆರು ತಿಂಗಳ ಹಿಂದೆ ನವರಾತ್ರಿ ಹಬ್ಬದ ಸಂದರ್ಭ ನಾಪತ್ತೆಯಾದ ವೇಷಧಾರಿ ಸುಂದರ ನಾಯ್ಕ ಎಂಬವರು ಮೃತಪಟ್ಟ ವ್ಯಕ್ತಿ.ವಿಟ್ಲ ಕಸಬಾ ಗ್ರಾಮದ ಪಳಿಕೆ ನಿವಾಸಿ ಸುಂದರ ನಾಯ್ಕ ನವರಾತ್ರಿ ದಿನದಂದು ವೇಷ ಹಾಕಲು ಪರವಾನಿಗೆ ಪಡೆದು ಬರುತ್ತೇನೆಂದು ಹೇಳಿ ಹೋದವರು ಮರಳಿ ಬಂದಿಲ್ಲ […]

Continue Reading

ಉಳಾಯಿಬೆಟ್ಟು: ಪಿಡಬ್ಯೂಡಿ ರಸ್ತೆಯಲ್ಲಿ ‘ಮರಣದ’ ಹಂಪ್ಸ್.!

ಅವೈಜ್ಞಾನಿಕ ಹಂಪ್ಸ್; ನಡೆದಿದೆ ಅಪಘಾತಗಳ ಸರಮಾಲೆ.! ಉಳಾಯಿಬೆಟ್ಟು ಪಂಚಾಯತ್ ಗೆ ಇನ್ನೆಷ್ಟು ಬಲಿ ಬೇಕು.? ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಮಂಕಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಳಿಯ ಅಪಾಯಕಾರಿ ಹಂಪ್ಸ್ ಮರಣದ ಹಂಪ್ಸ್ ಆಗಿ ಪರಿವರ್ತನೆಗೊಂಡಿದೆ. ಇದು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ರಸ್ತೆಯಾಗಿದ್ದು, ಇಲ್ಲಿಯೇ ಬಳಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇದೆ. ಈ ಹಿಂದೆ ಈ ಪ್ರದೇಶದಲ್ಲಿ ಬೈಕು ಸವಾರರ ಮಧ್ಯೆ ಅಪಘಾತವುಂಟಾಗಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದ. ಆ ನಂತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯವರು […]

Continue Reading

ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆ

ವಿಟ್ಲದ ಖಾಸಗಿ ಬಸ್ ಸ್ಟ್ಯಾಂಡ್ ಹಿಂಬದಿಯ ಕೆರೆಯಲ್ಲಿ ಸಿಕ್ಕಿದ್ದು ವೇಷಧಾರಿ ಸುಂದರನ ಮೃತದೇಹವೇ.? ಇಲ್ಲಿನ ಖಾಸಗಿ ಬಸ್ ಸ್ಟ್ಯಾಂಡ್ ಹಿಂಬದಿಯ ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆಯಾಗಿದೆ.ಬಸ್ ಸ್ಟ್ಯಾಂಡ್ ಹಿಂಬದಿಯ ಕಾಲುದಾರಿ ಬದಿಯ ಖಾಸಗಿ ವ್ಯಕ್ತಿಯೊಬ್ಬರ ಆವರಣ ಗೋಡೆಯಿಲ್ಲದ ಗಿಡಗಂಟಿಗಳಿಂದ ಆವೃತವಾದ ಪಾಳುಬಿದ್ದ ಕೆರೆಯಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ ಏನೋ ದುರ್ನಾತ ಬರುತ್ತಿದ್ದ ಕಾರಣ ಮನೆಯವರು ಕೆರೆಯ ಕಡೆ ನೋಡಿದಾಗ ನೀರಿನಲ್ಲಿ ಪ್ಯಾಂಟ್, ಫುಲ್ ಕೈ ಶರ್ಟ್ ಧರಿಸಿದ್ಧ ಮೃತದೇಹದ ರೀತಿಯಲ್ಲಿ ಕಂಡುಬಂದಿತ್ತು. ತಕ್ಷಣವೇ ಪೊಲೀಸರಿಗೆ […]

Continue Reading

ಸೌಜನ್ಯ ನ್ಯಾಯಕ್ಕಾಗಿ ಸಭೆ, ಪ್ರತಿಭಟನೆ ನಡೆಸಬಹುದು : ಹೈಕೋರ್ಟ್ ಮಹತ್ವದ ಆದೇಶ

ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರದಲ್ಲೊಬ್ಬರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ […]

Continue Reading

ಸಾಲಿಗ್ರಾಮ ಮಕ್ಕಳ ಮೇಳದ ಸುವರ್ಣ ಪರ್ವ ಉದ್ಘಾಟನೆ

ಯಕ್ಷಗಾನ ಬೆಳವಣಿಗೆಗೆ ಮಕ್ಕಳ ಮೇಳಗಳ ಕೊಡುಗೆ ಅನನ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಮಕ್ಕಳಿಗೆ ಯಕ್ಷಗಾನ ಕಲಿಕೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ವಿದ್ಯಾವಂತರು ಯಕ್ಷಗಾನಕ್ಕೆ ಬರಬೇಕು ಎಂಬುದೇ ಇದರ ಉದ್ದೇಶ. ಈ ನಿಟ್ಟಿನಲ್ಲಿ ಸಾಲಿಗ್ರಾಮ ಮಕ್ಕಳ ಮೇಳ ಯಕ್ಷಸೇವೆಯಲ್ಲಿ 50 ವರ್ಷಗಳನ್ನು ಪೂರೈಸಿರುವುದನ್ನು ಎಷ್ಟು ಅಭಿನಂದಿಸಿದರೂ ಸಾಲದು. ಮಕ್ಕಳ ಮೇಳವನ್ನು ಕಟ್ಟಿ ದೇಶವಿದೇಶಗಳಲ್ಲಿ ಯಕ್ಷಗಾನ ಕಂಪನ್ನು ಹರಡಿದ ಶ್ರೀಧರ ಹಂದೆ ಅವರ ಕೊಡುಗೆಯನ್ನು ಯಕ್ಷಲೋಕ ಮರೆಯುವಂತಿಲ್ಲ ಎಂದು ಕರ್ನಾಟಕ ಯಕ್ಷಗಾನ […]

Continue Reading

ಧರ್ಮಸ್ಥಳದ ವಕೀಲರಿಂದ ಲೀಗಲ್ ನೋಟಿಸ್ ವಂಚನೆ ! ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಎಸ್ ಬಾಲನ್ ಲೀಗಲ್ ನೋಟಿಸ್ !

ಧರ್ಮಸ್ಥಳದ ವಕೀಲರು ಲೀಗಲ್ ನೋಟಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಸಾಹಿತಿ-ಚಿಂತಕರ ಸಭೆಗೆ ನೀಡಲಾಗಿದ್ದ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ. ಎಸ್ ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್ ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್ ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು ಹೈಕೋರ್ಟ್ […]

Continue Reading

ಕೂಳೂರಿನ ಶಾಕೀರ್ ಎಂಬವರನ್ನು ಕಂಬಕ್ಕೆ ಕಟ್ಟಿ ಹಾಕಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣ; ಎಲ್ಲಾ ಆರೋಪಿಗಳು ಖುಲಾಸೆ

2015ರಲ್ಲಿ ಮಂಗಳೂರು ನಗರದ ಅತ್ತಾವರ ಎಂಬಲ್ಲಿ ಕಂಬಕ್ಕೆ ಕಟ್ಟಿ ಹಾಕಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ1 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2015ರ ಆ. 14ರಂದು ಸಂಜೆ ಸಹೋದ್ಯೋಗಿಗೆ ಹಣ ಕೊಡಲು ಅತ್ತಾವರಕ್ಕೆ ಬಂದಿದ್ದ ಕೂಳೂರಿನ ಶಾಕೀರ್‌ ಎಂಬವರಿಗೆ ಅನ್ಯಮತೀಯ ಎನ್ನುವ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ಬೈದು, ಕಾರಿನಿಂದ ಎಳೆದು ಹಾಕಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು.ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

Continue Reading

ಕಾಂಗ್ರೆಸ್ ಸ್ಥಳೀಯ ಪುಡಾರಿಗಳೇ ಕಂಟಕ… ಬ್ಯಾರಿಗಿಲ್ಲ ‘ಬ್ಯಾರಿ ಭವನ’!

ಅಷ್ಟಕ್ಕೂ ಬ್ಯಾರಿ ಭವನ ನಿರ್ಮಾಣಕ್ಕೆ ಈ ಪರಿಯ ವಿರೋಧ ಏಕೆ.? ಬರೋಬ್ಬರಿ 1200 ವರ್ಷಗಳ ಇತಿಹಾಸದ ದಾಖಲೆಯನ್ನು ಹೊಂದಿದೆ ಬ್ಯಾರಿ ಭಾಷೆ. 25ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ ಬ್ಯಾರಿ ಜನಾಂಗ. ಕರಾವಳಿ ಕರ್ನಾ ಟಕವಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಬ್ಯಾರಿಗಳ ಜನಸಂಖ್ಯೆ ಧಾರಾಳವಿದೆ. ಬ್ಯಾರಿ ಸಾಹಿತ್ಯ-ಸಂಸ್ಕೃತಿಯ ಏಳಿಗೆಗಾಗಿ ಬ್ಯಾರಿ ಸಾಹಿತ್ಯ ಅಕಾಡೆಮಿಯನ್ನು ಸರಕಾರವೇನೂ ಘೋಷಿಸಿ ದಶಕಗಳೇ ಕಳೆದಿದೆ. ಆದರೆ ಭಾಷೆ, ಸಾಂಸ್ಕೃತಿ ಕತೆಗೆ ಸಂಬಂಧಿಸಿದ ಕಾರ್ಯಕ್ರಮ ನಡೆಸಲು ಬ್ಯಾರಿ ಭವನ ನಿರ್ಮಾಣ ವಾಗದೆ ಇನ್ನೂ […]

Continue Reading

ಬಂಟ್ವಾಳ ಪುರಸಭೆ: ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಹಾಗೂ ಡಿಜಿಟಲ್ ವಹಿವಾಟಿನ ಬಗ್ಗೆ ಮಾಹಿತಿ ಕಾರ್ಯಕ್ರಮ

ಬಂಟ್ವಾಳ ಪುರಸಭೆಯಲ್ಲಿ ಡೇ ನಲ್ಮ್‌ ಅಭಿಯಾನದಡಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್‌ ನಿಧಿ (ಪಿ.ಯಂ .ಸ್ವ ನಿಧಿ) , ಸ್ವ ನಿಧಿ ಸೆ ಸಮೃದ್ಧಿ ಮೇಳ ಹಾಗೂ ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಮೂಲಕ ಡಿಜಿಟಲ್‌ ವಹಿವಾಟಿನ ಬಗ್ಗೆ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಪುರಸಭೆಯ ಅಧ್ಯಕ್ಷರಾದ ವಾಸು ಪೂಜಾರಿ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು . ‘ಬೀದಿ ಬದಿ ವ್ಯಾಪಾರಿಗಳು ಸರ್ಕಾರದಿಂದ ನೀಡುವಂತಹ ಸವಲತ್ತುಗಳನ್ನು ಬಳಸಿಕೊಂಡು ಭಾರತ ದೇಶವನ್ನು ಸರಳ ಭಾರತವನ್ನಾಗಿ ರೂಪಿಸುವಲ್ಲಿ […]

Continue Reading

ಮಳೆ, ಗಾಳಿಗೆ ಹಲವು ಮನೆಗಳು ಜಖಂ; ವಾಲ್ಪಾಡಿ, ನೆಲ್ಲಿಕಾರು, ಮಾಂಟ್ರಾಡಿ ಗ್ರಾಮದವರ ಸಂಕಷ್ಟಕ್ಕೆ ಮಿಡಿದ ಬೆದ್ರ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ಶಿರ್ತಾಡಿ

ಪಕ್ಷದ ಅಧ್ಯಕ್ಷರಾದವರು ಜನರ ಸೇವೆ ಮಾಡುವುದು ಭಾರೀ ಕಡಿಮೆ. ಪಕ್ಷದ ಸಭೆ, ಪಕ್ಷದ ಬೆಳವಣಿಗೆಗೆ ಪೂರಕವಾಗಿರುವ ಸಲಹೆ, ಅಭಿಪ್ರಾಯಗಳನ್ನು ಅನುಷ್ಠಾನ ಗೊಳಿಸುವುದರಲ್ಲೇ ಮಗ್ನರಾಗಿರುತ್ತಾರೆ. ಆದರೆ ಇಲ್ಲೊಬ್ಬರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಆಪತ್ತಿನ ಕಾಲದಲ್ಲಿ ಜನಸಾಮಾನ್ಯರ ಸಂಕಷ್ಟಕ್ಕೆ ಮಿಡಿಯುವ ಮೂಲಕ ಅಪರೂಪದ ಕೆಲಸ ಮಾಡಿದ್ದಾರೆ. ಅವರು ಬೇರಾರೂ ಅಲ್ಲ. ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶಿರ್ತಾಡಿ. ಮೂಡುಬಿದ್ರಿ ತಾಲೂಕಿನಾದ್ಯಂತ ಹಲವೆಡೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಗಾಳಿಯ ರಭಸಕ್ಕೆ, ಸಿಕ್ಕ ಕೆಲವು ಮರಗಳು ಮನೆಗಳ […]

Continue Reading