ಮಂಗಳೂರು: “ದಕ್ಷಿಣ ಕನ್ನಡ ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟ” ಅಸ್ತಿತ್ವಕ್ಕೆ; ಅಧ್ಯಕ್ಷರಾಗಿ ಸಿರಾಜ್ ಬಜಪೆ ಆಯ್ಕೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇರುವ ಕಾಂಗ್ರೆಸ್ ನಲ್ಲಿರುವ ಮುಸ್ಲಿಂ ಸಮುದಾಯದ ಜನಪ್ರತಿನಿಧಿಗಳನ್ನು ಒಗ್ಗೂಡಿಸಿಕೊಂಡ “ದಕ್ಷಿಣ ಕನ್ನಡ ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟ” ನೂತನ ಸಂಘಟನೆಯು ಫೆ.24ರಂದು ನಗರದ ಜಮೀಯ್ಯತುಲ್ ಫಲಾಹ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು. ಪ್ರಥಮ ಹಂತದಲ್ಲಿ 252 ಸದಸ್ಯರನ್ನೊಳಗೊಂಡ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸಿರಾಜ್ ಬಜ್ಪೆ, ಉಪಾಧ್ಯಕ್ಷರಾಗಿ ಹಾಜಿರಾ ಗಫೂರ ಕಲ್ಮಡ್ಕ ಸುಳ್ಯ, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಜಿಪ ನಡು ಅವರನ್ನು ಸಭೆಯು ಸರ್ವನಾಮತದಿಂದ ಆಯ್ಕೆಮಾಡಿತು. ಅಲ್ಲದೆ ಮುಂದಿನ ಸಭೆಯಲ್ಲಿ ಉಳಿದ […]
Continue Reading