ಲೋಕಾಯುಕ್ತದಲ್ಲಿ ಲೇಡಿ ಸಿಂಗಂ.. ಆಗಿ ಜನಪ್ರಿಯತೆ ಪಡೆದುಕೊಳ್ಳುತ್ತಿರುವ ಗಾನಾ ಪ್ರಸನ್ನಕುಮಾರ್. ಭ್ರಷ್ಟರ ಪಾಲಿಗೆ ಈಕೆ ಸಿಂಹಸ್ವಪ್ನೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಸಿಂಗಂ ಆಗಿ ಜನಪ್ರಿಯರಾದವರು ಎಸ್ಪಿ ಅಣ್ಣಾಮಲೈ. ಉಡುಪಿ ಎಸ್ಪಿಯಾಗಿದ್ದ ಸಂದರ್ಭದಲ್ಲಿ ಅಣ್ಣಾಮಲೈರದ್ದೇ ಸುದ್ದಿ. ಪಾತಕಿಗಳು, ದಂಧೆಕೋರರ ಪಾಲಿಗಂತೂ ಅಣ್ಣಾಮಲೈ ಸಿಂಗಂ ಆಗಿ ಗುರುತಿಸಿಕೊಂಡಿದ್ದರು. ಸಿನೆಮಾ ತಾರೆಯರಿಗೆ ಇರುವಷ್ಟು ಜನಪ್ರಿಯತೆ ಪೊಲೀಸ್ ಇಲಾಖೆಯಲ್ಲಿ ಇವರಿಗಿತ್ತು. ಆದರೆ ಯಾವಾಗ ಪೊಲೀಸ್ ಸಮವಸ್ತ್ರ ಕಳಚಿಟ್ಟು ರಾಜಕಾರಣ ಪ್ರವೇಶಿಸಿದರೋ ಸಿಂಗಂ ಅಣ್ಣಾಮಲೈ ಚುಯಿಂಗಂ ಆಗಿ ಬದಲಾದರು. ಆ ನಂತರ ತುಂಬಾ ಸಮಯದ ನಂತರ ಪೊಲೀಸ್ ಇಲಾಖೆಯಲ್ಲಿ ಸಿಂಗಂ ಇಮೇಜಿನಿಂದ ಯಾರೂ ಗುರುತಿಸಿಕೊಳ್ಳಲಿಲ್ಲ. ಆದರೆ ತರುಣ […]

Continue Reading

ಅಡ್ಡೂರು: ಸೇತುವೆ ಕಾಮಗಾರಿಗೆ ಆರಂಭದಲ್ಲೇ ವಿಘ್ನ; ಕಾಮಗಾರಿ ನಡೆಸುತ್ತಿದ್ದ ವೇಳೆ ನದಿಯಲ್ಲಿ ಮುಳುಗಿದ ಟಿಪ್ಪರ್ ಲಾರಿ; ಅಪಾಯದಿಂದ ಚಾಲಕ ಪಾರು

ಬಂಟ್ವಾಳ ತಾಲೂಕಿಗೊಳಪಟ್ಟ ಪೊಳಲಿ ಅಡ್ಡೂರು ಸೇತುವೆ ಬಿರುಕುಗೊಂಡ ಪರಿಣಾಮ ಕಳೆದ ಹಲವಾರು ತಿಂಗಳುಗಳಿಂದ ಈ ಸೇತುವೆಯಲ್ಲಿ ಬಸ್ಸು, ಲಾರಿ ಸೇರಿದಂತೆ ಘನ ವಾಹನ ಸಂಚಾರಕ್ಕೆ ನಿಷೇಧವನ್ನು ಹೇರಲಾಗಿತ್ತು. ಕೈಕಂಬ -ಪೊಳಲಿ- ಬಿಸಿರೋಡ್ ಮಾರ್ಗವಾಗಿ ಸಂಚರಿಸುವ ಬಸ್ಸುಗಳು ಅಡ್ಡೂರಿನವರೆಗೂ ಮಾತ್ರ ಸಂಚರಿಸುತ್ತಿದ್ದು, ಆ ನಂತರ ಪ್ರಯಾಣಿಕರು ಸೇತುವೆಯಲ್ಲಿ ನಡೆದುಕೊಂಡು ಹೋಗಿ ಸೇತುವೆಯ ಇನ್ನೊಂದು ಬದಿಯಲ್ಲಿ ನಿಂತ ಬಸ್ಸು ಏರಿ ಪ್ರಯಾಣಿಸಲೇಬೇಕಾದ ಕಾರಣ ಈ ಭಾಗದ ಜನರು ತುಂಬಾ ತೊಂದರೆಗೆ ಒಳಗಾಗುತ್ತಿದ್ದರು. ಶಾಲಾ ಮಕ್ಕಳು, ಮಹಿಳೆಯರು, ವೃದ್ಧರು ಇದರಿಂದಾಗಿ ತೀವ್ರ […]

Continue Reading

ಮೂಡ ಸದಸ್ಯನ ಸುಲಿಗೆ ಪುರಾಣ.! ಈತನ ಹರ್ನಿಯಾ ರಿಪೇರಿಗೂ ಮೂಡಾದಿಂದ ಕಲೆಕ್ಷನ್.!

ಮಂಗಳೂರು ಉರ್ವಸ್ಟೋರಿನಲ್ಲಿರುವ ಮೂಡ ಕಚೇರಿಗೆ ಹಿಡಿದ ಶನಿ ಬಿಡುವಂತೆ ಕಾಣುತ್ತಿಲ್ಲ. ಒಂದಲ್ಲ ಒಂದು ರಗಳೆಯ ಮೂಲಕ ಸುದ್ಧಿಯಾಗುತ್ತಲೇ ಇದೆ. ಮೂಡದ ಈ ಹಿಂದಿನ ಆಯುಕ್ತ ಮನ್ಸೂರ್ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಜೈಲು ಪಾಲಾದರು. ಆ ನಂತರ ಬಂದ ಆಯುಕ್ತರು, ಅಧಿಕಾರಿಗಳು ಮೂಡದ ಕರ್ಮಕಥೆ ಬದಲಾಯಿಸುತ್ತಾರೆ ಅಂದುಕೊಂಡಿದ್ದೆವು. ಆದರೆ ಅವರು ಕೂಡ ಅದೇ ದಾರಿ ಹಿಡಿದರು. ಮೂಡದ ಸರಕಾರಿ ಅಧಿಕಾರಿಗಳ ಕಥೆ ನಿಮಗೆಲ್ಲ ಗೊತ್ತೇ ಇದೆ? ಇಲ್ಲಿ ಕಾಸು ಬಿಚ್ಚದೆ ಯಾವ ಕೆಲಸವೂ ನಡೆಯಲ್ಲ. ಒಂದೊಂದು […]

Continue Reading

ಕಂಬಳ ನಡೆಸುವವರಿಂದ ಕ್ರಷಿಭೂಮಿ ಉಳಿಸಲು ಸಾಧ್ಯವೇ..? – ಮುನೀರ್ ಕಾಟಿಪಳ್ಳ ಪ್ರಶ್ನೆ

ಜಮೀನ್ದಾರಿಕೆ ಪದ್ದತಿಯ ವಿರುದ್ಧ ಗೇಣಿದಾರ ರೈತರು ದಶಕಗಳ ಕಾಲ ಸಂಘರ್ಷ ನಡೆಸಿ ಭೂಮಿಯ ಹಕ್ಕು ಪಡೆದ ಉಳ್ಳಾಲ ತಾಲೂಕಿನಲ್ಲಿ ನವ ಭೂಮಾಲಕ ಪದ್ದತಿ ತಲೆ ಎತ್ತಿದೆ. ರೈತರ ನೂರಾರು ಎಕರೆ ಜಮೀನು ಸದ್ದಿಲ್ಲದೆ ಬಲಾಢ್ಯ ವರ್ಗದ ಪಾಲಾಗುತ್ತಿದೆ. ಬಡ ರೈತರ ಅಮಾಯಕತೆಯನ್ನು ಬಂಡವಾಳ ಮಾಡಿಕೊಂಡು ಗೂಂಡಾ ಪ್ರವೃತ್ತಿಯ ಏಜಂಟರನ್ನು ಮುಂದಿಟ್ಟು ಉಳ್ಳಾಲ ತಾಲೂಕಿನ ಅಂಬ್ಲಮೊಗರು, ಮುನ್ನೂರು, ಬೆಳ್ಮ, ಮಂಜನಾಡಿ ಗ್ರಾಮಗಳಲ್ಲಿ ಅತಿ ಕಡಿಮೆ ದರ ನೀಡಿ ಕೃಷಿ ಭೂಮಿ ಸ್ವಾಧೀನ ಪಡಿಸಲಾಗುತ್ತಿದೆ. ಸುತ್ತಲಿನ ಜಮೀನು ಖರೀದಿ ಮಾಡಿ […]

Continue Reading

ಮೂಡಬಿದ್ರೆ ಮಾರುಕಟ್ಟೆ ಗುತ್ತಿಗೆದಾರನಿಂದ ಅಧಿಕ ಸುಂಕ ವಸೂಲಿ. ಅನಾಧಿಕೃತ ಸೀಯಾಳ ಅಂಗಡಿ ವಿವಾದ, ಮಾರ್ಕೆಟ್ ಸುಂಕ ವಸೂಲಿ ಗುತ್ತಿಗೆ ರದ್ದು.

ಮೂಡಬಿದ್ರೆ ಮಾರುಕಟ್ಟೆ ಗುತ್ತಿಗೆದಾರನಿಗೆ ಅಧಿಕ ಸುಂಕ ನೀಡದ ಎಳನೀರು ವ್ಯಾಪಾರಿಯ ಅಂಗಡಿ ಪಕ್ಕದಲ್ಲಿ ರಾತ್ರೋರಾತ್ರಿ ಮತ್ತೊಂದು ಎಳನೀರು ಮಾರಾಟದ ಅಂಗಡಿಯನ್ನು ತೆರೆಯಲಾಗಿತ್ತು.ಕಳೆದ ಹಲವಾರು ವರ್ಷಗಳಿಂದ ದಿನೇಶ್ ಎಂಬವರು ಸಿಯಾಳ ವ್ಯಾಪಾರ ಮಾಡುತ್ತಿದ್ದರು. ಎಳನೀರು ವ್ಯಾಪಾರಿ ದಿನೇಶ್ ಅವರು ದಿನಾ 280 ಸುಂಕವನ್ನು ಗುತ್ತಿಗೆದಾರರಿಗೆ ನೀಡುತ್ತಿದ್ದರು. ಇತ್ತೀಚೆಗೆ ಮಾರುಕಟ್ಟೆಯ ಟೆಂಡರ್‌ ಅನ್ನು ಹೊಸದಾಗಿ ಪಡೆದ ಗುತ್ತಿಗೆದಾರರು 400 ರೂಪಾಯಿ ಸುಂಕ ನೀಡುವಂತೆ ದಿನೇಶ್ ಅವರಿಗೆ ಸೂಚಿಸಿದ್ದರು. ಅದಕ್ಕೆ ಒಪ್ಪದಿದ್ದಾಗ ಅವರ ಅಂಗಡಿಯ ಪಕ್ಕದಲ್ಲೇ ಮತ್ತೊಂದು ಅಂಗಡಿಯನ್ನು ಅನಧಿಕೃತವಾಗಿ ತೆರೆಯಲಾಗಿತ್ತು. […]

Continue Reading

ಗಂಜಿಮಠ ‘ಪ್ಲಾಸ್ಟಿಕ್ ಪಾರ್ಕ್’ ಕೈಗಾರಿಕಾ ವಲಯ ಶೀಘ್ರ ಸ್ಥಾಪನೆಗೆ ಒತ್ತಾಯಿಸಿ ಸಿಪಿಐಎಂ ಧರಣಿ

ಗಂಜಿಮಠ ‘ಪ್ಲಾಸ್ಟಿಕ್ ಪಾರ್ಕ್’ ಕೈಗಾರಿಕಾ ವಲಯ ಕಾರ್ಯರೂಪಕ್ಕೆ ತರಲು, ಗಂಜಿಮಠ ಇಪಿಐಪಿ ಕೈಗಾರಿಕಾ ವಲಯದ ಖಾಲಿ ಬಿದ್ದಿರುವ ಜಮೀನಿನಲ್ಲಿ ಕೈಗಾರಿಕೆಗಳನ್ನು ತಕ್ಷಣ ಆರಂಭಿಸಲು ಆಗ್ರಹಿಸಿ. ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್ ವಾದಿ ಗುರುಪುರ ವಲಯ ಸಮಿತಿ ನೇತ್ರತ್ವದಲ್ಲಿ ಇಂದು ಗಂಜಿಮಠ ಕೈಗಾರಿಕಾ ವಲಯದ ಎದುರು ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಯಿತು. ಧರಣಿಯನ್ನು ಉದ್ದೇಶಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್) ವಾದಿ ಇದರ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಎಂ ಆರ್ ಪಿ ಎಲ್ ನ ಕಚ್ಚಾ ವಸ್ತುಗಳನ್ನು […]

Continue Reading

ಮಂಗಳೂರು ಮೂಡದಲ್ಲಿ ದಲ್ಲಾಳಿಗಳ ಶೀತಲ ಸಮರ; ಅಧಿಕಾರಿಗಳಿಗೆ ಪ್ರಾಣಸಂಕಟ.!

ಕಾಂಗ್ರೆಸ್- ಬಿಜೆಪಿ ದಲ್ಲಾಳಿಗಳ ‘ಬಣ’ ಮೇಲಾಟಕ್ಕೆ ಅಂತ್ಯ ಯಾವಾಗ..? ಮಂಗಳೂರು ಮೂಡ ಕಚೇರಿ ದಲ್ಲಾಳಿಗಳ ಸಾಮ್ರಾಜ್ಯವಾಗಿ ಪರಿವರ್ತನೆಗೊಂಡಿದ್ದಕ್ಕೆ ದಶಕಗಳ ಇತಿಹಾಸವೇ ಇದೆ. ಇಲ್ಲಿನ ದಲ್ಲಾಳಿಗಳೇ ತಮಗೆ ಬೇಕಾದ ಅಧಿಕಾರಿಗಳನ್ನು ನಿಯುಕ್ತಿಗೊಳಿಸುವಷ್ಟು ಪವರ್ ಫುಲ್ ಆಗಿ ಬೆಳೆದಿರುವುದಂತೂ ಸತ್ಯ. ರಾಜಕೀಯ ಚೇಲಾಗಳೆಲ್ಲ ದಲ್ಲಾಳಿಗಳಾಗಿ ಬದಲಾದ ನಂತರ ಮೂಡದ ಚಿತ್ರಣವೇ ಬದಲಾಗಿದೆ. ತಮ್ಮ ತಮ್ಮ ಪಕ್ಷ ಅಧಿಕಾರದಲ್ಲಿರುವ ಸಂದರ್ಭ ದಲ್ಲಾಳಿಗಳು ತಮ್ಮ ತಮ್ಮ ನಾಯಕರಿಗೆ ದುಂಬಾಲು ಬಿದ್ದು ಅಧಿಕಾರಿಗಳಿಗೆ ಒತ್ತಡ ತಂದು ಕೆಲಸ ಮಾಡಿಕೊಂಡು ಹೋಗುತ್ತಾರೆ. ಇದರಿಂದಾಗಿ ಅಕ್ಷರಶಃ ಬಲಿಪಶುವಾಗುತ್ತಿರುವುದು […]

Continue Reading

ಕೋಮು ವೈಷಮ್ಯ ಬಿತ್ತುವ ಶಿಕ್ಷಕನ ಭಾಷಣ ರದ್ದುಗೊಳಿಸಿದ ಸಮಾಜ ಕಲ್ಯಾಣ ಇಲಾಖೆ

ಅರುಣ್ ಉಳ್ಳಾಲನನ್ನು ಭಾಷಣಕ್ಕೆ ಕರೆದು ಪೇಚಿಗೆ ಸಿಲುಕಿದ ಪ್ರಾಂಶುಪಾಲ !! ಬೆಳ್ತಂಗಡಿ: ಬಹಿರಂಗ ವೇದಿಕೆಯಲ್ಲಿ ಕೋಮು ದ್ವೇಷದ ಭಾಷಣ ಮಾಡಿದ ಆರೋಪ ಹೊಂದಿರುವ ಅರುಣ್ ಉಳ್ಳಾಲ್ ಎಂಬವರನ್ನು ಸರಕಾರಿ ಶಾಲೆಯೊಂದು ಭಾಷಣಕ್ಕೆ ಆಹ್ವಾನಿಸಿ ಪೇಚಿಗೆ ಸಿಲುಕಿ, ಕೊನೆ ಕ್ಷಣದಲ್ಲಿ ಕಾರ್ಯಕ್ರಮವನ್ನೇ ರದ್ಧುಗೊಳಿಸಿದ ಘಟನೆ ಗುರುವಾರ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹೊಸಂಗಡಿಯ ಇಂದಿರಾಗಾಂಧಿ ಸರಕಾರಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಅರುಣ್ ಉಳ್ಳಾಲ್ ಎಂಬವರ ಭಾಷಣ ಏರ್ಪಡಿಸಲಾಗಿತ್ತು. ಸದರಿ ಶಾಲೆಯು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೊಳಪಟ್ಟ ವಸತಿ […]

Continue Reading

ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ; ಡಿವೈಎಫ್ಐ ಕಾರ್ಯಕರ್ತರು ದೋಷಮುಕ್ತ

2016ರಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಸಂಘರ್ಷದಲ್ಲಿ ಹಲ್ಲೆಗೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸದೆ ದಾರಿಯಲ್ಲಿ ಪೊಲೀಸ್ ವಾಹನದಿಂದ ಇಳಿಸಿದ ಕ್ರಮವನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಕೂಳೂರು ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ತಪ್ಪಿತಸ್ಥ ಪೋಲೀಸರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ಸುಮಾರು ಒಂದು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಸಾರ್ವನಿಕರಿಗೆ ತೊಂದರೆ ನೀಡಿರುತ್ತಾರೆ ಎಂದು ಮಂಗಳೂರಿನ ಕಸಬಾ ಬೆಂಗರೆಯ ಡಿವೈಎಫ್ಐ ಕಾರ್ಯಕರ್ತರಾದ ಎ.ಬಿ.ನೌಷಾದ್, ಹನೀಫ್, […]

Continue Reading

ದ.ಕ. ಜಿಲ್ಲೆಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಾಮೂಹಿಕ ಧರಣಿ; ಹಲವು ಸಂಘಟನೆಗಳು ಭಾಗಿ, ವ್ಯಾಪಕ ಬೆಂಬಲ

ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು, ಹೆದ್ದಾರ ಅಗಲೀಕರಣ ಕಾಮಗಾರಿಗಳು ಶರವೇಗದಲ್ಲಿ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ, ಕೂಳೂರು ಸೇತುವೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ತಿಗೊಳಿಸಬೇಕು, ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್ ಗೇಟ್ ಗಳನ್ನು ಸ್ಥಾಪಿಸುವಾಗ ಅಂತರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಮುಂತಾದ ಬೇಡಿಕೆಗಳನ್ನು ಮುಂದಿಟ್ಟು “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ನೇತೃತ್ವದಲ್ಲಿ ನಂತೂರು ಜಂಕ್ಷನ್ ನಲ್ಲಿ ಸಾಮೂಹಿಕ ಧರಣಿ ನಡೆಯಿತು. ಜಿಲ್ಲೆಯ ಹಲವು […]

Continue Reading