ಬೀದಿಬದಿ ವ್ಯಾಪಾರಿಗಳ ಐಕ್ಯತೆಯನ್ನು ಮುರಿದು ಹೋರಾಟವನ್ನು ಹತ್ತಿಕ್ಕಲು ಶಾಸಕ ಕಾಮತ್ ಕುಮ್ಮಕ್ಕು: ಸುನಿಲ್ ಕುಮಾರ್ ಬಜಾಲ್ ಆಕ್ರೋಶ
ಮಂಗಳೂರು : ನಗರದ ಬೀದಿ ವ್ಯಾಪಾರ ವಲಯ ಶಾಸಕ ವೇದವ್ಯಾಸ ಕಾಮತ್ ಬೀದಿ ವ್ಯಾಪಾರಿಗಳಿಗೆ ಮುಂಗೈಗೆ ಬೆಲ್ಲ ಹಚ್ಚಿ ಬಡ ಬೀದಿ ವ್ಯಾಪಾರಿಗಳಿಗೆ ಸಂಕಷ್ಟ ತಂದೊಡ್ಡಿದ್ದಾರೆ. ಬೀದಿ ವ್ಯಾಪಾರ ವಲಯ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆರೋಪಿಸಿದರು ಅವರು ಇಂದು ನಗರದ ಬೀದಿ ವ್ಯಾಪಾರ ವಲಯದ ಎದುರು ಅವೈಜ್ಞಾನಿಕ, ಅಸುರಕ್ಷಿತ ಮತ್ತು ಅಸಮರ್ಪಕ ಬೀದಿ ವ್ಯಾಪಾರ ವಲಯದಲ್ಲಿ ವ್ಯಾಪಾರ ಮಾಡಲು ಬಲವಂತ ಮಾಡುತ್ತಿರುವ ನಗರ ಪಾಲಿಕೆ ಅಧಿಕಾರಿಗಳ ದಬ್ಬಾಳಿಕೆ […]
Continue Reading