ಹಕ್ಕು ಪತ್ರ ಪಡೆದವರಿಗೆ ನಿವೇಶನ ಸ್ವಾಧೀನ ನೀಡದೆ ಅನ್ಯಾಯ : ಸಂತ್ರಸ್ತರಿಂದ ಕುಪ್ಪೆಪದವರು ಪಂಚಾಯತ್ ಮುಂಭಾಗ ಧರಣಿ
ಕುಪ್ಪೆ ಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂರಾರು ಸಂಖ್ಯೆಯಲ್ಲಿ ವಸತಿ ರಹಿತರು, ಮನೆ, ನಿವೇಶನಕ್ಕಾಗಿ ಗ್ರಾಮಪಂಚಾಯತ್ ಗೆ ಅರ್ಜಿ ಸಲ್ಲಿಸಿ ದಶಕದಿಂದ ಕಾಯುತ್ತಿದ್ದಾರೆ. ಇದರಲ್ಲಿ 98 ಕುಟುಂಬಗಳಿಗೆ 2018 ರಲ್ಲಿ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ನಿವೇಶನ ಮಂಜೂರು ಮಾಡಿ ಹಕ್ಕು ಪತ್ರ ವಿತರಿಸಲಾಗಿತ್ತು. ಆದರೆ, ನಿವೇಶನವನ್ನು ಫಲಾನುಭವಿಗಳಿಗೆ ಸ್ವಾಧೀನ ನೀಡದೆ “ಇಂದು, ನಾಳೆ” ಎಂದು ಸತಾಯಿಸುತ್ತಾ ಬರಲಾಗಿದೆ. ಇದರಿಂದ ಬೇಸತ್ತ ಸಂತ್ರಸ್ತರು “ಮನೆ, ನಿವೇಶನ ಹೋರಾಟ ಸಮಿತಿ, ಕುಪ್ಪೆಪದವು” ಇದರ ನೇತೃತ್ವದಲ್ಲಿ ಇಂದು ಕುಪ್ಪೆಪದವು ಗ್ರಾಮ […]
Continue Reading