ಕಮೀಷನರ್ ಅನುಪಮ್ ಅಗರವಾಲ್ ವರ್ಗಾವಣೆಗೆ ಆಗ್ರಹಿಸಿ ಸರಣಿ ಹೋರಾಟ, ಗೃಹ ಸಚಿವ, ಮುಖ್ಯಮಂತ್ರಿಗಳ ಭೇಟಿ; ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನಿರ್ಧಾರ.
ಪ್ರತಿಭಟನೆ, ಧರಣಿಗಳಿಗೆ ಅವಕಾಶ ನಿರಾಕರಿಸುವ, ಪ್ರತಿಭಟನಾಕಾರರ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ, ಸರ್ವಾಧಿಕಾರಿ ಧೋರಣೆಯ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಮೇಲೆ ಶಿಸ್ತು ಕ್ರಮ ಜರುಗಿಸಲು, ಮಂಗಳೂರು ನಗರ ಕಮೀಷನರೇಟ್ ನಿಂದ ವರ್ಗಾಯಿಸಲು ಒತ್ತಾಯಿಸಿ ಹೋರಾಟ ತೀವ್ರಗೊಳಿಸಲು, ಸರಣಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀರ್ಮಾನಿಸಿದೆ. ಕಮೀಷನರ್ ಅಗರ್ ವಾಲ್ ಹಾಗೂ ಡಿಸಿಪಿ ಗೋಯಲ್ ನಡೆ ಪೊಲೀಸ್ ಇಲಾಖೆಯ ಗೌರವಕ್ಕೆ ತಕ್ಕುದಾಗಿಲ್ಲ. ಜನ ಸಾಮಾನ್ಯರು, ದುರ್ಬಲ ವಿಭಾಗಗಳು ತಮ್ಮ […]
Continue Reading