ಮೂಡಬಿದ್ರೆಯ ಜನಸ್ನೇಹಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್

ಮೂಡಬಿದ್ರೆ ತಾಲೂಕು ಆಡಳಿತ ಸೌಧ ಬ್ರೋಕರ್ ಗಳ ಕೊಂಪೆಯಾಗಿಬಿಟ್ಟಿದೆ. ಇಲ್ಲಿ ತಾಲೂಕು ರಚನೆಯಾದರೂ ಪರ್ಮನೆಂಟ್ ತಹಶೀಲ್ದಾರ್ ಇಲ್ಲದೇ ಇರುವುದು ಇಲ್ಲಿನ ಆಡಳಿತದ ವೈಫಲ್ಯ ಎಂದು ಹೇಳಬಹುದು. ತಾಲೂಕು ಆಡಳಿತ ಸೌಧ ಬಕಾಸುರರ ಅಡ್ಡೆಯಾದರೂ, ಇದ್ದುದರಲ್ಲಿ ತಹಶೀಲ್ದಾರ್ ಪರವಾಗಿಲ್ಲ ಅನ್ನುವ ಮಾತು ನಾಗರಿಕ ವಲಯಗಳಿಂದ ಕೇಳಿ ಬರುತ್ತಿದೆ. ಮೂಲ್ಕಿ ತಹಶೀಲ್ದಾರ್ ಆಗಿರುವ ಪ್ರದೀಪ್ ಕುರ್ಡೇಕರ್ ಮೂಡಬಿದ್ರೆಯ ಪ್ರಭಾರ ತಹಶೀಲ್ದಾರ್. ಜನಮೆಚ್ಚಿದ, ಜನಸ್ನೇಹಿ ಅಧಿಕಾರಿ ಅನ್ನುವ ಇಮೇಜಿದೆ. ಸಾರ್ವಜನಿಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಉತ್ತಮ ಬಾಂಧವ್ಯ ಕೂಡ ಇದೆ. ಸಾರ್ವಜನಿಕರು […]

Continue Reading

ನಕ್ಸಲ್ ವಾದಿ ವಿಕ್ರಂಗೌಡರ ಎನ್ಕೌಂಟರ್ ನ್ಯಾಯಾಂಗ ತನಿಖೆಗೊಳಪಡಿಸಿ: ಸಿಪಿಐಎಂ.

ನಿನ್ನೆ ದಿನ ನಡೆದ ಪೋಲಿಸ್ ದಾಳಿಯಲ್ಲಿ ನಕ್ಸಲ್ ವಾದಿ ವಿಕ್ರಂ ಗೌಡರ ಹತ್ಯೆಯಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ. ಗುಂಡಿನ ಚಕಮಕಿಯಲ್ಲಿ ಈ ಹತ್ಯೆಯಾಗಿದೆ ಎಂದು ವಿವರಿಸಲಾಗಿದೆ. ಆದರೆ 50-60 ಜನರ ಸಶಸ್ತ್ರ ಪೋಲೀಸರ ತಂಡಕ್ಕೆ ನಾಲ್ಕು ಜನ ನಕ್ಸಲರ ತಂಡವನ್ನು ಬಂಧಿಸಲಾಗಲಿಲ್ಲವೆ ಎಂಬ ಪ್ರಶ್ನೆಯು, ಪೋಲೀಸ್ ಕ್ರಮವನ್ನು ಸಂಶಯಿಸಲಾಗುತ್ತಿದೆ. ಆದ್ದರಿಂದ ರಾಜ್ಯದ ಜನತೆ ನಿಜವನ್ನು ತಿಳಿಯುವಂತಾಗಲು ಈ ಪ್ರಕರಣವನ್ನು ಉನ್ನತ ನ್ಯಾಯಾಂಗ ತನಿಖೆಗೊಳಪಡಿಸಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ ) ರಾಜ್ಯದ ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತದೆ. […]

Continue Reading

ಮೂಡಬಿದ್ರೆ: ಮಿನಿ ವಿಧಾನಸೌಧ ಬಕಾಸುರರ ಸ್ವರ್ಗ

ಕಂದಾಯ, ರೆಕಾರ್ಡ್, ಸರ್ವೇ ಇಲಾಖೆಯಲ್ಲಿ ನುಂಗಣ್ಣರು.! ಮೂಡಬಿದ್ರೆ ತಾಲ್ಲೂಕಾದ ನಂತರ ವರ್ಷದ ಹಿಂದೆ ತಾಲೂಕು ಆಡಳಿತ ಸೌಧ (ಮಿನಿ ವಿಧಾನಸೌಧ) ತಲೆ ಎತ್ತಿ ನಿಂತಿದೆ. ಆಡಳಿತ ಸೌಧ ನೋಡುಗರ ಕಣ್ಮನ ಸೆಳೆಯುತ್ತಿದೆ. ಅಷ್ಟೊಂದು ಅಚ್ಚುಕಟ್ಟಾಗಿ ಆಡಳಿತ ಸೌಧ ಇದೆ. ಇದನ್ನು ಅಲ್ಲಗಳೆಯಲಾಗದು. ಆದರೆ ಕಟ್ಟಡ ಚಂದವಿದ್ದರೆ ಸಾಕಾ, ಅಲ್ಲಿನ ಸಾರ್ವಜನಿಕರಿಗೆ ಉತ್ತಮ ಸೇವೆ ಲಭಿಸಬೇಡವೇ? ಚಂದದ ಆಡಳಿತ ಸೌಧದ ಒಳಹೊಕ್ಕರೆ ಗಬ್ಬೆದ್ದು ನಾರುವ ಅಧಿಕಾರಿಗಳ ಬಗ್ಗೆ ಇಲ್ಲಿನ ನಾಗರಿಕರು ಹಿಡಿಶಾಪ ಹಾಕುತ್ತಿದ್ದಾರೆ. ಅಷ್ಟಕ್ಕೂ ತಾಲೂಕು ಆಡಳಿತ ಸೌಧದಲ್ಲಿ […]

Continue Reading

ಸಿಪಿಐಎಂ ಇದರ ಮೂರು ದಿನಗಳ ಜಿಲ್ಲಾ ಸಮ್ಮೇಳನಕ್ಕೆ ತೆರೆ

ಬಿಜೆಪಿ ಒಂದು ಸ್ವತಂತ್ರ ರಾಜಕೀಯ ಪಕ್ಷವೇ ಅಲ್ಲ. ಆರ್ ಎಸ್ ಎಸ್ ಇಶಾರೆಯಂತೆ ಕಾರ್ಯನಿರ್ವಹಿಸುವ ಒಂದು ಗುಂಪು ಕಾರ್ಪೊರೇಟ್ ಬಂಡವಾಳದಾರರ ರಕ್ಷಣೆಗೆ ಬಿಜೆಪಿ ಪಕ್ಷ, ಸರಕಾರ ದುಡಿಯುತ್ತದೆ. ಧರ್ಮಾಂಧತೆ, ಫ್ಯಾಸಿಸಂ ಮೂಲಕ ಅದು ದೇಶದ ಅಸ್ಮಿತೆಯನ್ನೇ ನಾಶಪಡಿಸುತ್ತಿದೆ ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ ದ‌‌ಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನದ ಸಮಾರೋಪದ ಪ್ರಯುಕ್ತ ಸಿಪಿಐಎಂ ಕಾರ್ಯಕರ್ತರು ಮಂಗಳೂರು ನಗರದಲ್ಲಿ ಬೃಹತ್ ರ್ಯಾಲಿ ನಡೆಸಿ ಗಮನ ಸೆಳೆದರು. ಕೆಂಪು ಟೊಪ್ಪಿ, ಶಾಲು, ಅಂಗಿ ಧರಿಸಿದ ಯುವಜನರು ಉತ್ಸಾಹದಿಂದ ಘೋಷಣೆಗಳನ್ನು ಕೂಗುತ್ತಾ […]

Continue Reading

ಹಾಡಹಗಲೇ ಮನೆಗೆ ನುಗ್ಗಿ ಎಂಟು ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ.

ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಮಂಕುಡೆಯಲ್ಲಿ ಕಳ್ಳರ ಕೃತ್ಯ. ಬಂಟ್ವಾಳ ತಾ.ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಮಂಕುಡೆ ಕಲ್ಕಾಜೆ ಎಂಬಲ್ಲಿನ ಗಣೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಇಂದು ಮಧ್ಯಾಹ್ನ ಕಳ್ಳತನ ನಡೆದಿದೆ. ಗಣೇಶ್ ಶೆಟ್ಟಿ ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗಿದ್ದು ಪತ್ನಿ ಮಧ್ಯಾಹ್ನ 12.45ರ ಸುಮಾರಿಗೆ ಮನೆಗೆ ಬೀಗ ಹಾಕಿ ಪೇಟೆಗೆ ಹೋಗಿದ್ಜರು. 2ಗಂಟೆ ಸುಮಾರಿಗೆ ಪೇಟೆಯಿಂದ ಮರಳಿ ಬಂದ ಗಣೇಶ್ ಶೆಟ್ಟಿಯವರ ಪತ್ನಿ ಮುಂಬಾಗಿಲ ಬೀಗ ತೆಗೆದು ಒಳಗೆ ಹೋದಾಗ ಹಿಂಬಾಗಿಲು ಮುರಿದು […]

Continue Reading

ಗುಂಡಿನ ಚಕಮಕಿ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ. ವಿಕ್ರಂ ಗೌಡ ಕಬ್ಬಿನಾಲೆ ಮೂಲದವರು.

ಉಡುಪಿ: ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್​ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಎನ್‌ಆರ್ ಪುರ ಹಾಗೂ […]

Continue Reading

ಮದ್ಯದ ನಶೆಯಲ್ಲಿ ಹಾವು ಹಿಡಿಯಲು ಹೋಗಿ ಪ್ರಾಣತೆತ್ತ ಯುವಕ; ವಿಟ್ಲದಲ್ಲೊಂದು ಬಡಕುಟುಂಬದ ಯುವಕನ ದಾರುಣ ಅಂತ್ಯ.

ಕುಡಿತದ ಮತ್ತಿನಲ್ಲಿ ಹಾವು ಹಿಡಿಯಲು ಹೋದ ಯುವಕನ ಕೈಗೆ ಹಾವು ಕುಡಿದು ಪರಾರಿಯಾದ ಘಟನೆ ವಿಟ್ಲ ಸಮೀಪ ನಡೆದಿದೆ. ಹಾವು ಕಡಿದು ಕೈಯಲ್ಲಿ ರಕ್ತ ಸೋರುತ್ತಿದ್ದರೂ ಯುವಕನ ನಿರ್ಲಕ್ಷ್ಯ ಹಾಗೂ ಸ್ಥಳೀಯರ ಬೇಜವಾಬ್ದಾರಿಯಿಂದಾಗಿ ಬಡಕುಟುಂಬದ ಯುವಕ ಸಾವನ್ನಪ್ಪಿದ್ದಾನೆ. ವಿಟ್ಲ ಸಮೀಪದ ಮಂಗಲಪದವು ನವಗ್ರಾಮದ ಅಬ್ಬು ಎಂಬವರ ಮನೆ ಪರಿಸರದಲ್ಲಿ ನಾಗರಹಾವು ಬಂದಿದೆ.ಹಾವನ್ನು ಕಂಡ ಸ್ಥಳೀಯರು ಬೊಬ್ಬೆ ಹೊಡೆಯುತ್ತಿದ್ದಂತೆ ಪಕ್ಕದ ಮನೆಯಲ್ಲಿದ್ದ ಪೆರುವಾಯಿ ನಿವಾಸಿ ಸುರೇಶ್ ನಾಯ್ಕ ಬಂದಿದ್ದಾನೆ. ಒಂದಿಷ್ಟು ಮದ್ಯದ ನಶೆಯಲ್ಲಿದ್ದ ಆತ ಹಾವನ್ನು ಹಿಡಿಯುತ್ತೇನೆಂದು ಕೈ […]

Continue Reading

ಪ್ರವಾಸಿಗರಿಗೆ ಮಂಗಳೂರು ಸೇಫಲ್ಲ.!

ಈಜುಕೊಳದಲ್ಲಿ ನೀರಾಟಕ್ಕಿಳಿದು ನಡೆದಿದೆ ಡಜನ್ ಗಟ್ಟಲೆ ಸಾವು ರೆಸಾರ್ಟ್ ನಿರ್ಲಕ್ಷ್ಯ, ಜಿಲ್ಲಾಡಳಿತ ವೈಫಲ್ಯಕ್ಕೆ ಇನ್ನೆಷ್ಟು ಬಲಿ ಬೇಕು..? ಸ್ವಿಮ್ಮಿಂಗ್ ಪೂಲ್ ಈಜಾಟ ಅದು ತಮ್ಮ ಬದುಕಿಗೆ ಅಂತ್ಯ ಹಾಡುತ್ತದೆ ಎಂದು ಅವರು ಅಂದುಕೊಂಡಿರಲಿಕ್ಕಿಲ್ಲ. ಚೆಕ್ ಔಟ್ ಗೆ ಇನ್ನೂ ಒಂದು ಗಂಟೆ ಬಾಕಿ ಇರುವಾಗಲೇ ನೀರಾಟಕ್ಕಿಳಿದ ಆ ಮೂವರು ಯುವತಿಯರ ಬಾಳಿಗೆ ಈಜುಕೊಳವೇ ಯಮನಾಗಿಬಿಟ್ಟಿತು. ವೀಕೆಂಡ್ ರಜೆಯನ್ನು ಎಂಜಾಯ್ ಮಾಡಲು ಬಂದವರು ವಿಲವಿಲ ಒದ್ದಾಡಿ ಪ್ರಾಣಬಿಟ್ಟರು. ಈ ಸಾವಿಗೆ ನ್ಯಾಯವಿಲ್ಲವೇ? ಮೈಸೂರಿನ ದೇವರಾಜ ಮೊಹಲ್ಲಾದ ಕೀರ್ತನಾ, ಕುರುಬರಹಳ್ಳಿಯ […]

Continue Reading

ಮಾರುತಿ ಸ್ವಿಫ್ಟ್ ಕಾರು ಡಿವೈಡರ್ ಜಂಪ್. ಓರ್ವ ಮೃತ್ಯು, ನೆಲ್ಯಾಡಿ ಬಳಿ ಭೀಕರ ಅಪಘಾತ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ KA-19 Z 7497 ಸಂಖ್ಯೆಯ ಮಾರುತಿ ಸ್ವಿಫ್ಟ್ ಕಾರು ಡಿವೈಡರ್ ಜಂಪ್ ಮಾಡಿದೆ. ಅಪಘಾತದ ತೀವ್ರತೆಗೆ ಕಾರು ಛಿದ್ರಗೊಂಡಿದ್ದು ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕುಂಬ್ರ ನಿವಾಸಿಯೆಂದು ತಿಳಿದು ಬಂದಿದ್ದು ನೆಲ್ಯಾಡಿ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಇನ್ನಷ್ಟೇ ತಿಳಿಯಬೇಕಾಗಿದೆ.

Continue Reading

ಆರ್‌ಎಸ್‌ಎಸ್‌ ಕೋಮ ದ್ರವೀಕರಣದ ಸಾಂಸ್ಕೃತಿಕ ರಾಜಕಾರಣಕ್ಕೆ ಮಾರ್ಕ್ಸ್ ವಾದವೇ ಉತ್ತರ – ಯು. ಬಸವರಾಜ್

ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್ ವಾದಿ ಸಿಪಿಐಎಂ ಇದರ 24ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯುತ್ತಿದ್ದು ಈ ಸಮ್ಮೇಳವನ್ನು ಉದ್ಘಾಟಿಸಿ ಸಿಪಿಐಎಂ ನ ರಾಜ್ಯ ಕಾರ್ಯದರ್ಶಿಯಾದ ಯು. ಬಸವರಾಜ್ ಮಾತನಾಡುತ್ತಾ ಆರ್ ಎಸ್ ಎಸ್ ತನ್ನ ಭಾಷಣಗಳಲ್ಲಿ ಮಾರ್ಕ್ಸ್ ವಾದವನ್ನು ಸದಾ ಅಲ್ಲಗಳೆಯುತ್ತದೆ,ವಿಮರ್ಶಿಸುತ್ತದೆ ಯಾಕೆಂದರೆ ಆರ್ ಎಸ್ ಎಸ್ ಸಿದ್ದಾಂತಗಳಿಗೆ ಮಾರ್ಕ್ಸ್ ವಾದದ ಭಯವಿದೆ ಆರ್ ಎಸ್ ಎಸ್ ನ ಕೋಮು ದೃವೀಕರಣದ ಮತ್ತು ಜನತೆಯನ್ನು ಬೌದ್ಧಿಕ ಗುಲಾಮಗಿರಿಗೆ ತಳ್ಳುವ […]

Continue Reading