ನಿಖಿಲ್ ಇಲ್ಲಿಗೆ ಕುಮಾರಣ್ಣ ದಿಲ್ಲಿಗೆ; ಕೆಪಿಸಿಸಿ ಪಟ್ಟಕ್ಕೆ ಅಪ್ಪಾಜಿ.?

ಯಡಿಯೂರಪ್ಪ ಹೇಳಿದ ಟಾಪ್ ಸೀಕ್ರೆಟ್; ಮಿಂಚಿ ಮರೆಯಾದ ಕು.ಬಂಗಾರಪ್ಪ ✍️. ಆರ್. ಟಿ. ವಿಠ್ಠಲಮೂರ್ತಿ ಕಳೆದ ವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾ ನಾಯಕರ ಸಭೆ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಚಿಂತೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಯವರು ಪದೇ ಪದೇ ಕರ್ನಾಟಕಕ್ಕೆ ಬರುವುದು ಅಷ್ಟು ಸೇಫ್ ಅಲ್ಲ ಎಂದಿದ್ದಾರೆ.ಹೀಗೆ ಏಕಾಏಕಿಯಾಗಿ ದೊಡ್ಡ ಗೌಡರು ಇಂತಹ ಮಾತುಗಳನ್ನಾಡಿದಾಗ ಸಭೆಯಲ್ಲಿದ್ದ ನಾಯಕರು ಬೆಚ್ಚಿಬಿದ್ದಿದ್ದಾರೆ. ಅಷ್ಟೇ ಅಲ್ಲ. ಅವರೇಕೆ ಇಂತಹ ಮಾತುಗಳನ್ನಾಡಿದರು ಎಂದು ತಿಳಿಯದೆ ಮೌನಕ್ಕೆ ಜಾರಿದ್ದಾರೆ.ತಾವಾಡಿದ ಮಾತಿಗೆ ಸಭೆ […]

Continue Reading

ಜಿದ್ದಿಗೆ ಬಿದ್ದಂತೆ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ‘ಮಹಾ’ ನಾಯಕರುಗಳು.. ಸೆಡ್ಡು, ಜಿದ್ದು ಹಠಮಾರಿತನಕ್ಕೆ ನಲುಗಿಹೋಗಿದೆ ರಾಜ್ಯ ಕಾಂಗ್ರೆಸ್

ಸೆಡ್ಡು, ಜಿದ್ದು ಹಠಮಾರಿತನಕ್ಕೆ ನಲುಗಿಹೋಗಿದೆ ರಾಜ್ಯ ಕಾಂಗ್ರೆಸ್ ಪಕ್ಷ. ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ದಿನಕ್ಕೊಂದು ಹೇಳಿಕೆ, ಟೀಕೆ ಜೋರಾಗಿ ಬಿರುಸಿನಿಂದ ನಡೆಯುತ್ತದೆ. ಈ ಆತಂಕದ ಪರಿಸ್ಥಿತಿಯಲ್ಲಿ ಏನಾಗುವುದೋ ಎಂಬ ಭಯದಲ್ಲಿದ್ದಾರೆ ಕಾಂಗ್ರೆಸಿಗರು. ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ.! ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ […]

Continue Reading

45 ಮಂದಿ ರೌಡಿ ಶೀಟರ್ ಗಳು ಗಡೀಪಾರು ; ಗೂಂಡಾ ಕಾಯ್ದೆ ಹಾಕಲು ಚಿಂತನೆ

ಗಂಭೀರ ಪ್ರಕರಣದ ಕೆಲವು ಅಪರಾಧಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಗಡೀಪಾರು ಮಾಡಿದ ಪೊಲೀಸ್ ಆಯುಕ್ತರು ಹುಬ್ಬಳ್ಳಿ -ಧಾರವಾಡ ಜಿಲ್ಲೆಯನ್ನು ಅಪರಾಧ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿ-ಧಾರವಾಡದ 45 ಮಂದಿ ಅಪರಾಧಿಗಳನ್ನು ವಿವಿಧ ಜಿಲ್ಲೆಗೆ ಆರು ತಿಂಗಳ ಕಾಲ ಗಡೀಪಾರು ಮಾಡಿ ಆದೇಶಿಸಿದ್ದಾರೆ. ಕೊಲೆ, ಕೊಲೆಯತ್ನ, ಸುಲಿಗೆ, ದರೋಡೆ, ಕಳ್ಳತನ, ಹಲ್ಲೆ, ದೊಂಬಿ, ಮಾನಭಂಗ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದವರನ್ನು […]

Continue Reading

ಸಿ.ಎಂ ಸಿದ್ದರಾಮಯ್ಯಗೆ ಇಂದು ಸಂಕಷ್ಟದ ದಿನ. ಮುಡಾ ಕೇಸ್ ಸಿಬಿಐಗೆ ವರ್ಗಾವಣೆ ಮಾಡುವ ಕುರಿತು ಇಂದು ನ್ಯಾಯಾಲಯ ಮಹತ್ವದ ತೀರ್ಪು ಸಾಧ್ಯತೆ.

ಸಿದ್ದರಾಮಯ್ಯರವರಿಗೆ ಇಂದು ಸಂಕಷ್ಟದ ದಿನ. ಮುಡಾ ಕೇಸ್ ಸಿಬಿಐಗೆ ವರ್ಗಾವಣೆ ಮಾಡುವ ಕುರಿತು ಇಂದು ನ್ಯಾಯಾಲಯ ಮಹತ್ವದ ತೀರ್ಪು ಕೊಡಲಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಬುಧವಾರ ಮಹತ್ತರವಾದ ಆದೇಶ ಹೊರ ಬೀಳುವ ಸಾಧ್ಯತೆ ಇದೆ. ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಇಂದು ಬಹುತೇಕ ಈ ಪ್ರಕರಣದ ಆದೇಶ ನೀಡುವ ಸಾಧ್ಯತೆ ಹೆಚ್ಚಿದೆ. ದೂರುದಾರ ಸ್ನೇಹಮಹಿ ಕೃಷ್ಣ, ಇವತ್ತು ನಿಶ್ಚಿತವಾಗಿಯೂ ಪ್ರಕರಣದ ತನಿಖೆ ಸಿಬಿಐಗೆ […]

Continue Reading

ಟ್ಯಾಕ್ಸಿ ಡ್ರೈವರ್ ಗಳ ಬದುಕಿಗೆ ಬೆಳಕು ನೀಡುವ, ಸಂಕಷ್ಟಕ್ಕೆ ಮಿಡಿಯುವ, ಚಾಲಕರ ಪಾಲಿಗೆ ಆಪದ್ಭಾಂಧವ ಕರುಣ ಟ್ಯಾಕ್ಸಿ ಡ್ರೈವರ್ ಅಸೋಸಿಯೇಷನ್ (ರಿ)

ವಿಭಿನ್ನ ಕಾನ್ಸೆಪ್ಟ್ ಮೂಲಕ ಗಮನ ಸೆಳೆಯುತ್ತಿರುವ ಸಂಸ್ಥೆಯ ಎರಡನೇ ವಾರ್ಷಿಕೋತ್ಸವ ಜನವರಿ 21 ರಂದು ಬಜಪೆಯಲ್ಲಿ ಟ್ಯಾಕ್ಸಿ ಡ್ರೈವರ್ ಗಳೆಲ್ಲ ಸೇರಿ ಕರುಣ ಟ್ಯಾಕ್ಸಿ ಡ್ರೈವರ್ ಅಸೋಸಿಯೇಷನ್ (ರಿ) ಎಂಬ ಸಂಸ್ಥೆಗಳನ್ನು ಹುಟ್ಟು ಹಾಕಿ ಹಲವಾರು ವರ್ಷಗಳಿಂದ ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ನಲ್ಲಿ ಹೆಲ್ಪ್ ಲೈನ್ ಹೆಸರಿನಲ್ಲಿ ಟ್ಯಾಕ್ಸಿ ಡ್ರೈವರ್ ಗಳೆಲ್ಲ ಒಟ್ಟು ಸೇರಿ ಕಾರ್ಯಾಚರಿಸುತ್ತಿದ್ದು, ಹಲವು ಜನಪರ ಕಾರ್ಯಕ್ರಮಗಳನ್ನು ಕೈಗೊಂಡ ಹೆಗ್ಗಳಿಕೆ ಈ ಸಂಸ್ಥೆಗಿದೆ. ಕಳೆದ ವರ್ಷ ಆಗಸ್ಟ್ 7, […]

Continue Reading

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಎಪ್ರಿಲ್, ಮೇ ತಿಂಗಳಲ್ಲಿ ಖಚಿತ.

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗೆ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಬಾಕಿ ಇದೆ. ಈ ಚುನಾವಣೆಗೆ ಈಗ ಮುಹೂರ್ತ ಫಿಕ್ಸ್ ಆದಂತೆ ಆಗಿದೆ. ಜಿಲ್ಲಾ, ತಾಲೂಕು ಪಂಚಾಯತಿಗೆ ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು ಖಚಿತವಾಗಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿರವರು ಚುನಾವಣಾ ಆಯೋಗದಿಂದ ಜಿಲ್ಲಾ, ತಾಲೂಕು ಪಂಚಾಯತಿಗೆ ಚುನಾವಣೆಗೆ ತಯಾರಿ, ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ ಒಳಗೆ ಜಿಲ್ಲಾ, ತಾಲೂಕು ಪಂಚಾಯತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದರು. ಜಿಲ್ಲಾಧಿಕಾರಿಗಳ […]

Continue Reading

ಸೋನಿಯಾ ಹೆಗಲಿಗೆ ಡಿಕೆಶಿ ಗಂಟು; ಇತಿಹಾಸ ಮರುಕಳಿಸಿದರೆ ಡಿಕೆಶಿಗೆ ಪಟ್ಟ

ಕೆಳಗಿಳಿಯಲು ಸಿದ್ದು ಒಪ್ಪುತ್ತಾರಾ.? ಇತಿಹಾಸದ ಈ ಘಟನೆಗಳು ಮರುಕಳಿಸಿದರೆ ಡಿಕೆಶಿ ಪಟ್ಟಾಭಿಷೇಕ ಅಸಂಭವವೇನಲ್ಲ. ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರ ಪಡೆ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದೆ. ಪಕ್ಷದಲ್ಲಿ ಭುಗಿಲೆದ್ದಿರುವ ಬಣ ಸಂಘರ್ಷದ ಬಗ್ಗೆ ಈ ಸಂದರ್ಭದಲ್ಲಿ ಅದು ಆತಂಕ ವ್ಯಕ್ತಪಡಿಸಿದೆ. ಅಂದ ಹಾಗೆ ವಿ.ಎಸ್. ಉಗ್ರಪ್ಪ, ಹೆಚ್.ಎಂ.ರೇವಣ್ಣ, ಡಾ.ಎಲ್.ಹನುಮಂತಯ್ಯ, ಪ್ರಕಾಶ್ ರಾಥೋಡ್, ಕೊಂಡಜ್ಜಿ ಮೋಹನ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಹಲ ಹಿರಿಯರು ಸೇರಿ ಒಂದು […]

Continue Reading

ಕೆಐಎಡಿಬಿ ಕರ್ಮಕಾಂಡ; ಬಾಳಪ್ಪ ಹಂದಿಗುಂದ ವಿರುದ್ಧ ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ ದೂರು.

KIADB scam: ಸಿದ್ದು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಸಿಟಿಜನ್ ರೈಟ್ಸ್ ಫೌಂಡೇಶನ್ ದೂರು. ಕೆಐಎಡಿಬಿ ಕರ್ಮಕಾಂಡಕ್ಕೆ ರೋಚಕತೆ ತುಂಬಿದ CRF; ಹಂದಿಗುಂದ ಎತ್ತಂಗಡಿಗೆ ಆಗ್ರಹ ಕೆಐಎಡಿಬಿ ಕರ್ಮಕಾಂಡಕ್ಕೆ ರೋಚಕತೆಯ ತಿರುವು. ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸವಾಲಾದ ‘ಹಂದಿಗುಂದ ಪ್ರಕರಣ’. ಕೆ.ಎ.ಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ಧ ರಾಜ್ಯಪಾಲರಿಗೆ ದೂರು ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ CRF (ಸಿಟಿಜನ್ ರೈಟ್ಸ್ ಫೌಂಡೇಶನ್) ಅಧ್ಯಕ್ಷ ಕೆ.ಎ.ಪಾಲ್ ರಿಂದ ದೂರು ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದ ಹಲವಾರು ದೂರು ಇದೆ. […]

Continue Reading

ಅಪಹಾಸ್ಯಕ್ಕೊಳಗಾದರೂ 1.50 ರೂಪಾಯಿ ಚಿಲ್ಲರೆ ನೀಡದ ಗ್ಯಾಸ್ ಏಜೆನ್ಸಿ ವಿರುದ್ಧ ಪಟ್ಟುಬಿಡದೆ ನಿರಂತರ 7 ವರ್ಷಗಳ ಹೋರಾಟ..

ಗ್ಯಾಸ್ ಏಜೆನ್ಸಿಗೆ 4000 ರೂಪಾಯಿ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ; ಗ್ರಾಹಕರ ಹಕ್ಕುಗಳ ಹೋರಾಟದಲ್ಲೊಂದು ಮೈಲಿಗಲ್ಲು ಸೃಷ್ಟಿಸಿದ ಪ್ರಕರಣ..! ಅನೇಕರು ತಮಗಾಗಿ ಇರುವ ಗ್ರಾಹಕ ಹಕ್ಕುಗಳ ಬಗ್ಗೆ ಚಿಂತಿಸುವುದಿಲ್ಲ. ಕೆಲವೊಮ್ಮೆ ಒಂದೋ ಅಥವಾ ಎರಡು ರೂಪಾಯಿ ಚಿಲ್ಲರೆ ಬಗ್ಗೆ ಚಿಂತಿಸದೇ ಬಿಟ್ಟು ಬಿಡುತ್ತಾರೆ. ಅದರೆ, ಒಂದು ವಿಚಾರ ಗೊತ್ತಿಲ್ಲ. ಕೆಲವೊಂದು ಕಂಪನಿಗಳು ಅಥವಾ ಕೆಲ ವ್ಯಾಪಾರಿಗಳು ತಮ್ಮ ಬಳಿ ಚಿಲ್ಲರೆ ಇದ್ದದ್ದು ಇಲ್ಲ ಅಂದು ಬಿಡುತ್ತಾರೆ. ಅಂತಹ ಸಂದರ್ಭದಲ್ಲಿ ಬಹುತೇಕ ಮಂದಿ ಪ್ರಶ್ನೆ ಮಾಡುವುದಿಲ್ಲ. ಆದರೆ, ಮಧ್ಯಪ್ರದೇಶದ […]

Continue Reading

ಉಡುಪಿ: ಮಹಿಳಾ ಪೀಡಕ ಅಧಿಕಾರಿಗೆ ಸಿಕ್ತು ಭಡ್ತಿ!

ಸಿ.ಟಿ ರವಿ. ಕೇಸಲ್ಲಿ ಕಣ್ಣೀರು ಸುರಿಸಿದ್ದ ಸಚಿವೆ ತನ್ನ ಉಸ್ತುವಾರಿ ಕ್ಷೇತ್ರದಲ್ಲೇ ಮಹಿಳಾ ಪೀಡಕ ಅಧಿಕಾರಿಗೆ ಭಡ್ತಿ ನೀಡಿರುವುದು ಎಷ್ಟು ಸರಿ.? ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿ ದಂಡನೆಗೆ ಗುರಿಯಾಗಿದ್ದ ಅಧಿಕಾರಿಗೆ ರಾಜ್ಯ ಕಾಂಗ್ರೆಸ್ ಸರಕಾರ ಉನ್ನತ ಹುದ್ದೆಯ ಭಡ್ತಿ ನೀಡಿದ ಘಟನೆ ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳಾಮಣಿ ಉಸ್ತುವಾರಿ ಸಚಿವೆಯಾಗಿರುವ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಆಗಿರುವ ಡಾ. ಅಶೋಕ ಹೆಚ್. ಇವರೇ, ಮಹಿಳಾ ಸಿಬ್ಬಂದಿಗಳಿಗೆ […]

Continue Reading