ಯು.ಟಿ.ಖಾದರ್ ವಿರುದ್ಧ ಅಕ್ರಮ ಆರೋಪ; ಹಕ್ಕುಚ್ಯುತಿ ದೂರು ದಾಖಲಿಸಲು ಕಾಂಗ್ರೆಸ್ ಶಾಸಕರಿಗೆ ವಕೀಲ ಮನೋರಾಜ್ ಸಲಹೆ

ಸ್ಪೀಕರ್ ವಿರುದ್ಧ ಭ್ರಷ್ಟಾಚಾರ ಆರೋಪ; ಬಿಜೆಪಿ ನಾಯಕರ ಹೈಡ್ರಾಮಾ ಎಂದ ಕಾಂಗ್ರೆಸ್ ನಾಯಕ ಮನೋರಾಜ್ ಸ್ಪೀಕರ್ ಸಚಿವಾಲಯದ ಕರ್ಮಕಾಂಡ; ಬಿಜೆಪಿ ಶಾಸಕರ ವೈಫಲ್ಯದತ್ತ ಬೊಟ್ಟು ಮಡಿದ ಮನೋರಾಜ್ ರಾಜೀವ್ ಸ್ಪೀಕರ್ ಸಚಿವಾಲಯದ ಅಕ್ರಮ ಆರೋಪ; ಯು.ಟಿ.ಖಾದರ್ ಬೆಂಬಲಕ್ಕೆ ನಿಂತ ಕಾನೂನು ತಜ್ಞ ಮನೋರಾಜ್ ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್‌ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು ಇಲಾಖೆಯ ತಿರಸ್ಕಾರದ ನಡುವೆಯೂ ಸಿಎಂ […]

Continue Reading

ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇವಲ ಅಸೂಯೆಯಿಂದ ಸೃಷ್ಠಿಸಿದ ಊಹಾಪೋಹಗಳು; ಅಸೂಯೆ ಎಂಬ ರೋಗಕ್ಕೆ ಮದ್ದಿಲ್ಲ: ಸ್ಪೀಕರ್ ಯುಟಿಕೆ

ರಾಜ್ಯದ ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇವಲ ಅಸೂಯೆಯಿಂದ ಸೃಷ್ಠಿಸಿದ ಊಹಾಪೋಹಗಳು. ಈ ಕುರಿತ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ರವರು ಸ್ಪಷ್ಟಪಡಿಸಿದ್ದಾರೆ. ಇಂದು ಮಂಗಳೂರಿನಲ್ಲಿ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಪೀಕರ್ ಯಾರೋ ಹೇಳಿದ ವಿಷಯಕ್ಕೆಲ್ಲ ಉತ್ತರಿಸಲು ಆಗುವುದಿಲ್ಲ. ನಾನು ಸಂವಿಧಾನ ಬದ್ಧವಾದ ಸ್ಪೀಕರ್ ಸ್ಥಾನದಲ್ಲಿದ್ದು, ಈ ಸ್ಥಾನಕ್ಕೆ ಅದರದ್ದೇ ಆದ ಘನತೆ, ಗೌರವವಿದೆ. ಯಾವುದೇ ದೂರುಗಳಿದ್ದಲ್ಲಿ ತನ್ನ ಕಚೇರಿಗೆ ಬಂದು ಲಿಖಿತವಾಗಿ ಸಲ್ಲಿಸಲಿ. […]

Continue Reading

ಸ್ಪೀಕರ್ ವಿರುದ್ದ ಭ್ರಷ್ಟಾಚಾರ ಆರೋಪ; ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ಸ್ಪೀಕರ್ ಯು.ಟಿ.ಖಾದರ್‌ ಅವರ ಅವಧಿಯಲ್ಲಿನ ವಿವಾದ, ಗೊಂದಲ, ಭ್ರಷ್ಟಾಚಾರದ ಆರೋಪಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ನಿಕಟಪೂರ್ವ ವಿಧಾನಸಭಾಧ್ಯಕ್ಷರೂ ಆದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು. ಮಂಗಳವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಗೇರಿ ವಿಧಾನಸಭಾಧ್ಯಕ್ಷರ ಕಾರ್ಯಾಲಯದ ಎಲ್ಲ ಟೆಂಡರ್‌ಗಳು ಮಂಗಳೂರು ಮೂಲದ ಕೆಲವರಿಗೇ ಏಕೆ ಸಿಗುತ್ತಿವೆ.? ಈ ಕುರಿತು ವಿಧಾನಸಭಾಧ್ಯಕ್ಷರ ಕಚೇರಿಯ ಅಧಿಕಾರಿಗಳ ಅಭಿಪ್ರಾಯ ಏನು.? ತುರ್ತಾಗಿ ಸಾಮಗ್ರಿಗಳನ್ನು ಖರೀದಿಸುವ ಅಗತ್ಯ ಇಲ್ಲದಿದ್ದರೂ ತರಾತುರಿ ಮಾಡಿರುವುದು ಏಕೆ.? ನನಗೆ ಬಂದಿರುವ ಮಾಹಿತಿ ಪ್ರಕಾರ, ಹಲವು ಖರೀದಿ ಟೆಂಡರ್‌ಗಳನ್ನು […]

Continue Reading

ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳಿಗೆ ಇಂದಿನಿಂದ ಹೊಸ ‘ಕ್ಯಾಪ್’

ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ ಸ್ಟೇಬಲ್‌ಗಳು ಇಂದಿನಿಂದ ಹೊಸ ‘ಕ್ಯಾಪ್’ ಧರಿಸಲಿದ್ದಾರೆ. ಈ ಮೂಲಕ ಹಲವಾರು ವರ್ಷಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಚೋಚ್ ಕ್ಯಾಪ್‌ಗೆ ಪೊಲೀಸ್‌ ಇಲಾಖೆ ಅಂತಿಮ ವಿದಾಯ ಹೇಳಲಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರು ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಮಾಡಲಿದ್ದಾರೆ. ತೆಲಂಗಾಣ ಮಾದರಿಯಲ್ಲೇ […]

Continue Reading

ಹೊರಗೆ ಆರ್ ಎಸ್ ಎಸ್ ವಿರುದ್ಧ ಕಿಡಿ; ಒಳಗಡೆ ಆರ್ ಎಸ್ ಎಸ್ ಅಪ್ಪಿ ಮುದ್ದಾಡುತ್ತಿರುವ ಕಾಂಗ್ರೆಸ್ ಸೇನಾನಿಗಳು.!

ಕಾಂಗ್ರೆಸ್ ಸರ್ಕಾರದಲ್ಲಿ ಲಾಭದಾಯಕ ಹುದ್ದೆಗಳು ಆರ್ ಎಸ್ ಎಸ್ ಪಾಲು.! ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳ ನಿರ್ಬಂಧ ಬಗ್ಗೆ ಭಾರೀ ಸದ್ದು ಗದ್ದಲ ಕೇಳಿ ಬರುತ್ತಿರುವ ಹೊತ್ತಿಗೆ ಕಾಂಗ್ರೆಸ್ ಪಕ್ಷವನ್ನು ಲಗಾಡಿ ತೆಗೆಯುವವರಾರು.? ಅನ್ನುವ ಬಗ್ಗೆ ಚರ್ಚೆಗಳು ನಡೆಯತೊಡಗಿದೆ. ಕಾಂಗ್ರೆಸ್ ನಾಯಕರು ಮೃದು ಹಿಂದುತ್ವದ ಕಡೆಗೆ ವಾಲಿರುವ ಪರಿಣಾಮ ಕಾಂಗ್ರೆಸ್ ಗೆ ಸರಣಿ ಸೋಲಾಗುತ್ತಿದೆ. ಬಿಜೆಪಿಯ ಸೈದ್ಧಾಂತಿಕತೆಯ ವಿರುದ್ಧ ಸಮರ ಸಾರಿ ಪಕ್ಷವನ್ನು ಬೆಳೆಸಬೇಕಾದ ಕಾಂಗ್ರೆಸ್ಸಿಗರೇ ಸ್ವತ‌ಹ ಬಿಜೆಪಿಗರಾಗಿ ಪರಿವರ್ತಿತರಾಗುತ್ತಿರುವುದು ಕಾಂಗ್ರೆಸ್ ದೊಡ್ಡ […]

Continue Reading

ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?, ಕೆಪಿಸಿಸಿ ಪಟ್ಟಕ್ಕೆ ಕೃಷ್ಣ ಭೈರೇಗೌಡ.?

ಕುಮಾರಣ್ಣನಿಗೆ ಅಮಿತ್ ಶಾ ಸಿಗ್ನಲ್ಲು…, ಬಿಜೆಪಿಯಲ್ಲಿ ಜಿಬಿಎ ಕಿರಿಕಿರಿ… ✍️. ಆರ್.ಟಿ.ವಿಠ್ಠಲಮೂರ್ತಿ ಮುಂದಿನ ತಿಂಗಳ ಮೂರನೇ ವಾರ ದಿಲ್ಲಿ ದಂಡಯಾತ್ರೆಗೆ ಹೊರಡಲಿರುವ ಸಿಎಂ ಸಿದ್ಧರಾಮಯ್ಯ ವರಿಷ್ಟರ ಮುಂದೆ ಹೊಸ ಪ್ರಪೋಸಲ್ಲು ಮಂಡಿಸಲಿದ್ದಾರೆ. ಈ ಪ್ರಪೋಸಲ್ಲಿಗೆ ಒಪ್ಪಿಗೆ ಸಿಕ್ಕರೆ ಇನ್ನಿಬ್ಬರು ನಾಯಕರು ಕರ್ನಾಟಕದ ಉಪಮುಖ್ಯಮಂತ್ರಿಗಳಾಗಲಿದ್ದಾರೆ.ಸಿದ್ಧರಾಮಯ್ಯ ಅವರ ಆಪ್ತರ ಪ್ರಕಾರ: ಉಪಮುಖ್ಯಮಂತ್ರಿ ಪಟ್ಟಕ್ಕೆ ಬರಲಿರುವ ಈ ನಾಯಕರ ಪೈಕಿ ಒಬ್ಬರು ದಲಿತ ನಾಯಕ ಪ್ರಿಯಾಂಕ್ ಖರ್ಗೆ. ಮತ್ತೊಬ್ಬರು ಮುಸ್ಲಿಂ ನಾಯಕ ಜಮೀರ್ ಅಹ್ಮದ್. ಅಂದ ಹಾಗೆ ಉಪಮುಖ್ಯಮಂತ್ರಿ ಪಟ್ಟಕ್ಕೆ ಈ […]

Continue Reading

ಮದುವೆಯಾಗುವ ಭರವಸೆ ನೀಡಿ, ಮಹಿಳೆ ಮೇಲೆ ಅತ್ಯಾಚಾರ; ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಪ್ರಕರಣ ದಾಖಲು, ಎಎಸ್ಐ ಅಮಾನತು

ಮದುವೆಯಾಗುವ ಭರವಸೆ ನೀಡಿ, ಮಹಿಳೆ ಮೇಲೆ ಅತ್ಯಾಚಾರ ಆರೋಪದ ಅಡಿಯಲ್ಲಿ ಡಿಜೆ ಹಳ್ಳಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೂರ್ವ ವಿಭಾಗದ ಗೋವಿಂದಪುರ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಇನ್ಸ್ ಪೆಕ್ಟರ್ ಸುನಿಲ್ ಮತ್ತು ಎಎಸ್‌ಐ ಪ್ರಕಾಶ್ ರಾಥೋಡ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಕರ್ತವ್ಯ ಲೋಪ ಆರೋಪದಡಿ ಪ್ರಕಾಶ್ ರಾಥೋಡ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಅಲ್ಪಸಂಖ್ಯಾತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ರಿಜಿಸ್ಟ್ರಾರ್ ಮ್ಯಾರೇಜ್ ಆಗುವುದಾಗಿ […]

Continue Reading

ಖಾಸಗಿ ಶಾಲೆ ಸಿಬ್ಬಂದಿ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಅನುಮತಿ. ಅನುದಾನಿತ ಖಾಸಗಿ ಶಾಲೆಗಳ ಸಿಬ್ಬಂದಿ ಸರಕಾರಿ ಸಿಬ್ಬಂದಿಯ ಭಾಗ

ಖಾಸಗಿ ಶಾಲೆ ಸಿಬ್ಬಂದಿ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿ, ಅನುದಾನಿತ ಖಾಸಗಿ ಶಾಲೆಗಳ ಸಿಬ್ಬಂದಿ ಸರಕಾರಿ ಸಿಬ್ಬಂದಿಯ ಭಾಗವೆಂದು ನ್ಯಾಯಾಲಯ ಹೇಳಿದೆ. ಆಸ್ತಿ ವಿವರ ಸಲ್ಲಿಸದಿರುವುದು ಮತ್ತು ಅನುಮತಿ ಇಲ್ಲದೆ ಭೂಮಿ ಖರೀದಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ, ಬಿ. ಲಕ್ಷ್ಮಿನಾರಾಯಣ ಅವರ ವಿರುದ್ಧ ತನಿಖೆ ಮುಂದುವರಿಸಲು ಆದೇಶಿಸಿದೆ. ಲೋಕಾಯುಕ್ತರು ಕೈಗೊಂಡಿದ್ದ ತನಿಖೆ ಪ್ರಶ್ನಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬೈರಶೆಟ್ಟಿಹಳ್ಳಿಯ ಶ್ರೀ ಬಾಲಾಂಜನೇಯ ಪ್ರೌಢಶಾಲೆಯ ಗ್ರಂಥಪಾಲಕ ಮತ್ತು ಗುಮಾಸ್ತ ಬಿ. ಲಕ್ಷ್ಮೀನಾರಾಯಣ ಸಲ್ಲಿಸಿದ ಮೇಲ್ಮನವಿಯನ್ನು […]

Continue Reading

ಬಿಜೆಪಿಗರಿಗೆ ಗೋವುಗಳ ಬಗ್ಗೆ ನಿಜವಾದ ಪ್ರೀತಿ, ಗೌರವವಿದ್ದರೆ, ವಿದೇಶಗಳಿಗೆ ಗೋಮಾಂಸ ರಫ್ತು ನಿಷೇಧಿಸಿ: ಸಚಿವ ರಾಮಲಿಂಗ ರೆಡ್ಡಿ

ಬಿಜೆಪಿ ಸರ್ಕಾರ ಬಂದ ನಂತರ ಭಾರತ ಗೋ ಮಾಂಸ ರಪ್ತು ಮಾಡುವಲ್ಲಿ 2ನೇ ಸ್ಥಾನಕ್ಕೆ ಏರಿದೆ. ಗೋವುಗಳ ಬಗ್ಗೆ ನಿಜವಾದ ಪ್ರೀತಿ ಮತ್ತು ಗೌರವವಿದ್ದರೆ, ಮೊದಲು ವಿದೇಶಗಳಿಗೆ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸಿ ಎಂದು ಸಚಿವ ರಾಮಲಿಂಗಾರೆಡ್ಡಿ ಯವರು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕರಿಗೆ ನೇರ ಸವಾಲು ಹಾಕಿದ್ದಾರೆ. ಗೋ ಸಂರಕ್ಷಣೆಯ ಹೆಸರಿನಲ್ಲಿ ರಾಜಕೀಯ ಮಾಡುವ ಬದಲು ಕೃತಿಯ ಮೂಲಕ ಬದ್ಧತೆ ಪ್ರದರ್ಶಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು […]

Continue Reading

ಬೈಂದೂರು ಕ್ಷೇತ್ರಕ್ಕೆ ಅದು ಯಾರ ಶಾಪ ತಟ್ಟಿದೆಯೋ ಅ ದೇವರೇ ಬಲ್ಲ. ಕಾಂಗ್ರೆಸ್ ಗೆದ್ದರೂ ಹಾಗೆ, ಬಿಜೆಪಿ ಗೆದ್ದರೂ ಹಾಗೆ, ಬೈಂದೂರು ಬಿಜೆಪಿ ಬಡಿದಾಟ

ಈ ಬೈಂದೂರು ಕ್ಷೇತ್ರಕ್ಕೆ ಅದು ಯಾರ ಶಾಪ ತಟ್ಟಿದೆಯೋ ದೇವರೇ ಬಲ್ಲ. ಕಾಂಗ್ರೆಸ್ ಗೆದ್ದರೂ ಹಾಗೆ, ಬಿಜೆಪಿ ಗೆದ್ದರೂ ಹಾಗೆ, ಈ ಕ್ಷೇತ್ರ ಹಾಗೆಯೇ ಇದೆ. ಗೋಪಾಲ ಪೂಜಾರಿಯವರು ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕ್ಷೇತ್ರದ ಇಂಚಿಂಚೂ ಕೂಡ ಬಲ್ಲವರು. ಗುರುರಾಜ ಗಂಟಿಹೊಳೆ ಅವರು ಹಿಂದುತ್ವದ ಅಲೆಯಲ್ಲಿ ಗೆದ್ದುಬಂದವರು. ಒಂದಿಷ್ಟು ದೂರದೃಷ್ಟಿ ಚಿಂತನೆಗಳು, ವಿಪರೀತ ನಾಲೇಜ್ ಎಲ್ಲವೂ ವರ್ಕೌಟ್ ಆಗುತ್ತಿಲ್ಲ. ಬೈಂದೂರು ಬಿಜೆಪಿ ಅಧ್ಯಕ್ಷರಂತೂ ರಾಜಕೀಯವಾಗಿ ತೊಳಲಾಟದಲ್ಲಿದ್ದಾರೆ. ಆಳಿಗೊಂದು ಕಲ್ಲು ಎಂಬಂತೆ ಅಧ್ಯಕ್ಷರ ಮೇಲೆ ಬಣ […]

Continue Reading