ಎಬಿಪಿ ಸಿ-ವೋಟರ್ ಸಮೀಕ್ಷೆ: ಕಾಂಗ್ರೇಸ್ ರಾಜ್ಯದಲ್ಲಿ ಜಯಭೇರಿ ಬಾರಿಸಿ,ಮುಂದಿನ ಸಿಎಂ ಹುದ್ದೆಗೆ ಸಿದ್ದರಾಮಯ್ಯ
ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ,13ರಂದು ಮತ ಏಣಿಕೆ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಚುನಾವಣಾ ಪೂರ್ವ ಸಿ–ವೋಟರ್ ಸಮೀಕ್ಷೆ ಪ್ರಕಟಗೊಂಡಿದೆ. ಈ ಸಮೀಕ್ಷೆಯ ವರದಿಯಲ್ಲಿ ಬಿಜೆಪಿ ಸರ್ಕಾರ ಕಳಪೆ ಸಾಧನೆ ಮಾಡಿದೆ ಎಂದಿದ್ದಾರೆ. ಇದಲ್ಲದೇ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಮುಂದಿನ ಸಿಎಂ ಸಿದ್ಧರಾಮಯ್ಯ ಆಗಲಿದ್ದಾರೆ ಎಂಬುದಾಗಿ ಸಮೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ.ಎಬಿಪಿ ಸಿವೋಟರ್ ಸಮೀಕ್ಷೆಯಲ್ಲಿ ಶೇ.50ರಷ್ಟು ಮಂದಿ ಬಿಜೆಪಿ ಸರ್ಕಾರ ಕಳಪೆ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ. ಶೇ.47ರಷ್ಟು ಮಂದಿ ಸಿಎಂ ಬಸವರಾಜ […]
Continue Reading