ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ, ಸಿಎಂ ಹೇಳಿಕೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಸಕ್ರಿಯ, ತೆರೆಮರೆಯಲ್ಲಿ ಲಾಬಿ
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿಎಂ ಹೇಳಿಕೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಸಕ್ರಿಯರಾಗಿದ್ದು, ತೆರೆಮರೆಯಲ್ಲಿ ಲಾಬಿ ಚಟುವಟಿಕೆಗಳು ಗರಿಗೆದರಿವೆ. ಒಂದು ಕಡೆ ಹಾಲಿ ಸಚಿವರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳುವ ತವಕವಾದರೆ, ಮತ್ತೊಂದೆಡೆ ಸಚಿವ ಸ್ಥಾನ ವಂಚಿತ ಶಾಸಕರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆಯ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ್ದರು. ಇದುವರೆಗೂ ಸೈಲೆಂಟ್ ಆಗಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಈ ಹೇಳಿಕೆ […]
Continue Reading