ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್…, ಬಿಜೆಪಿಯ ಬಣ ಬಡಿದಾಟಕ್ಕೆ ಯಡಿಯೂರೋತ್ಸವ ಬ್ರೇಕ್ ಹಾಕುವುದೇ.!
ಮೇಡಂ ಒಪ್ತಿಲ್ಲ ಅಂದ್ರಾ ಖರ್ಗೆ. ಫೀಲ್ಡಿಗೆ ಪರಂ ಇಲ್ಲವೇ ಮಹದೇವಪ್ಪ.?, ಫೈನಾನ್ಸು ಬಿಲ್ಲಿಗೆ ಡಿಕೆ ಗುದ್ದು.? ✍️ . ಅರ್.ಟಿ.ವಿಠ್ಠಲಮೂರ್ತಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಜತೆಗೂಡಿ ಅಧಿಕಾರ ಹಿಡಿಯುವುದು ಗ್ಯಾರಂಟಿ ಎಂಬ ಲೆಕ್ಕಾಚಾರದಲ್ಲಿರುವ ರಾಜ್ಯ ಬಿಜೆಪಿ ನಾಯಕರು ಇದೀಗ 114 ರ ಟಾರ್ಗೆಟ್ ಮೇಲೆ ಕಣ್ಣಿಟ್ಟು ಯಡಿಯೂರೋತ್ಸವಕ್ಕೆ ಸಜ್ಜಾಗುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜಕಾರಣಕ್ಕೆ ಬಂದು ಐವತ್ತು ವರ್ಷವಾಗಿರುವ ಹಿನ್ನೆಲೆಯಲ್ಲಿ ಇಂತಹ ಉತ್ಸವ ನಡೆಸಲು ಸಜ್ಜಾಗಿರುವ ಬಿಜೆಪಿ ನಾಯಕರಿಗೆ ಈಗ ಇದ್ದಕ್ಕಿದ್ದಂತೆ ಒಗ್ಗಟ್ಟಿನ ಅನಿವಾರ್ಯತೆ […]
Continue Reading