ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್…, ಬಿಜೆಪಿಯ ಬಣ ಬಡಿದಾಟಕ್ಕೆ ಯಡಿಯೂರೋತ್ಸವ ಬ್ರೇಕ್ ಹಾಕುವುದೇ.!

ಮೇಡಂ ಒಪ್ತಿಲ್ಲ ಅಂದ್ರಾ ಖರ್ಗೆ. ಫೀಲ್ಡಿಗೆ ಪರಂ ಇಲ್ಲವೇ ಮಹದೇವಪ್ಪ.?, ಫೈನಾನ್ಸು ಬಿಲ್ಲಿಗೆ ಡಿಕೆ ಗುದ್ದು.? ✍️ . ಅರ್.ಟಿ.ವಿಠ್ಠಲಮೂರ್ತಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಜತೆಗೂಡಿ ಅಧಿಕಾರ ಹಿಡಿಯುವುದು ಗ್ಯಾರಂಟಿ ಎಂಬ ಲೆಕ್ಕಾಚಾರದಲ್ಲಿರುವ ರಾಜ್ಯ ಬಿಜೆಪಿ ನಾಯಕರು ಇದೀಗ 114 ರ ಟಾರ್ಗೆಟ್ ಮೇಲೆ ಕಣ್ಣಿಟ್ಟು ಯಡಿಯೂರೋತ್ಸವಕ್ಕೆ ಸಜ್ಜಾಗುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜಕಾರಣಕ್ಕೆ ಬಂದು ಐವತ್ತು ವರ್ಷವಾಗಿರುವ ಹಿನ್ನೆಲೆಯಲ್ಲಿ ಇಂತಹ ಉತ್ಸವ ನಡೆಸಲು ಸಜ್ಜಾಗಿರುವ ಬಿಜೆಪಿ ನಾಯಕರಿಗೆ ಈಗ ಇದ್ದಕ್ಕಿದ್ದಂತೆ ಒಗ್ಗಟ್ಟಿನ ಅನಿವಾರ್ಯತೆ […]

Continue Reading

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು; ತನಿಖಾಧಿಕಾರಿ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಗೆ ಸಂಕಷ್ಟ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು. ತನಿಖೆ ನಡೆಸುತ್ತಿದ್ದ ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ವಿರುದ್ಧ ಸುಳ್ಳು ಸಾಕ್ಷಿ ಸೃಷ್ಟಿ ಮತ್ತು ದಾಖಲೆಗಳಲ್ಲಿ ದೋಷಾರೋಪಣೆ ಆರೋಪಗಳು ಎದ್ದಿವೆ. ಆರೋಪಿಗಳ ಫೋನ್ ಸೀಜ್ ಮಾಡಿದ್ದು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದರೂ, ಸೀಜ್ ಫೋಟೋಗಳಲ್ಲಿ ಠಾಣೆಯ ಫ್ಲೋರಿಂಗ್ ಮಿಸ್‌ಮ್ಯಾಚ್ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳಾದ ಪುಟ್ಟಸ್ವಾಮಿ, ನಂದೀಶ್, ವಿನಯ್, ನಾಗರಾಜ್, ಲಕ್ಷ್ಮಣ್, ದೀಪಕ್ ಮತ್ತು ಪ್ರದೂಷ್ ಅವರ ಫೋನ್‌ಗಳನ್ನು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪಂಚರ ಸಮಕ್ಷಮದಲ್ಲಿ […]

Continue Reading

ಶ್ರೀಧರ್ ಮುಗೇರ ಕೊಲೆ ಪ್ರಕರಣ: ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆ ನಡೆಸಲು ಆದೇಶಿಸಿರುವುದು ಸ್ವಾಗತಾರ್ಹ‌ ವಿಚಾರ.

ಬೆಳ್ತಂಗಡಿ: ಶಿಬಾಜೆಯ ಎಸ್ಟೇಟಿನಲ್ಲಿ ನಡೆದ ಶ್ರೀಧರ್ ಮುಗೇರ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಸ್ವಾಗತಾರ್ಹ, ಅದೇ ರೀತಿ ಕಳಿಯ ಗ್ರಾಮದಲ್ಲಿ ವರ್ಷಗಳ ಹಿಂದೆ ನಡೆದ ಶ್ರೀಧರ್ ಮುಗೇರರ ಅಸಹಜ ಸಾವಿನ ಬಗ್ಗೆಯೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂಬ ಆಗ್ರಹ ಪರಿಶಿಷ್ಟ ಜಾತಿ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಕೇಳಿ ಬಂತು. ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳ್ತಂಗಡಿ ಪೊಲೀಸ್ ಉಪ-ವಿಭಾಗದ ಡಿವೈಎಸ್ಪಿ ರೋಹಿಣಿ ರವರ ಅಧ್ಯಕ್ಷತೆಯಲ್ಲಿ ಫೆ 22 ರಂದು ಮಾಸಿಕ ಪರಿಶಿಷ್ಟ ಜಾತಿ/ಪಂಗಡಗಳ […]

Continue Reading

ಪರಂ-ಕುಮಾರಸ್ವಾಮಿ ತಾಜ್ ಮೀಟಿಂಗ್ ರಹಸ್ಯ?, ಖರ್ಗೆ ಸಿಎಂ ಆದರೆ ಸರ್ಕಾರ ಉಳಿಯುತ್ತಾ.?

ಆಪ್ತ ಸಚಿವರ ಖಡಕ್ ಸಂದೇಶ.?, ಡಿಕೆಶಿ ರವಾನಿಸಿದ ಸಂದೇಶ.., ಗೌಡರ ನಡೆ ರಾಜ್ಯಸಭೆ ಕಡೆ.? ✍️ . ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ಸಿಎಂ ಹುದ್ದೆಯ ವಿಷಯದಲ್ಲಿ ನಡೆಯುತ್ತಿರುವ ಹಗ್ಗ ಜಗ್ಗಾಟವೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅದು ಪ್ರಸ್ತಾಪಿಸಿದೆ.ಅಂದ ಹಾಗೆ ‘ಸಿಎಂ ಹುದ್ದೆಯ ವಿಷಯದಲ್ಲಿ ನಡೆಯುತ್ತಿರುವ ಹಗ್ಗ ಜಗ್ಗಾಟದಿಂದ ಆಡಳಿತ ಯಂತ್ರದ ಮೇಲೆ‌ ಪ್ರತಿಕೂಲ […]

Continue Reading

ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ; ಶಾಸಕಿ ಈ ಅನ್ನಪೂರ್ಣ ಕಳವಳ

ಬಳ್ಳಾರಿ: ಯಾವುದೇ ಸಂದರ್ಭದಲ್ಲಿ ಪತ್ರಕರ್ತರ ಕೆಲಸಕ್ಕೆ ಅಡಿಪಡಿಸುವ ಹಾಗೂ ಸುದ್ದಿ ಮಾಡದಂತೆ ಬೆದರಿಸುವ ಮೂಲಕ ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಸಂಡೂರು ಶಾಸಕಿ ಈ ಅನ್ನಪೂರ್ಣ ಅವರು ಕಳವಳ ವ್ಯಕ್ತಪಡಿಸಿದರು. ನಗರದ ನಕ್ಷತ್ರ ಹೋಟೆಲ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪತ್ರಿಕೆ ಸಂವಿಧಾನದ ನಾಲ್ಕನೇ ಅಂಗ ಅದರಲ್ಲಿಯೂ ಪ್ರಜಾಪ್ರಭುತ್ವ ಸರಿದಾರಿಯಲ್ಲಿ ಸಾಗಬೇಕಾದರೆ ಪತ್ರಿಕೆ ಅವಶ್ಯಕತೆ ಇದೆ ಮತ್ತು ಜಾಗೃತಿ ಮೂಡಿಸುವ ಜನಸಾಮಾನ್ಯರ ನೊಂದವರು […]

Continue Reading

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರನ್ನು ನೇಮಿಸುವ ಮೂಲಕ ಸಂವಿಧಾನದ ನಿಯಮ ಉಲ್ಲಂಘನೆ: ಹೈಕೋರ್ಟ್ ಪ್ರಶ್ನೆ

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ. ಹೀಗೆ ಸ್ಥಾನಮಾನ ನೀಡುವಾಗ ನಿಯಮ ಉಲ್ಲಂಘನೆ ಆಗಿದ್ಯಾಕೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಸಂವಿಧಾನದ 164(1)A ನಿಯಮ ಉಲ್ಲಂಘಿಸಿ ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್​​ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಈ ಬಗ್ಗೆ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಸಚಿವರ ಸಂಖ್ಯೆ ಶಾಸಕರ ಸಂಖ್ಯೆಯ […]

Continue Reading

ಅಧಿಕಾರ ಹಸ್ತಾಂತರ ವಿಷಯದಲ್ಲಿ ಗೆಟ್ಟೇನಿಲ್ಲ, ಸಕಾಲದಲ್ಲಿ ಗುಟ್ಟು ರಟ್ಟಾಗುತ್ತೆ.!

ಯಾವಾಗ ಏನು ನಡೆಯಬೇಕು ಎಂಬುದು ಅವರಿಗೂ ಗೊತ್ತು, ಸಮಯ ಬಂದಾಗ ಅವರೇ ಎಲ್ಲವನ್ನೂ ಸ್ಪಷ್ಟಪಡಿಸುತ್ತಾರೆ: ಡಿಕೆಶಿ ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ ಅಕ್ಷರಶಃ ಚದುರಂಗದಾಟದಂತೆ ಮಾರ್ಪಟ್ಟಿದೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರು ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಅಂಗಳಕ್ಕೆ ಹೊಸದೊಂದು ಗೂಗ್ಲಿ ಎಸೆಯುವ ಮೂಲಕ, ಯಾವಾಗ ಏನು ನಡೆಯಬೇಕು ಎಂಬುದು ಸಿದ್ದರಾಮಯ್ಯ ಅವರಿಗೆ ಗೊತ್ತು, ಸಮಯ ಬಂದಾಗ ಅವರೇ ಎಲ್ಲವನ್ನೂ ಸ್ಪಷ್ಟಪಡಿಸುತ್ತಾರೆ ಎಂದು ಅಧಿಕಾರ ಹಸ್ತಾಂತರದ ಜವಾಬ್ದಾರಿಯನ್ನು ಚತುರತೆಯಿಂದ ಸಿಎಂ ಹೆಗಲಿಗೆ […]

Continue Reading

ಮತ್ತೆ ತಲೆ ಎತ್ತಲಿದೆ ಪ್ರಗತಿಪರ ದಳ.?, ಬಿಜೆಪಿಯಲ್ಲಿ ಹೊಸ ಸಂಕಟ; ಕುಮಾರಸ್ವಾಮಿ ಕೈಗೆ ಮತ್ತಷ್ಟು ಬಲಿಷ್ಟ ಖಾತೆ ಯೋಚನೆ.!

‘ಸಿದ್ದು ಪಾಳಯದ ಲೇಟೆಸ್ಟು ಸುದ್ದಿ; ’ಡೋಂಟ್ ವರಿ ಶಿವಕುಮಾರ್ ಜೀ. ಬೇಗ ಸೆಟ್ಲ್ ಮಾಡುತ್ತೇವೆ ✍️. ಆರ್. ಟಿ. ವಿಠ್ಠಲ್ ಮೂರ್ತಿ ಕಳೆದ ವಾರ ದಿಲ್ಲಿಯಿಂದ ಹಾರಿ ಬಂದ ವರ್ತಮಾನ ಏಕಕಾಲಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳಯಗಳ ಹರ್ಷಕ್ಕೆ ಕಾರಣವಾಯಿತು.ದಿಲ್ಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ತಮ್ಮ ಪರವಾಗಿವೆ ಎಂಬ ನಂಬಿಕೆಯೇ‌ ಇದಕ್ಕೆ ಕಾರಣ. ಅಂದ ಹಾಗೆ ಅಸ್ಸಾಂ ವಿಧಾನಸಭೆ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರು ಕಳೆದ ವಾರ ದಿಲ್ಲಿಗೆ ಹೋದರಲ್ಲ? ಈ ಸಂದರ್ಭದಲ್ಲಿ […]

Continue Reading

ಆನ್‌ಲೈನ್ ಜೂಜಾಟದ ಚಟಕ್ಕೆ ಬಿದ್ದ ಇಂಡಿಯನ್ ಬ್ಯಾಂಕಿ‌ನ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್

ಗ್ರಾಹಕರು ಅಡಮಾನವಿಟ್ಟ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನವನ್ನೇ ಮಾಯ ಮಾಡಿ ಬಿಟ್ಟ ಆನ್‌ಲೈನ್ ಜೂಜಾಟದ ಚಟಕ್ಕೆ ಬಿದ್ದ ಇಂಡಿಯನ್ ಬ್ಯಾಂಕಿ‌ನ ಅಸಿಸ್ಟೆಂಟ್ ಮ್ಯಾನೇಜರ್ ಒಬ್ಬ ತನ್ನ ಬ್ಯಾಂಕ್‌ನಲ್ಲಿ ಗ್ರಾಹಕರು ಅಡಮಾನವಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಬಂಗಾರವನ್ನೇ ಮಾಯ ಮಾಡಿದ್ದಾನೆ. ಈ ಘಟನೆ ಇಂಡಿಯನ್ ಬ್ಯಾಂಕ್‌ನಲ್ಲಿ ನಡೆದಿದ್ದು, ಸದ್ಯ ಆರೋಪಿ ಕಿರಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಕಳೆದ ಹಲವು ತಿಂಗಳಿನಿಂದ ಈ […]

Continue Reading

ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಭ್ರಷ್ಟಾಚಾರದ ಹಗರಣ ಬೆಳಕಿಗೆ: ಹತ್ತು ಎಕರೆ 20 ಗುಂಟೆ ಜಾಗಕ್ಕೆ ಅನಧಿಕೃತವಾಗಿ ‘ಎ’ ಖಾತಾ; 5 ಕೋಟಿಗೂ ಹೆಚ್ಚು ಕಿಕ್‌ಬ್ಯಾಕ್ ಆರೋಪ

ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಮತ್ತೊಂದು ದೊಡ್ಡ ಭ್ರಷ್ಟಾಚಾರದ ಹಗರಣ ಬೆಳಕಿಗೆ ಬಂದಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಹೆಮ್ಮಿಗೆಪುರ, ಉತ್ತರಹಳ್ಳಿ ಹೋಬಳಿ, ಮಲ್ಲಸಂದ್ರ ಗ್ರಾಮದ ಸುಮಾರು 19 ಎಕರೆ ಜಾಗಕ್ಕೆ ನಕಲಿ PID ನಂಬರ್ ಮತ್ತು ನಕಲಿ ‘ಎ’ ಖಾತಾ ಸೃಷ್ಟಿಸಿ ಕೋಟಿಗಟ್ಟಲೇ ಹಣ ಪಡೆದ ಆರೋಪ ಎದುರಾಗಿದೆ. ಉಪ ಆಯುಕ್ತ ಅಬ್ದುಲ್ ರಬ್, ಜಂಟಿ ಆಯುಕ್ತೆ ಆರತಿ ಆನಂದ್, ರೆವೆನ್ಯೂ ಇನ್‌ಸ್ಪೆಕ್ಟರ್ (RI) ಶಿವಕುಮಾರ್ ARO ರಮೇಶ್ ರಾಥೋಡ್ ಈ ನಾಲ್ವರ ವಿರುದ್ಧ ಗಂಭೀರ […]

Continue Reading