ಸಿದ್ದು ದಿಲ್ಲಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ್ದೇಕೆ.?, ಸಿದ್ದು ಗೂಢಚಾರರು ತಂದ ಸಂದೇಶ

ವೀರೇಂದ್ರ ಪಾಟೀಲ್-ಚೆನ್ನಾರೆಡ್ಡಿ ಎಪಿಸೋಡು.? ✍️. ಅರ್.ಟಿ.ವಿಠ್ಟಲಮೂರ್ತಿ ರಾಜ್ಯ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲ ಕೆಲ ದಿನಗಳ ಹಿಂದೆ ಸಿಎಂ ಸಿದ್ಧರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ. ಹೀಗೆ ಸಂಪರ್ಕಿಸಿದವರು:’ಸಿದ್ರಾಮಯ್ಯಾಜೀ, ಮುಂದಿನ ವಾರ ರಾಹುಲ್ ಗಾಂಧಿಯವರು ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಅವರು ಬಂದ ತಕ್ಷಣ ನಿಮ್ಮ ಜತೆ ಮೀಟಿಂಗು ಮಾಡಲು ಬಯಸಿದ್ದಾರೆ’ ಎಂದಿದ್ದಾರೆ.ಅಂದ ಹಾಗೆ ವಿಧಾನಪರಿಷತ್ತಿಗೆ ಡಿ.ಜಿ.ಸಾಗರ್, ದಿನೇಶ್ ಅಮಿನ್ ಮಟ್ಟು, ರಮೇಶ್ ಬಾಬು ಮತ್ತು ಆರತಿ ಕೃಷ್ಣ ಅವರ ಹೆಸರುಗಳನ್ನು ಹೈಕಮಾಂಡಿಗೆ ಕಳಿಸಿ ಒಪ್ಪಿಗೆ ಪಡೆದಿದ್ದ ಸಿದ್ದರಾಮಯ್ಯ […]

Continue Reading

*ಹೊಸದಾಗಿ ರಚನೆಯಾಗಿರುವ ಐದು ಪಟ್ಟಣ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆ *

ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಉಪ-ಚುನಾವಣೆ ಆಗಸ್ಟ್ 17 ರಂದು ಮತದಾನ, ಆಗಸ್ಟ್ 20 ರಂದು ಮತ ಎಣಿಕೆ ಹೊಸದಾಗಿ ರಚನೆಯಾಗಿರುವ ಐದು ಪಟ್ಟಣ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಆಗಸ್ಟ್ 17 ರಂದು ಮತದಾನ ನಡೆಯಲಿದೆ.ಜುಲೈ 29 ರಂದು ಜಿಲ್ಲಾಧಿಕಾರಿಗಳಿಂದ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಗಸ್ಟ್ 5 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. […]

Continue Reading

ಮೇಲ್ಮನೆ ನೇಮಕವೂ ಅಂತಿಮ, ವಿವಿಧ ನಿಗಮ ಮಂಡಳಿಗಳ ಪಟ್ಟಿ ಫೈನಲ್ ಸಾಧ್ಯತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಲೋಕಸಭೆ ವಿರೋಧ ಪಕ್ಷಧ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಉದ್ದೇಶಿಸಿದ್ದರು. ಆದರೆ, ರಾಹುಲ್ ಗಾಂಧಿ ಸಮಯ ನೀಡದ ಕಾರಣ ಸುರ್ಜೇವಾಲಾ ಹಾಗೂ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದರು. ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಸಂಜೆಯ ವರೆಗೆ ಕಾದರು. […]

Continue Reading

KIADB ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಂದ ತೆರಿಗೆ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಂದ ತೆರಿಗೆ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ನೆಲಮಂಗಲದ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ನೆಲೆಗೊಂಡಿರುವ ಹಲವಾರು ಇತರ ಕೈಗಾರಿಕಾ ಸಂಸ್ಥೆಗಳಿಗೆ ಸೋಂಪುರ ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್ ಗಳನ್ನು ಪ್ರಶ್ನಿಸಿ ಕಲ್ಪತರು ಬ್ರಿವರೀಸ್ ಮತ್ತು ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ […]

Continue Reading

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ಸವಾಲ್.. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಪ್ರಕರಣಗಳ ಸಂಖ್ಯೆ, ಶಿಕ್ಷೆ ಪ್ರಮಾಣ ಭಾರಿ ಕಡಿಮೆ

5 ವರ್ಷಗಳಲ್ಲಿ 16,663 ಪೋಕ್ಸೋ ಪ್ರಕರಣಗಳು ದಾಖಲು. ಬರೀ 688 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ವರ್ಷದಿಂದ ವರ್ಷಕ್ಕೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ. ಆದರೆ ಪೋಕ್ಸೋ ಪ್ರಕರಣದಲ್ಲಿ ಸಜೆಯಾಗುತ್ತಿರುವ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 16,663 ನೈಜ ಪೋಕ್ಸೋ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 688 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆಯಾಗಿದೆ. 2020-2025 ಏಪ್ರಿಲ್ ವರೆಗೆ ರಾಜ್ಯದಲ್ಲಿ 17,426 ಪೋಕ್ಸೋ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 16,663 ಪ್ರಕರಣಗಳನ್ನು ನೈಜ ಪೋಕ್ಸೋ ಪ್ರಕರಣವೆಂದು ಗುರುತಿಸಲಾಗಿದೆ. […]

Continue Reading

ಗ್ರಾಹಕರನ್ನು ಗೊಂದಲಕ್ಕೆ ಸಿಲುಕಿಸಬೇಡಿ; ಪಕ್ಕದ ರಾಜ್ಯದಲ್ಲಿ ಸ್ಮಾರ್ಟ್ ಮೀಟರ್‌ಗೆ ರೂ. 900 ಶುಲ್ಕವಿದೆ, ಕರ್ನಾಟಕದಲ್ಲಿ ರೂ. 10 ಸಾವಿರ ಏಕೆ.?: ಹೈಕೋರ್ಟ್

ರಾಜ್ಯದಲ್ಲಿ ವಿದ್ಯುತ್ ಬಳಕೆಯನ್ನು ರಿಯಲ್-ಟೈಂನಲ್ಲಿ ಟ್ರ್ಯಾಕ್ ಮಾಡಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸ್ಮಾರ್ಟ್ ಪ್ರೀ-ಪೇಯ್ಡ್ ಮೀಟರ್‌ಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಮುಂದಾಗಿದೆ. ಆದರೆ, ಈ ಯೋಜನೆಗೆ ಆರಂಭಿಕ ವಿಘ್ನ ಎದುರಾಗಿದ್ದು, ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಸ್ಮಾರ್ಟ್ ಮೀಟರ್‌ಗಳ ಅಳವಡಿಕೆಗೆ ವಿಧಿಸಲಾಗಿರುವ ಭಾರಿ ಶುಲ್ಕದ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಬೆಸ್ಕಾಂನ ಸ್ಮಾರ್ಟ್ ಮೀಟರ್ ಕಡ್ಡಾಯ ನಿಯಮವನ್ನು ಪ್ರಶ್ನಿಸಿ ಜಯಲಕ್ಷ್ಮೀ ಎಂಬುವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ […]

Continue Reading

ಒಂದೂ ಮುಕ್ಕಾಲು ಶತಮಾನದ ಇತಿಹಾಸ ಹೊಂದಿರುವ ಕನ್ನಡ ಪತ್ರಿಕೋದ್ಯಮ, ಡಿಜಿಟಲ್ ಯುಗದಲ್ಲೂ ನಾಗರಿಕ ಬದುಕಿನ ಅವಿಭಾಜ್ಯ ಅಂಗ

ಕನ್ನಡ ಪ್ರತಿಕಾ ರಂಗಕ್ಕೆ 182 ನೇ ವಾರ್ಷಿಕೋತ್ಸವದ ಸಂಭ್ರಮ ಜುಲೈ 1 ಕನ್ನಡ ಪತ್ರಿಕಾ ದಿನಾಚರಣೆ : ಕನ್ನಡದ ಕೆಲಸಕ್ಕಾಗಿ ಮೊತ್ತ ಮೊದಲ ಗೌರ ಡಾಕ್ಟರೇಟ್ ಪ್ರಶಸ್ತಿ ಪಡೆದ ಕನ್ನಡ ಪತ್ರಿಕಾ ರಂಗದ ಪಿತಾಮಹ ರೆವರೆಂಡ್ ಹರ್ಮನ್ ಫ್ರೆಡರಿಕ್ ಮೊಗ್ಲಿಂಗ್ ಅವರ ಪತ್ರಿಕಾ ಸೇವೆ ಸ್ಮರಿಸುವ ದಿನ ✍️. ಪಿ.ಎಂ.ಎ. ಪಾಣೆಮಂಗಳೂರು, ಪತ್ರಕರ್ತರು. ಕನ್ನಡ ಪತ್ರಿಕೆಗಳು ಸ್ವಾತಂತ್ರ್ಯಪೂರ್ವದಲ್ಲಿ, ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಹಾಗೂ ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣದ ಹೋರಾಟದಲ್ಲೂ, ನಾಗರಿಕತೆಯ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರವನ್ನು ವಹಿಸಿದೆ. […]

Continue Reading

ದಿಲ್ಲಿಯಲ್ಲಿ ಸಿದ್ದು ಗುದ್ದಿದ್ದು ಯಾರಿಗೆ.?, ಎಮ್ಮೆಲ್ಸಿ ಪಟ್ಟಿಗೆ ಬ್ರೇಕ್ ಬಿದ್ದಿದ್ದೇಕೆ.?, ಸುರ್ಜೇವಾಲ ಏಕೆ ಬರುತ್ತಿದ್ದಾರೆ?

✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ದಿಲ್ಲಿಗೆ ಹೋದ ಸಿಎಂ ಸಿದ್ಧರಾಮಯ್ಯ ಫುಲ್ ಗರಂ ಆಗಿದ್ದರು.ತಾವಿಡುವ ಹೆಜ್ಜೆಗಳಿಗೆ ವರಿಷ್ಟರು ಪದೇ ಪದೇ ಅಡ್ಡಗಾಲು ಹಾಕುತ್ತಿದ್ದಾರೆ ಎಂಬುದೇ ಅವರ ಸಿಟ್ಟಿಗೆ ಕಾರಣ.ಅಂದ ಹಾಗೆ 2013 ರಲ್ಲಿ ಅವರು ಮುಖ್ಯಮಂತ್ರಿಯಾದಾಗ ದಿಲ್ಲಿ ನಾಯಕರು ಅವರ ಗೋಜಿಗೇ ಬರುತ್ತಿರಲಿಲ್ಲ. ಇದೇ ರೀತಿ ಇಲ್ಲಿ ಕೆಪಿಸಿಸಿ ಅಧ್ಯಕ್ಷರಾದವರೂ ಅವರಿಗೆ ಕಿರಿಕಿರಿ ಮಾಡುತ್ತಿರಲಿಲ್ಲ. ಕಾರಣ? ಅವತ್ತು ಎಐಸಿಸಿ ಅಧ್ಯಕ್ಷರಾಗಿದ್ದ ಸೋನಿಯಾಗಾಂಧಿ ಅವರಿಗೆ ಕರ್ನಾಟಕದ ರಾಜಕಾರಣವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಅನಿವಾರ್ಯತೆ ಇರಲಿಲ್ಲ.ರಾಷ್ಟ್ರಮಟ್ಟದಲ್ಲಿ ಪಕ್ಷದ ಹಿತ ರಕ್ಷಿಸಲು ಕರ್ನಾಟಕದಿಂದ ಅವರೇನು […]

Continue Reading

ಕೋಚಿಂಗ್ ಸೆಂಟರ್ ಮಾಫಿಯಾಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಾಥ್.!

ನಾಯಿಕೊಡೆಗಳಂತೆ ಹುಟ್ಟುತ್ತಿರುವ ಟ್ಯೂಶನ್ ಸೆಂಟರ್ ಗಳಿಗೆ ಕಡಿವಾಣ ಹಾಕಲು ಮುಂದಾದ ಪದವಿಪೂರ್ವ ಶಿಕ್ಷಣ ಇಲಾಖೆ; ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ನಡೆಯುವಷ್ಟು ಮಾಫಿಯಾ ಬಹುಶಃ ಬೇರೆ ಯಾವುದೇ ಇಲಾಖೆಗಳಲ್ಲಿ ನಡೆಯುತ್ತಿಲ್ಲ ಅನ್ನುವಷ್ಟು ಹಗರಣಗಳು ಬೃಹದಾಕಾರವಾಗಿ ಬೆಳೆದಿದೆ. ಲಕ್ಷ ಲಕ್ಷ ಡೊನೇಷನ್ ಪೀಕಿಸುವ ಶಿಕ್ಷಣ ಸಂಸ್ಥೆಗಳು ಒಂದು ಕಡೆಯಾದರೆ, ನಮ್ಮ ಕೋಚಿಂಗ್ ಸೆಂಟರ್ ನಲ್ಲಿ ಟ್ಯೂಶನ್ ಪಡೆದವರು ಉನ್ನತ ಮಾರ್ಕ್ಸ್ ಪಡೆದಿದ್ದಾರೆ ಅನ್ನುವ ಜಾಹೀರಾತು ಬಿತ್ತರಿಸಿ ಪೋಷಕ ವರ್ಗವನ್ನು ಆಮಿಷಕ್ಕೆ ಒಳಪಡಿಸಿ ದುಡ್ಡು ಪೀಕಿಸುವ ದಂಧೆ ಕೂಡ ನಡೆಯುತ್ತಿರುವುದು ಸುಳ್ಳಲ್ಲ. […]

Continue Reading

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಬ್ಯಾಂಕ್‌ವೊಂದರ ದರೋಡೆ ಪ್ರಕರಣ: ಆರೋಪಿಗಳನ್ನು ಬಂಧಿಸಿ ಕೆಜಿಗಟ್ಟಲೆ ಚಿನ್ನ, ನಗದು ವಶ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ರಾಷ್ಟ್ರೀಕೃತ ಬ್ಯಾಂಕ್‌ವೊಂದರಲ್ಲಿನ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ವಿಜಯಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ಕೆಜಿಗಟ್ಟಲೆ ಚಿನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ. ಕಳೆದ ಮೇ ತಿಂಗಳ 29 ರಂದು ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ನಡೆದಿದ್ದ ಬಹುದೊಡ್ಡ ಕಳ್ಳತನ ಪ್ರಕರಣದಲ್ಲಿ ಲಾಕರ್‌ನಲ್ಲಿ ಇರಿಸಿದ್ದ 53.26 ಕೋಟಿ ರೂಪಾಯಿ ಮೌಲ್ಯದ 58.97 ಕೆಜಿ ಚಿನ್ನಾಭರಣ ಹಾಗೂ 5,20,450 ರೂ.ನಗದು ಕಳ್ಳತನವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಇಲಾಖೆ ಒಟ್ಟು ಎಂಟು ತನಿಖಾ ತಂಡಗಳನ್ನು ರಚಿಸಿ ವಿವಿಧ ಆಯಾಮಗಳಲ್ಲಿ […]

Continue Reading