ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಲಂಚವತಾರ; ಅಮೇಧ್ಯ ಪಡೆಯುವಾಗ ಲೋಕಾಯುಕ್ತ ಬಲೆಗೆ ಅಧಿಕಾರಿಗಳು

ಲಂಚಕ್ಕೆ ಬೇಡಿಕೆ ಇಟ್ಟು ಲಂಚದ ಹಣ ಪಡೆಯುತ್ತಿದ್ದಂತೆಯೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಜೊತೆಗೆ ಇಬ್ಬರು ಸಿಬ್ಬಂದಿಗಳು ಕೂಡ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ. ಗಣೇಶ ಎಂಬ ವ್ಯಕ್ತಿಯಿಂದ 50 ಸಾವಿರ ರೂಪಾಯಿ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ದೂರುದಾರರು ಇರಾ […]

Continue Reading

ಗುತ್ತಿಗೆ ನೀಡುವುದಾಗಿ ನಂಬಿಸಿ 1.25 ಕೋಟಿ ರೂ. ವಂಚನೆ ಪ್ರಕರಣ; ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸು ದಾಖಲು

ಇಪ್ಪತೈದು ಕೋಟಿ ರೂಪಾಯಿ ಮೊತ್ತದ ಟೆಂಡರ್ ಕೆಲಸ ಕೊಡಿಸುವುದಾಗಿ 1.25 ಕೋಟಿ ರೂ. ವಂಚಿಸಿದ ಆರೋಪದಡಿ ಕಲಬುರಗಿಯ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 20 ಕೋಟಿ ರೂ., ರಾಜ್ಯ ಸರ್ಕಾರದ 5 ಕೋಟಿ ರೂಪಾಯಿ ಮೊತ್ತದ ಟೆಂಡರ್ ವರ್ಕ್ ಆರ್ಡರ್ ಕೊಡಿಸುವುದಾಗಿ ನಂಬಿಸಿ ಉಪ ಗುತ್ತಿಗೆದಾರನಿಂದ 1.25 ಕೋಟಿ ರೂ. ಪಡೆದು ವಂಚಿಸಿದ ಆರೋಪದಡಿ ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸು ದಾಖಲಾಗಿದೆ. ಲಕ್ಷ್ಮಿಕಾಂತ ಕಟ್ಟಿಮನಿ, ಸಂತೋಷ್ […]

Continue Reading

ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆ; ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ

ಏಷ್ಯಾದ ಹಲವು ದೇಶಗಗಳಲ್ಲಿ ಕೊರೋನಾದ ಹೊಸ ಅಲೆ ಹರಡುತ್ತಿದೆ. ಕಳೆದ ಕೆಲವು ವಾರಗಳಲ್ಲಿ ಸಿಂಗಾಪುರ ಮತ್ತು ಹಾಂಕಾಂಗ್‌ನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಈ ಮಧ್ಯೆ ಆರೋಗ್ಯ ಇಲಾಖೆಯು ಮೇ 19 ರವರೆಗೆ ಭಾರತದಲ್ಲಿ 257 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಪ್ರಸ್ತುತ COVID ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದೆ. ಇದರ ನಡುವೆ ರಾಜ್ಯದಲ್ಲಿ ಕೊರೊನಾ ವೈರಸ್ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು […]

Continue Reading

ರಾಮಮಂದಿರ ಮಠದ‌ ಲೋಕೇಶ್ವರ ಸ್ವಾಮೀಜಿಯಿಂದ ಅಪ್ರಾಪ್ತೆಯ ಅತ್ಯಾಚಾರ, ಜೀವ ಬೆದರಿಕೆ, ಸ್ವಾಮಿ ಬಂಧನ

ಅಪ್ರಾಪ್ತ ವಯಸ್ಸಿನ ಹೆಣ್ಣುಮಗಳನ್ನು ಮುಕ್ಕಿ ತಿಂದಿದ್ದಲ್ಲದೆ ಇದೀಗ ಕೊಲೆ ಬೆದರಿಕೆಯನ್ನು ಹಾಕಿದ ಆರೋಪದಲ್ಲಿ ಬೆಳಗಾವಿಯ ರಾಮಮಂದಿರ ಮಠದ‌ ಲೋಕೇಶ್ವರ ಎಂಬ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಗಿದ ಬಳಿಕ ಯಾರಿಗೂ ಹೇಳದಂತೆ ಸ್ವಾಮೀಜಿ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗುತ್ತಿದೆ. ಅತ್ಯಾಚಾರ ವಿಚಾರ ಬಾಯಿಬಿಟ್ಟರೆ ಕೊಲೆಗೈಯ್ಯುವ ಬೆದರಿಕೆ ಹಾಕಿದ್ದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ಮೇಕಳಿ‌ ಮಠದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿರುತ್ತಾರೆ. ಅಪ್ಪ ಮತ್ತು ಮಗಳು ಈ ಮಠಕ್ಕೆ ಆಗಾಗ ಭೇಟಿ ನೀಡಿರುವ ಸಮಯದಲ್ಲಿ […]

Continue Reading

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ; ಅಗರ್ವಾಲ್ ಅವರಿಗೇಕೆ ಕೋಪ.?

ಕರ್ನಾಟಕ ಉಸ್ತುವಾರಿ ಅಗರ್ವಾಲ್ ಗೆ ಅಮಿತ್ ಷಾ ಕ್ಲಾಸು; ಕುಮಾರಣ್ಣನಿಗೆ ರೆಡ್ಡಿಗಾರು ಟಾನಿಕ್ ✍️. ಆರ್.ಟಿ.ವಿಠ್ಠಲಮೂರ್ತಿ ಅಳೆದು-ಸುರಿದು ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರ ಪಟ್ಟಾಭಿಷೇಕ ಯಾತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗ್ರೀನ್ ಸಿಗ್ನಲ್ ತೋರಿಸಿದ್ದಾರಂತೆ.ಹಾಗೆಂಬ ವರ್ತಮಾನ ಪಕ್ಷದ ಹೆಡ್ಡಾಫೀಸಿನಿಂದ ಹೊರಬೀಳುತ್ತಿದ್ದಂತೆಯೇ ಜೆಡಿಎಸ್ ಪಾಳಯದಲ್ಲಿ ಸಂಚಲನ ಶುರುವಾಗಿದೆ. ಅಂದ ಹಾಗೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕುಮಾರಸ್ವಾಮಿ ದಿಲ್ಲಿಗೆ ಹೋದ ನಂತರ ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ನಿಖಿಲ್ ಕುಮಾರಸ್ವಾಮಿಯವರಿಗೆ ನೀಡಬೇಕು ಎಂಬ ಲೆಕ್ಕಾಚಾರ ಪದ್ಮನಾಭ ನಗರದ ಗೌಡರ ನಿವಾಸದಲ್ಲಿ ಶುರುವಾಗಿತ್ತು. […]

Continue Reading

ಅಮೆರಿಕಾದ ನ್ಯೂಯಾರ್ಕ್ ವಿವಿಯಲ್ಲಿ ಸಚಿವ ಎಂ.ಬಿ ಪಾಟೀಲ್ ಮಗ ಧ್ರುವ ಎಂ. ಪಾಟೀಲ್ ಟಾಫರ್‌

ಬಿಎಲ್‌ಡಿಇ ಸಂಸ್ಥೆ ಅಧ್ಯಕ್ಷ ಹಾಗೂ ರಾಜ್ಯ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರ ಕಿರಿಯ ಪುತ್ರ ಧ್ರುವ ಎಂ. ಪಾಟೀಲ ಅಮೆರಿಕಾದ ನ್ಯೂಯಾರ್ಕ್ ವಿಶ್ವವಿದ್ಯಾಲಯಕ್ಕೆ ಟಾಫ್ 5 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ನ್ಯೂಯಾರ್ಕ್ ವಿವಿಯಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಅವರಿಗೆ ಬ್ಯಾಚುಲರ್‌ ಆಫ್ ಸೈನ್ಸ್ ಪದವಿಯನ್ನು ಪ್ರದಾನ ಮಾಡಲಾಯಿತು. ಘಟಿಕೋತ್ಸವದಲ್ಲಿ ಸಚಿವ ಎಂ. ಬಿ. ಪಾಟೀಲ ಹಾಗೂ ಕುಟುಂಬದ ಸದಸ್ಯರು ಭಾಗವಹಿಸಿ, ಧ್ರುವ ಎಂ. ಪಾಟೀಲ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವನ್ಯ ಜೀವಿ ರಕ್ಷಣೆ, ಪರಿಸರ ಜಾಗೃತಿ, ಬೀದಿ […]

Continue Reading

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್

ಅನಧಿಕೃತ ಕಟ್ಟಡಗಳನ್ನು ನೆಲಸಮಗೊಳಿಸಲು ಗ್ರಾಮ ಪಂಚಾಯತಿ ನಿಯಮಾನುಸಾರ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು […]

Continue Reading

ಭಾರಿ ಪ್ರಮಾಣದ ನಗದು ಹೊಂದಿದ್ದರೆ, ಅದು ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 98ರ ಪ್ರಕಾರ ಅಪರಾಧವಾಗುವುದಿಲ್ಲ: ಹೈಕೋರ್ಟ್

ಅಧಿಕೃತ ದಾಖಲೆಗಳ ಹೊರತಾಗಿ ಭಾರಿ ಪ್ರಮಾಣದ ನಗದು ಹೊಂದಿದ್ದರೆ ಅದು ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 98ರ ಪ್ರಕಾರ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚೆಕ್​ಪೋಸ್ಟ್ ನಲ್ಲಿ 8.38 ಲಕ್ಷ ನಗದು ಪತ್ತೆಯಾದ ಸಂಬಂಧ ಆಂಧ್ರ ಮೂಲದ ಆರ್. ಅಮರನಾಥ್ ವಿರುದ್ಧ ದಾಖಲಿಸಿಕೊಂಡಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಒಂದು ವೇಳೆ ಅಪರಾಧ ಎಸಗಿದ್ದಾರೆ […]

Continue Reading

ಆರು ಲಕ್ಷ ರೂ. ಸುಲಿಗೆ ಪ್ರಕರಣ: ಆರ್.ಟಿ. ನಗರ ಪೊಲೀಸ್ ಠಾಣೆಯ ಕಾನ್ಸ್ ಸ್ಟೆಬಲ್‌ಗಳ ಬಂಧನ

ಸುಲಿಗೆ ಆರೋಪದ ಮೇಲೆ ಆರ್.ಟಿ. ನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ಗಳನ್ನು ಬಂಧಿಸಲಾಗಿದೆ. ಜಿಎಸ್‌ಟಿ ಬಿಲ್ ಖರೀದಿಗೆ ಬಂದಿದ್ದ ಅಕೌಟೆಂಟ್‌ಗೆ ಬೆದರಿಸಿ 6 ಲಕ್ಷ ರೂ. ಸುಲಿಗೆ ಮಾಡಿದ್ದ ಚಿಕ್ಕಜಾಲ ಠಾಣೆ ಹೆಡ್ ಕಾನ್‌ಸ್ಟೆಬಲ್ ವಿಜಯ್‌ಕುಮಾರ್, ಕಾನ್‌ಸ್ಟೆಬಲ್‌ಗಳಾದ ಸಂತೋಷ್, ಮಂಜುನಾಥ್ ಮತ್ತು ಯೂಟ್ಯೂಬರ್ ಪ್ರವೀಣ್ ಬಂಧಿತರು. ಸಹಕಾರ ನಗರದ ಅಕೌಂಟೆಂಟ್ ನಾಗರಾಜು ಎಂಬಾತನಿಗೆ ಬೆದರಿಸಿ ಸುಲಿಗೆ ಮಾಡಿದ್ದರು. ಈ ಕೇಸ್‌ನಲ್ಲಿ ಐವರು ಭಾಗಿಯಾಗಿದ್ದು, ಹೆಚ್ಚಿನ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಅಕೌಂಟೆಂಟ್ ನಾಗರಾಜು,ಜಿ ಎಸ್ ಟಿ ಪೈಲಿಂಗ್, ಐಟಿ […]

Continue Reading

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ವತಿಯಿಂದ ರೌಡಿಗಳ ಪರೇಡ್‌

ರೌಡಿಶೀಟರ್‌ಗಳನ್ನು ಗೂಡ್ಸ್ ವಾಹನದಲ್ಲಿ ಪ್ರಾಣಿಗಳಂತೆ ತುಂಬಿಕೊಂಡು ಬಂದ ಪೊಲೀಸರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ವತಿಯಿಂದ, ರೌಡಿಗಳ ಪರೇಡ್‌ನ್ನು ಇಟ್ಟುಕೊಂಡಿದ್ದು, ರೌಡಿಶೀಟರ್‌ಗಳನ್ನು ಗೂಡ್ಸ್ ವಾಹನದಲ್ಲಿ ಪ್ರಾಣಿಗಳಂತೆ ತುಂಬಿಕೊಂಡು ಬಂದಿದ್ದಾರೆ.ಪ್ರತಿಯೊಂದು ಠಾಣೆಯ ಆಯಾ ವ್ಯಾಪ್ತಿಯಲ್ಲಿರುವ ರೌಡಿಶಿಟರ್‌ಗಳನ್ನು ಕರೆತರಲು ಕಮೀಷನರ್ ಎನ್ ಶಶಿಕುಮಾರ್ ಸಾಹೇಬ್ರು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರೌಡಿಶಿಟರ್‌ಗಳನ್ನು ಪ್ರಾಣಿಗಳಂತೆ ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ಬಂದಿದ್ದಾರೆ ಆಯಾ ಠಾಣೆಯ ಪೊಲೀಸರು. ಇದು ಸಾರ್ವಜನಿಕರ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಶಶಿಕುಮಾರ್ ರವರು ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲು ಕೆಲಸ […]

Continue Reading