ನಗರಸಭೆ ಪೌರಾಯುಕ್ತೆಗೆ ನಿಂದನೆ ಮತ್ತು ಜೀವ ಬೆದರಿಕೆ ಒಡ್ಡಿದ ಪ್ರಕರಣ; ಕರ್ನಾಟಕ- ಕೇರಳ ಗಡಿಯಲ್ಲಿ ರಾಜೀವ್‌ ಗೌಡರ ಬಂಧನ.

ನಗರಸಭೆ ಪೌರಾಯುಕ್ತೆ ಅಮೃತಗೌಡ ರವರಿಗೆ ನಿಂದನೆ ಮತ್ತು ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡರನ್ನು ಪೊಲೀಸರು ಕರ್ನಾಟಕ-ಕೇರಳ ಗಡಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕರ್ನಾಟಕ- ಕೇರಳ ಗಡಿಯಲ್ಲಿ ಪೊಲೀಸರು ರಾಜೀವ್‌ ಗೌಡರನ್ನು ಬಂಧಿಸಿ, ಅವರನ್ನು ಚಿಕ್ಕಬಳ್ಳಾಪುರಕ್ಕೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ. ಬ್ಯಾನರ್‌ ವಿಚಾರಕ್ಕೆ ಸಂಬಂಧಿಸಿ ಜ.12 ರಂದು ರಾಜೀವ್‌ ಗೌಡ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ್ದರು. ಧಮ್ಕಿ ಹಾಕಿ, ನಿಂದಿಸಿದ್ದಕ್ಕೆ ರಾಜೀವ್‌ ಗೌಡ ವಿರುದ್ಧ […]

Continue Reading

ರಾಜ್ಯ ಸರಕಾರಕ್ಕೆ ಅಬಕಾರಿ ಸಂಕಷ್ಟ.! ಅಬಕಾರಿ ಇಲಾಖೆಯಲ್ಲಿ ಮಹಾ ಹಗರಣ; ಸರ್ಕಾರದ ಮೂರನೇ ವಿಕೆಟ್ ಉರುಳಲಿದೆಯೇ.?

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದಾದ ಮೇಲೊಂದರಂತೆ ಕಂಟಕಗಳು ಎದುರಾಗುತ್ತಿವೆ. ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳ ಬೆನ್ನಲ್ಲೇ ಇದೀಗ ಅಬಕಾರಿ ಇಲಾಖೆಯ ಮಹಾ ಹಗರಣವೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ ಇದೀಗ ಸಚಿವ ಆರ್.ಬಿ.ತಿಮ್ಮಾಪುರ ಅವರ ಕುರ್ಚಿ ಅಲುಗಾಡಿಸುತ್ತಿದ್ದು, ಸರ್ಕಾರದ ಮೂರನೇ ವಿಕೆಟ್ ಪತನವಾಗಲಿದೆಯಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ರಾಜ್ಯಪಾಲರ ಭಾಷಣ ವಿವಾದಗಳ ನಡುವೆ ಸಿಲುಕಿದ್ದ ಸರ್ಕಾರಕ್ಕೆ, ಅಬಕಾರಿ ಇಲಾಖೆಯ ಲಂಚ ಪ್ರಕರಣ ನುಂಗಲಾರದ […]

Continue Reading

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಕೆ; ವಿರೋಧ ವ್ಯಕ್ತಪಡಿಸುತ್ತಿದ್ದ ನಾಯಕರಿಗೆ ಸ್ಪಷ್ಟ ಸಂದೇಶ

ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಸಂಘಟನೆಯಲ್ಲಿ ಭಾರಿ ಬದಲಾವಣೆಗಳಾಗುತ್ತಿದ್ದರೂ, ಕರ್ನಾಟಕದಲ್ಲಿ ಮಾತ್ರ ಹೈಕಮಾಂಡ್ ವಿಜಯೇಂದ್ರ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟಿದೆ. 19ಕ್ಕೂ ಹೆಚ್ಚು ರಾಜ್ಯಗಳ ಅಧ್ಯಕ್ಷರ ಬದಲಾವಣೆಯ ನಡುವೆಯೂ ವಿಜಯೇಂದ್ರ ಕುರ್ಚಿ ಅಲುಗಾಡದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಕೇವಲ ಅಧ್ಯಕ್ಷ ಸ್ಥಾನದ ಚರ್ಚೆಯಷ್ಟೇ ಅಲ್ಲದೆ, ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಕೆಲವು ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ಹೊಸ ರಾಷ್ಟ್ರೀಯ ಅಧ್ಯಕ್ಷರು ಅಧಿಕಾರ ವಹಿಸಿಕೊಂಡ ಕೂಡಲೇ ರಾಜ್ಯ ಬಿಜೆಪಿ ನಾಯಕತ್ವದಲ್ಲಿಯೂ ಬದಲಾವಣೆಗಳು ಬರುತ್ತವೆ ಎಂಬ ಮಾತುಗಳು ಹಲವು […]

Continue Reading

ಡಿಜಿಟಲ್ ಸೂರ್ಯೋದಯದ ಕೆಳಗಿನ ನೆರಳುಗಳ ಬಗ್ಗೆ ಕರ್ನಾಟಕದ ಕಂದಾಯ ಮಂತ್ರಿಗಳಿಗೊಂದು ಬಹಿರಂಗ ಪತ್ರ

ಕರ್ನಾಟಕದ ಕಾಗದ ರಹಿತ ನೋಂದಣಿ ಕನಸಿನ ಕುರಿತಾದ ಒಂದು ಎಚ್ಚರಿಕೆಯ ಚಿಂತನೆ ✍️. ಇಸ್ಮಾಯಿಲ್ ಸುನ್ನಾಲ್, ವಕೀಲರು ಮಂಗಳೂರು. ಕರ್ನಾಟಕವು ಮತ್ತೊಮ್ಮೆ ಆವಿಷ್ಕಾರದ ಹೊಸ್ತಿಲಲ್ಲಿ ಬಂದು ನಿಂತಿದೆ. ಕರಾವಳಿ ಬಂಟ್ವಾಳದ ಫಲವತ್ತಾದ ಹೊಲಗದ್ದೆಗಳಿಂದ ಹಿಡಿದು ಬೆಂಗಳೂರಿನ ಸಿಲಿಕಾನ್ ಕಾರಿಡಾರ್‌ಗಳವರೆಗೆ, ರಾಜ್ಯವು ಒಂದು ಹೊಸ ಭವಿಷ್ಯವನ್ನು ಪ್ರಸ್ತಾಪಿಸುತ್ತಿದೆ. ಅಲ್ಲಿ ಆಸ್ತಿ ವ್ಯವಹಾರಗಳು ಕಾಗದವಿಲ್ಲದೆ, ಸಾಲುಗಳಲ್ಲಿ ನಿಲ್ಲುವ ಅವಶ್ಯಕತೆಯಿಲ್ಲದೆ ಮತ್ತು ಶಾಯಿಯ ಬಳಕೆಯಿಲ್ಲದೆ ನಡೆಯಲಿವೆ — ಕೇವಲ ಪರದೆಗಳು, ಕ್ಲಿಕ್‌ಗಳು ಮತ್ತು ಕ್ರಿಪ್ಟೋಗ್ರಾಫಿಕ್ ಮುದ್ರೆಗಳ ಮೂಲಕ ಮಾತ್ರ. ಕಾಗದರಹಿತ ನೋಂದಣಿ […]

Continue Reading

MG-NREGA ವಿವಾದಕ್ಕೆ ಸೆಡ್ಡು..! ರಾಜ್ಯದಲ್ಲೂ ಭಾಷಾ ಮಸೂದೆ ಜಾರಿಗೆ ಕಸರತ್ತು. ಎಲ್ಲಾ ಶಾಸಕರಿಗೆ CRF ನೀಡಿರುವ ಪ್ರಸ್ತಾವನೆ ಹೀಗಿದೆ

ಬೆಂಗಳೂರು: ನರೇಗಾ (MGNREGA) ಹೆಸರು ಬದಲಾವಣೆ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ, ಇದೀಗ ಕನ್ನಡ ಭಾಷಾ ವಿಚಾರದಲ್ಲೂ ಕಾನೂನು ಜಾರಿ ಸಂಬಂಧ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪರಿಶೀಲನೆ ನಡೆದಿದ್ದು, ಒಂದೊಮ್ಮೆ ಕನ್ನಡ ಸಂಬಂಧದ ಕಾನೂನು ಜಾರಿಗೆ ಬಂದರೆ, ಕೇರಳದ ಭಾಷಾ ಮಸೂದೆಗೆ ಪರ್ಯಾಯ ಕ್ರಮ ಎಂಬಂತಾಗಬಹುದು, ಜೊತೆಗೆ ಹಿಂದಿ ಏರಿಕೆಯ ವಿವಾದಕ್ಕೂ ತೆರೆ ಬೀಳುವ ಸಾಧ್ಯತೆಗಳಿವೆ. ಹಿಂದಿ ಭಾಷಾ ಏರಿಕೆ ವಿಚಾರದಲ್ಲಿ […]

Continue Reading

ಬೆಂಗಳೂರು ಸೈಬರ್ ಕ್ರೈಂ ಪೊಲೀಸರ ಚುರುಕಿನ ಕಾರ್ಯಾಚರಣೆ; ಒಂದೇ ಗಂಟೆಯೊಳಗೆ ನಕಲಿ ಖಾತೆಗೆ ವರ್ಗಾವಣೆಯಾಗಿದ್ದ 2.16 ಕೋಟಿ ರಿಲೀಸ್

ನೈಜೀರಿಯಾದಲ್ಲಿ ಕುಳಿತು, ಬೆಂಗಳೂರು ಮೂಲದ ಪಾರ್ಮಾ ಕಂಪೆನಿಗೆ ನಕಲಿ ಇಮೇಲ್ ಮೂಲಕ ವಂಚನೆ ಮಾಡಲು ಯತ್ನಿಸಿದ್ದ ಸೈಬರ್ ವಂಚಕರ ಬಳಿ 2.16 ಕೋಟಿ ರೂಪಾಯಿಗಳನ್ನು ಸಿಸಿಬಿ ಸೈಬರ್ ಕ್ರೈಮ್ ಇಲಾಖೆ ಯಶಸ್ವಿಯಾಗಿ ರಕ್ಷಿಸಿದೆ. ಗ್ರೂಪ್ ಫಾರ್ಮಾ ಕಂಪನಿಯ ಅಕೌಂಟೆಂಟ್ ಕೇಶವ್ ಅವರ ಹೆಸರಿನಲ್ಲಿ ವಂಚಕರು ನಕಲಿ ಇಮೇಲ್ ಐಡಿ ಸೃಷ್ಟಿಸಿ, ಅದನ್ನು ರೆಡ್ಡಿಸ್ ಲ್ಯಾಬೋರೇಟರಿಗೆ ಕಳುಹಿಸಿದ್ದರು. ಗ್ರೂಪ್ ಫಾರ್ಮಾ ಮತ್ತು ರೆಡ್ಡಿಸ್ ಲ್ಯಾಬೋರೇಟರಿ ಉದ್ಯಮ ನಡೆಸುತ್ತಿದ್ದರಿಂದ, ವ್ಯವಹಾರ ಸಂಬಂಧಿತ ಪಾವತಿ ಎಂದು ಭಾವಿಸಿ ರೆಡ್ಡೀಸ್ ಲ್ಯಾಬೋರೇಟರಿ 2.16 […]

Continue Reading

ಅವಧಿ ಮುಗಿದ ಗ್ರಾಮ ಪಂಚಾಯತ್ ಆಡಳಿತ ಸಮಿತಿಯ ಅವಧಿಯನ್ನು ಆರು ತಿಂಗಳ ಕಾಲ ವಿಸ್ತರಿಸಬೇಕೆಂದು ರಾಜ್ಯ ಗ್ರಾಪಂ ಸದಸ್ಯರ ಮಹಾಒಕ್ಕೂಟ ಒತ್ತಾಯ

ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದೆ ಇರುವ ಆಡಳಿತ ಸಮಿತಿಯ ಅವಧಿಯನ್ನು ಆರು ತಿಂಗಳುಗಳ ಕಾಲ ವಿಸ್ತರಿಸಬೇಕೆಂದು ಸರ್ಕಾರಕ್ಕೆ ರಾಜ್ಯ ಗ್ರಾಪಂ ಸದಸ್ಯರ ಮಹಾಒಕ್ಕೂಟ ಒತ್ತಾಯಿಸಿದೆ. ಅವಧಿ ವಿಸ್ತರಣೆ ಮಾಡದೆ ಇದ್ದರೆ 27ರಂದು ಬೃಹತ್ ಹೋರಾಟ ನಡೆಸಲು ನಿರ್ಧರಿಸಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ-ಮುಖ್ಯ ಮಂತ್ರಿ ಅವರಿಗೆ ಪತ್ರ ಬರೆದಿರುವ ಮಹಾಒಕ್ಕೂಟ, ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದೆ ಇರುವ ಆಡಳಿತ ಸಮಿತಿಯ ಅವಧಿಯನ್ನು ಆರು ತಿಂಗಳು ಮುಂದುವರಿಸುವಂತೆ ಮನವಿ ಮಾಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ […]

Continue Reading

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ರಾಜ್ಯ ಸರ್ಕಾರದಿಂದ ಆದೇಶ.

ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತ್ ಗಳಲ್ಲಿ ಇನ್ಮುಂದೆ ಆಡಳಿತಾಧಿಕಾರಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ತುರ್ತು ಆದೇಶವನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೊರಡಿಸಿದೆ. ಸಂವಿಧಾನದ ಅನುಚ್ಛೇಧ 243-E ಉಪಬಂಧದನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 41 ಹಾಗೂ […]

Continue Reading

ಹೊಲ, ಕೊಟ್ಟಿಗೆಗಳಲ್ಲಿ ಕಟ್ಟಿದ್ದ ಎತ್ತು, ಹೊರಿಗಳ ಕಳ್ಳತನ; ಆರು ಮಂದಿ ಕುಖ್ಯಾತ ದನಗಳ್ಳರ ಬಂಧನ

ಆರು ಮಂದಿ ದನಗಳ್ಳರನ್ನು ಶಿರಸಿ ಗ್ರಾಮೀಣ ಪೊಲೀಸರು ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಲ್ಲರ ಬಿಡಾರದ ಮೋಹನ ಶೇಖಪ್ಪ ಗೊಲ್ಲರ, ಬಸವರಾಜ ಅಮ್ಮಣಪ್ಪ ಗೊಲ್ಲರ, ಅವಿನಾಶ ರುದ್ದಪ್ಪ ಗೊಲ್ಲರ, ಸುರೇಶ ಫಕೀರಪ್ಪ ಕೊಪ್ಪರಶಿಕೊಪ್ಪ ಗೊಲ್ಲರ, ಬಸವರಾಜ ಫಕೀರಪ್ಪ ಗೊಲ್ಲರ, ಅಯೂಬ ಅನೀಮ್ ಸಾಬ ಬಂಧಿತ ಗೋ ಕಳ್ಳರು. ಬಿಳಗೇರಿ ಸರಗುಪ್ಪಾದಲ್ಲಿ ಜ.9 ರಂದು ಗ್ರಾಮದ ನಿವಾಸಿ ರಾಮಚಂದ್ರ ನರಸಿಂಹ ಗೌಡ ಮತ್ತು ಅವರ ಬಸಹೋದರರ ಹೊಲದಲ್ಲಿರುವ ಕೊಟ್ಟಿಗೆಗಳಲ್ಲಿ ಕಟ್ಟಿದ್ದ ನಾಲ್ಕು ಎತ್ತುಗಳು ಮತ್ತು […]

Continue Reading

ರಾಜ್ಯದ ವಿದ್ಯುತ್ ಗ್ರಾಹಕರಿಗೆ ಭಾರಿ ಶಾಕ್, ವಿದ್ಯುತ್ ದರ ಹೆಚ್ಚಳಕ್ಕೆ ಚಿಂತನೆ; KERC ಮೊರೆ

ವಿದ್ಯುತ್ ಸರಬರಾಜು ಕಂಪನಿಗಳ ಆದಾಯದಲ್ಲಿ 4,900 ಕೋಟಿ ರೂಪಾಯಿಯಷ್ಟು ನಷ್ಟ ಆಗಿದ್ದು, ಇದನ್ನು ಸರಿದೂಗಿಸಲು ವಿದ್ಯುತ್ ದರ ಏರಿಕೆಗೆ ತಯಾರಿ ನಡೆದಿದೆ. ಎಸ್ಕಾಂಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(KERC)ಕ್ಕೆ ವಾರ್ಷಿಕ ಕಾರ್ಯಕ್ಷಮತೆ ವರದಿ ಸಲ್ಲಿಸಿವೆ.2024- 25 ನೇ ಸಾಲಿನ ವಾರ್ಷಿಕ ಕಾರ್ಯಕ್ಷಮತೆ ವರದಿಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ವಿದ್ಯುತ್ ಸರಬರಾಜು ಕಂಪನಿಗಳು ಸಲ್ಲಿಸಿದ್ದು, ಆದಾಯದಲ್ಲಿ 4900 ಕೋಟಿ ರೂ. ಖೋತಾ ಆಗಿದೆ. ಸಮತೋಲನ ಕಾಯ್ದುಕೊಳ್ಳಲು ವಿದ್ಯುತ್ ದರ ಪರಿಷ್ಕರಣೆ ಅಗತ್ಯವಿದೆ ಎಂದು ಎಸ್ಕಾಂ ಗಳು ಕೆಇಆರ್‌ಸಿಗೆ […]

Continue Reading