ಚನ್ನಪಟ್ಟಣ: ಬಿಜೆಪಿಗೆ ಬಿಗ್ ಶಾಕ್; ಯೋಗಿ ಬೆನ್ನಿಗೆ ನಿಂತು ಬಿಜೆಪಿಯ ನೂರಾರು ಪದಾಧಿಕಾರಿಗಳಿಂದ ಸಾಮೂಹಿಕ ಪಕ್ಷಾಂತರ

ಅಭ್ಯರ್ಥಿಗಳ ನಿದ್ದೆಗೆಡಿಸುತ್ತಿದೆ ಡಮ್ಮಿ ಅಭ್ಯರ್ಥಿಗಳು.. ನಾಮಪತ್ರ ವಾಪಸ್ ರೇಟ್ ಫಿಕ್ಸ್.! ಚನ್ನಪಟ್ಟಣ ಉಪ ಚುನಾವಣೆ ಅಖಾಡ ದಿನ ದಿನಕ್ಕೂ ರಂಗೇರುತ್ತಿದೆ. ಜಿದ್ದಾಜಿದ್ದಿನ ಹಣಾಹಣಿಗೆ ವೇದಿಕೆ ಸಜ್ಜುಗೊಂಡಿದೆ. ಸ್ವತಃ ಆಪರೇಶನ್ ಎಕ್ಸ್ ಫರ್ಟ್ ಎನಿಸಿಕೊಂಡ ಯೋಗೇಶ್ವರ್ ಈ ಬಾರಿ ಚುನಾವಣೆಯಲ್ಲಿ ಆಪರೇಷನ್ ಹಸ್ತ ಕಾರ್ಯಾಚರಣೆ ಮೂಲಕ ಖೆಡ್ಡಾಕ್ಕೆ ಬಿದ್ದಿದ್ದಾರೆ. ಈ ಮೂಲಕ ಎನ್ ಡಿಎ ಮೈತ್ರಿಕೂಟದ ಬಿಜೆಪಿ, ಜೆಡಿಎಸ್ ಗೆ ನಾಮಪತ್ರ ಸಲ್ಲಿಕೆ ಹಂತದಲ್ಲಿ ಬಿಗ್ ಶಾಕ್ ನೀಡಿದ್ದಾರೆ. ಕ್ಷೇತ್ರದಲ್ಲಿ ತಮ್ಮದೇ ಆದ ಮತ ಬ್ಯಾಂಕ್ ಹೊಂದಿರುವ ಯೋಗೇಶ್ವರ್ […]

Continue Reading

‘ಸೈನಿಕ’ ಕಾಂಗ್ರೆಸ್ ಸೇರ್ಪಡೆ ರಹಸ್ಯ..ಆರು ತಿಂಗಳ ಹಿಂದೆನೇ ಡಿಕೆಶಿ ಬ್ರದರ್ಸ್ ಸ್ಕೆಚ್.! ಮತ್ತೊಮ್ಮೆ ಮ್ಯಾಚ್ ಫಿಕ್ಸಿಂಗ್ ಗೆ ಬಲಿಯಾಗ್ತರಾ ನಿಖಿಲ್.?

ರಾಜ್ಯದಲ್ಲಿ ಸಂಡೂರು, ಶಿಗ್ಗಾವಿಗಿಂತಲೂ ಅತೀ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವಿದ್ದರೆ ಅದು ಚನ್ನಪಟ್ಟಣ. ಬಿಜೆಪಿಯಲ್ಲಿದ್ದ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಾಳಯಕ್ಕೆ ಜಿಗಿದು ಅಭ್ಯರ್ಥಿಯಾದರೆ, ಎನ್ ಡಿಎ ಮೈತ್ರಿಕೂಟದಿಂದ ನಿಖಿಲ್ ಕುಮಾರಸ್ವಾಮಿ ಮತ್ತೊಮ್ಮೆ ಅಗ್ನಿಪರೀಕ್ಷೆಗೆ ಇಳಿದಿದ್ದಾರೆ. ಇದು ನಿಖಿಲ್ ಕುಮಾರಸ್ವಾಮಿ ಗೆ ಮಾಡು ಇಲ್ಲವೇ ಮಡಿ ಹೋರಾಟ. ಜೊತೆಗೆ ಕುಮಾರಸ್ವಾಮಿಗೆ ಪ್ರತಿಷ್ಠೆಯ ಪ್ರಶ್ನೆ. ಇತ್ತ ಡಿಕೆಶಿ ಬ್ರದರ್ಸ್ ಗೆ ಸೇಡು ತೀರಿಸುವ ತವಕ. ಒಟ್ಟಾರೆ ಕದನ ಮದಗಜಗಳ ಕಾದಾಟವಾಗಿದೆ. ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ರಹಸ್ಯದ ಅಸಲಿಯತ್ತು ತಿಳಿಯಬೇಕಾದರೆ […]

Continue Reading

ಮಡಿಕೇರಿ: ಜಿಲ್ಲೆಯಲ್ಲಿ ನಡೆದ ಅಪರೂಪದ ಅಪರಾಧ ಪ್ರಕರಣ; ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

22 ಮಂದಿ ಪೊಲೀಸರ ತಂಡದ ಕಾರ್ಯಾಚರಣೆ, 500 ಕ್ಕೂ ಅಧಿಕ ಸಿಸಿ ಟಿವಿ ಪರಿಶೀಲನೆ, ಆರೋಪಿಗಳ ಹೆಡೆಮುರಿ ಕಟ್ಟಿದ ಕೊಡಗಿನ ಪೊಲೀಸರು ಹೈದರಾಬಾದ್‌ ನಿವಾಸಿ ರಮೇಶ್‌ಕುಮಾರ್ ಎಂಬವರ ಮೃತ ದೇಹವು ಸುಟ್ಟ ಸ್ಥಿತಿಯಲ್ಲಿ ಸುಂಟಿಕೊಪ್ಪದಲ್ಲಿ ಪತ್ತೆಯಾಗಿದ್ದು, ಇದು ಒಂದು ಪೂರ್ವ ನಿಯೋಜಿತ ಕೊಲೆಕೃತ್ಯವಾದ ಹಿನ್ನಲೆಯಲ್ಲಿ ಅವರ ಎರಡನೇ ಪತ್ನಿ ತೆಲಂಗಾಣದ ನಿಹಾರಿಕಾ ಮತ್ತು ಆಕೆಯ ಗೆಳೆಯರಾದ ಹರಿಯಾಣದ ಅಂಕೂರ್ ರಾಣಾ, ಬೆಂಗಳೂರಿನ ಪಶುವೈದ್ಯ ನಿಖಿಲ್ ಮೈರೆಡ್ಡಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಶವ ಸುಟ್ಟ ಆಸುಪಾಸಿನ ಪ್ರದೇಶಗಳ ಸಿಸಿಟಿವಿ […]

Continue Reading

ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆದಿದ್ದು ಬರೇ ಎರಡು ಅಭ್ಯರ್ಥಿಗಳು.!

ಬಿಜೆಪಿ ಸರಕಾರ ಆರಂಭಿಸಿದ್ದ ಕನ್ನಡ ಮಾಧ್ಯಮ ಇಂಜಿನಿಯರಿಂಗ್ ಶಿಕ್ಷಣ ಪ್ಲಾಪ್ ಶೋ.! ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಆರಂಭಿಸಿರುವ ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಿದೆ. ಈ ವರ್ಷದಲ್ಲಿ ಕನ್ನಡ ಮಾಧ್ಯಮದ ಇಂಜಿನಿಯರಿಂಗ್ ವಿಷಯಕ್ಕೆ ಪ್ರವೇಶ ಪಡೆದಿದ್ದರೂ ಅವರು ಇನ್ನೂ ಶುಲ್ಕ ಪಾವತಿಸಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳ ಪ್ರಕಾರ ಟಿ.ಎಸ್ ಸಾಗರ್ ಮೈಸೂರಿನ ಮಹಾರಾಜ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಚಿಕ್ಕಾಬಳ್ಳಾಪುರದ ಎಸ್ ಜೆಸಿ ಕಾಲೇಜಿನಲ್ಲಿ ಸೀಟನ್ನು ಪಡೆದುಕೊಂಡಿದ್ದಾರೆ. ಆದರೆ ಇಬ್ಬರು ಇನ್ನೂ ಶುಲ್ಕವನ್ನು ಪಾವತಿಸಿಲ್ಲ […]

Continue Reading

ರಾಜ್ಯದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು. ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ನಗರಗಳಲ್ಲಿ 6 ಸಾವಿರ ಸಿಸಿ ಕ್ಯಾಮೆರಾಗಳು, 260 ಕ್ಕೂ ಹೆಚ್ಚು ಹೆದ್ದಾರಿಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ. ಜನರ ಪ್ರಾಣ, ಆಸ್ತಿಗಳನ್ನು ರಕ್ಷಿಸುವ ಪೊಲೀಸ್‌‍ […]

Continue Reading

ಸಿ.ಪಿ.ಯೋಗೇಶ್ವರ್ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ

ಯೋಗೇಶ್ವರ್‌ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ವಿಚಾರವನ್ನು ತಳ್ಳಿ ಹಾಕುವಂತಿಲ್ಲ. ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಘೋಷಣೆ ವಿಚಾರ ಕಾಂಗ್ರೆಸ್‌ ಹಾಗೂ ಮೈತ್ರಿ ಪಕ್ಷಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಚ್ಚರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದ್ದು, ಉಪಚುನಾವಣೆ ಕಾವೇರತೊಡಗಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಜೆಡಿಎಸ್‌-ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸುವ ವಿಚಾರವಾಗಿಯೇ ಪ್ರಮುಖವಾಗಿ ಚರ್ಚಿಸಲಾಗಿದೆ. ಸಿ.ಪಿ. ಯೋಗೇಶ್ವರ್‌ ಸ್ಪರ್ಧೆ ಕುರಿತಂತೆ ಚರ್ಚೆ ನಡೆದರೂ […]

Continue Reading

ಕುಮಾರಣ್ಣ ಒಪ್ಪಿದ್ರೂ ಯೋಗಿ ಒಪ್ತಿಲ್ಲ

ಫೀಲ್ಡಿಗೆ ಇಳೀತಾರಾ ಡಿಕೆಸು?, ಯೋಗೇಶ್ವರ್ ಉಲ್ಟಾ ಹೊಡೆದಿದ್ದೇಕೆ? ✍️. ಆರ್.ಟಿ.ವಿಠ್ಠಲಮೂರ್ತಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಮೊನ್ನೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಗ್ಗೆ ನಡ್ಡಾ ಪ್ರಸ್ತಾಪಿಸಿದ್ದಾರೆ. ‘ಕುಮಾರಸ್ವಾಮೀಜಿ. ಚನ್ನಪಟ್ಟಣ ಕ್ಷೇತ್ರದ ಬೈ ಎಲೆಕ್ಷನ್ನಿಗೆ ಸಂಬಂಧಿಸಿದಂತೆ ನಾವು ವರದಿ ತರಿಸಿಕೊಂಡಿದ್ದೇವೆ. ಎಷ್ಟೇ ಆದರೂ ಅದು ನಿಮ್ಮ ಕ್ಷೇತ್ರ.ಹೀಗಾಗಿ ನೀವು ನಿಮ್ಮ ಪುತ್ರನನ್ನು ಅಲ್ಲಿಂದ ಕಣಕ್ಕಿಳಿಸುತ್ತೀರೋ? ನಿಮ್ಮ ಕುಟುಂಬದ ಬೇರೊಬ್ಬರನ್ನು […]

Continue Reading

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ಎರಡು ಕೋಟಿ ರೂ. ಸುಲಿಗೆ ಪ್ರಕರಣ

ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಭೂಗತ. ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್‌ ಫೂಲ್‌ ಸಿಂಗ್‌ ಚವ್ಹಾಣ್ ಅವರಿಂದ ಎರಡು ಕೋಟಿ ಸುಲಿಗೆ ನಡೆಸಿದ್ದ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದ ಇಬ್ಬರು ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಥಣಿಯ ಎಂಜಿನಿಯರ್‌ ಸೋಮಶೇಖರ್‌ ನಾಯಕ್‌ ಹಾಗೂ ಬಸವೇಶ್ವರನಗರದ ನಿವಾಸಿ ವಿಜಯಕುಮಾರಿ ಎಂದು ಗುರುತಿಸಲಾಗಿದೆ. ಕೇಂದ್ರ ಆಹಾರ ಸಚಿವ […]

Continue Reading

ಆರೋಗ್ಯಾಧಿಕಾರಿ ಡಾ.ಎಸ್.ಕೆ. ಸವಿತಾ ಕೊವೀಡ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ಲೂಟಿ ವರದಿಯಲ್ಲಿ ಬಹಿರಂಗ; ಶಿಸ್ತು ಕ್ರಮ ಜರುಗಿಸಲು ತೀರ್ಮಾನ

ಆರೋಗ್ಯಾಧಿಕಾರಿ ಡಾ. ಎಸ್.ಕೆ.ಸವಿತಾ ಅವರು ಲಕ್ಷಾಂತರ ರೂಪಾಯಿ ಲೂಟಿ ಮಾಡಿರುವುದು ವರದಿಯಲ್ಲಿ ಬಯಲಾಗಿದೆ. ಸವಿತಾ ಅವರು ಕೊವಿಡ್‌ ಸಾಂಕ್ರಮಿಕ ರೋಗ ಸಂದರ್ಭದಲ್ಲಿ ಸ್ವಾಬ್‌ ಕಲೆಕ್ಟರ್‌ ಮತ್ತು ಗಣಕ ಯಂತ್ರ ನಿರ್ವಾಹಕರ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳನ್ನು ತಮ್ಮ ಕುಟುಂಬದವರ ಖಾತೆಗೆ ಹಣ ವರ್ಗಾಯಿಸಿ ಬಿಬಿಎಂಪಿಗೆ ನಷ್ಟ ಉಂಟು ಮಾಡಿದ್ದಾರೆ ಎಂದು ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌ ರಮೇಶ್‌ ಮತ್ತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವದ್ದಿ ಸಂಘದ ಅಧ್ಯಕ್ಷ ಎ.ಅಮತ್‌ ರಾಜ್‌ ಅವರು ಬಿಬಿಎಂಪಿ ಮುಖ್ಯ ಅಯುಕ್ತರಿಗೆ […]

Continue Reading

ರಿಯಲ್ ಎಸ್ಟೇಟ್ ಉದ್ಯಮಿ ಅನುಮಾನಾಸ್ಪದ ಸಾವು; ಮಂಗಳೂರು ಲಿಂಕ್?

ಪತ್ನಿಯೇ ಹಂತಕಿ.! ಗೌಡನಿಗೆ ಪೊಲೀಸ್ ಡ್ರಿಲ್ ಹದಿನೆಂಟರ ಮಗಳು ಕೊಟ್ಟಳು ‘ಕಹಾನಿ’ ಗೆ ಟ್ವಿಸ್ಟ್.! ರಿಯಲ್ ಎಸ್ಟೇಟ್ ಉದ್ಯಮಿ ಕಂ ಸಾಮಾಜಿಕ ಕಾರ್ಯಕರ್ತ ಸಂತೋಷ್ ದುಂಡಪ್ಪ ಪದ್ಮಣ್ಣನರ ಅನುಮಾನಾಸ್ಪದ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಕ್ಟೋಬರ್ 9 ರಂದು ಬೆಳಗಾವಿ ಮೂಲದ ಉದ್ಯಮಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಪತ್ನಿ ಉಮಾ ಹೇಳಿಕೆ ನೀಡಿದ್ದರು. ಆದರೆ ಮಗಳು ಇದೊಂದು ಸಹಜ ಸಾವಲ್ಲ, ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ ಕಾರಣ ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ […]

Continue Reading