ಶಾಲಾ ದಾಖಲಾತಿಗೆ ಆರು ವರ್ಷಗಳು ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಸಿ ಸರಕಾರದ ಆದೇಶ

ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ ಶಿಕ್ಷಣ ಇಲಾಖೆಯು ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ. ಈ ನಡುವೆ ಕೇಂದ್ರವು ಶಾಲೆಗೆ ಸೇರಲು 6 ವರ್ಷ ಕಡ್ಡಾಯವಾಗಿರಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಇದರ ನಡುವೆಯೂ ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ […]

Continue Reading

ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ, ಐವರ ಬಂಧನ

ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವಿಜಯನಗರದ ರಾಯಲ್ ಇಷಾ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ, ಐವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಐವರನ್ನು ಪೊಲೀಸರು ಬಂಧಿಸಿದ್ದಾರೆ, ಐವರ ಪೈಕಿ ಇಬ್ಬರು ಟ್ರಾಫಿಕರ್ಸ್, ಇಬ್ಬರು ಗಿರಾಕಿಗಳು ಹಾಗೂ ಒಬ್ಬ ಪಿಂಪ್ ಎಂದು ಪೊಲೀಸರು ತಿಳಿಸಿದ್ದಾರೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಒಡನಾಡಿ ಸಂಸ್ಥೆಗೆ ನಾಗರೀಕರು ದೂರು ನೀಡಿದ್ದರು. ಎಸಿಪಿ ನೇತೃತ್ವದಲ್ಲಿ‌ ವಿಜಯನಗರ ಪೊಲೀಸರು ದಾಳಿ ನಡೆಸುವ ವೇಳೆ ಒಡನಾಡಿ […]

Continue Reading

ಹಣ ದ್ವಿಗುಣಗೊಳಿಸುವ ಆಸೆ ತೋರಿಸಿ 30 ಕೋಟಿ ರೂ. ಪಂಗನಾಮ ಹಾಕಿದ ದಂಪತಿಗಳು

ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ದಂಪತಿಗಳಿಬ್ಬರು ಸುಮಾರು 30 ಕೋಟಿ ರೂಪಾಯಿ ವಂಚನೆ ಎಸೆಗಿರುವ ಘಟನೆ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿ ನಗರದ ಗಾಂಧಿನಗರದ ಬಳಿ ದಂಪತಿಗಳಾದ ಉತ್ಕರ್ಷ ಹಾಗೂ ಸಾವಿತ್ರಿ ಎಂಬವರು ಬಿ.ಎಲ್ ಕಾಂಪ್ಲೆಕ್ಸ್‌ನಲ್ಲಿ ಟ್ರೇಡಿಂಗ್ ಕಂಪನಿ ನಡೆಸುತ್ತಿದ್ದರು. ಯುವಕ ಯುವತಿಯರನ್ನು ಗುರಿಯಾಗಿಸಿಕೊಂಡು ದಂಪತಿ ಸುಮಾರು 500ಕ್ಕೂ ಮಿಕ್ಕ ಜನರಿಗೆ ವಂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಲಾಭ ನೀಡುವ ಆಮೀಷ ಒಡ್ಡಿ ಕೆಲವರಿಂದ 25 ಲಕ್ಷ ರೂ.ನಿಂದ ಹಿಡಿದು ಒಂದು […]

Continue Reading

ಡೊನೇಷನ್ ಪಡೆಯುವಂತಿಲ್ಲ, ಎಂಟ್ರಿ ಪರೀಕ್ಷೆ ನಡೆಸುವಂತಿಲ್ಲ

ಖಾಸಗಿ ಶಾಲೆಗಳು ಶುಲ್ಕದ ವಿವರ ಕಡ್ಡಾಯವಾಗಿ ಪ್ರಕಟಿಸಬೇಕು; ಶಿಕ್ಷಣ ಇಲಾಖೆ ಸೂಚನೆ ಪ್ರಸಕ್ತ 2024-25 ನೇ ಸಾಲಿಗೆ ನಿಗಡಿಪಡಿಸಿರುವ ಶುಲ್ಕದ ವಿವರ ಪ್ರಕಟಿಸುವಂತೆ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಗಳಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ 17,125 ಖಾಸಗಿ ಶಾಲೆಗಳಿದ್ದು, ಬಹುತೇಕ ಎಲ್ಲವೂ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಶಿಕ್ಷಣ ಇಲಾಖೆ ನಿಯಮಗಳ ಪ್ರಕಾರ, ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳುವ ವೇಳೆ ಆ ವಿದ್ಯಾರ್ಥಿ ಮತ್ತು ಪೋಷಕರನ್ನು ಪರೀಕ್ಷೆಗೆ ಒಳಪಡಿಸಬಾರದು ಎಂದು ಸ್ಪಷ್ಟವಾಗಿ ಸೂಚಿಸಿದೆ. ಬಹುತೇಕ ಖಾಸಗಿ ಶಾಲೆಗಳು ಇದ್ಯಾವುದನ್ನೂ […]

Continue Reading

ಬಾಯ್ಲರ್‌ ಕೋಳಿಯನ್ನು ಅತಿಯಾಗಿ ಸೇವಿಸುವುದರಿಂದ ಸಂತಾನಹೀನತೆ, ಬೊಜ್ಜು, ಋತುಬಂಧ ಸಮಸ್ಯೆ, ಮಕ್ಕಳು ಬೇಗನೆ ಪ್ರೌಢಾವಸ್ಥೆಯನ್ನು ತಲುಪುತ್ತಾರೆ: ತಜ್ಞರ ಅಭಿಪ್ರಾಯ.

ನಮ್ಮ ದೇಶದಲ್ಲಿ ಬಾಯ್ಲರ್ ಕೋಳಿಗಳ ಉತ್ಪಾದನೆ ಹೆಚ್ಚು. ಮಾರುಕಟ್ಟೆಯಲ್ಲಿ ಶೇ 90ರಷ್ಟು ಬಾಯ್ಲರ್ ಕೋಳಿ ಮಾಂಸವೇ ಲಭ್ಯವಿರುತ್ತದೆ. ಬಾಯ್ಲರ್ ಕೋಳಿಗಳ ಬೆಲೆಯೂ ಅಗ್ಗ. ಇದು ಎಲ್ಲಾ ವರ್ಗದವರಿಗೂ ಸಲ್ಲುವ ಕಾರಣ ಇದರ ಮಾರಾಟವೇ ಹೆಚ್ಚಿದೆ. ಕೋಳಿ ಫಾರಂಗಳಲ್ಲೂ ಬಾಯ್ಲರ್ ಕೋಳಿಗಳನ್ನೇ ಹೆಚ್ಚು ಸಾಕುತ್ತಾರೆ. ಆದರೆ ಬಾಯ್ಲರ್‌ ಕೋಳಿಗಳು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದನ್ನು ಬೆಳೆಸುವಾಗ ಕೆಲವು ಚುಚ್ಚುಮದ್ದು ಹಾಗೂ ಔಷಧಗಳನ್ನು ನೀಡಲಾಗುತ್ತದೆ. ಆ ಕಾರಣಕ್ಕೆ ಬಾಯ್ಲರ್‌ ಕೋಳಿ ತಿನ್ನುವುದರಿಂದ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಎಂದು ಹೇಳಲಾಗುತ್ತದೆ. ಕಳೆದ ಒಂದಿಷ್ಟು […]

Continue Reading

ಮೂಡಿಗೆರೆಯ ಹೊರವಲಯದಲ್ಲಿ ಮಾರುತಿ ವ್ಯಾನ್ -ಮೆಸ್ಕಾಂ ಲಾರಿ ಮಧ್ಯೆ ಭೀಕರ ಅಪಘಾತ; ನಾಲ್ವರು ದುರ್ಮರಣ.

ಮೂಡಿಗೆರೆ : ಇಲ್ಲಿನ ಹೊರವಲಯದಲ್ಲಿ ಮೆಸ್ಕಾಂ ಲಾರಿ-ಮಾರುತಿ ವ್ಯಾನ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ವ್ಯಾನ್ ಗುರುತು ಹಿಡಿಯಲಾರದಷ್ಟು ಛಿದ್ರಗೊಂಡಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಪ್ರಯಾಣಿಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಮೂಲದವರು ಮಾರುತಿ ವ್ಯಾನ್ ಮತ್ತು ಆಲ್ಟೋ ಕಾರಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದಾಗ ಮಾರುತಿ ವ್ಯಾನ್ ಗೆ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮೆಸ್ಕಾಂ ಲಾರಿ ಬಣಕಲ್ ಸಮೀಪ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭ ಹಿಂಬದಿಯಲ್ಲಿದ್ದ […]

Continue Reading

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ..ಏತ ನೀರಾವರಿ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ.!

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಅನ್ನುವ ಗಾದೆ ಮಾತು ಹುಟ್ಟಿಕೊಂಡಿರುವುದು ಇವರನ್ನು ನೋಡಿ ಆಗಿರಬೇಕು. ಆ ರೀತಿಯಲ್ಲಿ ಸರಕಾರದ ಬೊಕ್ಕಸವನ್ನೇ ಲೂಟಿ ಮಾಡಿ ಗಡದ್ದಾಗಿ ಮೇಯಿಸಿಕೊಂಡ ಅಧಿಕಾರಿ ವರ್ಗದ ಕಥೆ ಇದು. ಒಂದಲ್ಲ..ಎರಡಲ್ಲ.. ಬರೋಬ್ಬರಿ 138 ಕೋಟಿ ಖರ್ಚು ಮಾಡಿ ನಿರ್ಮಿಸಿದ ಏತ ನೀರಾವರಿ ಯೋಜನೆ ಇದೀಗ ನೀರಲ್ಲಿಟ್ಟ ಹೋಮದಂತಾಗಿದೆ. ಅಷ್ಟಕ್ಕೂ ಇದು ನಡೆದಿರುವುದು ಎಲ್ಲಿ ಗೊತ್ತೆ? ಕಾರ್ಕಳದ ಎಣ್ಣೆಹೊಳೆಯಲ್ಲಿ. ಕಾರ್ಕಳ ಎಂದರೆ ಸಾಕು. ಬರೀ ವಿವಾದದಿಂದಲೇ ಸುದ್ದಿಯಾಗುತ್ತಿರುವ ಕ್ಷೇತ್ರ. ಸಿಮೆಂಟು ಮಹಿಮೆಯಿಂದ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಕಾರ್ಕಳ […]

Continue Reading

ಸ್ವಂತ ಮಗಳನ್ನು ವೈಶಾವಾಟಿಕೆಗೆ ತಳ್ಳಿ, ಆಕೆಯ ಸಹಪಾಠಿ ವಿದ್ಯಾರ್ಥಿನಿಯರಿಗೆ ಹಣದ ಆಸೆ ತೋರಿಸಿ, ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡುತ್ತಿದ್ದ ಮಹಿಳೆ

ಅಕ್ರಮ ದಾರಿ ಹಿಡಿದು ಹಣ ಸಂಪಾದನೆ ಮಾಡಲು ಹೋದ ಮಹಿಳೆ ಹಾಗೂ ಆಕೆಯ ಸಹಚರರು ಇದೀಗ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಪೋಷಕರೇ ಎಚ್ಚರ, ನಿಮ್ಮ ಮಕ್ಕಳ ಬಗ್ಗೆ ಗಮನವಿರಲಿ. ಇತ್ತೀಚೆಗಷ್ಟೇ 37ರ ಹರೆಯದ ಮಹಿಳೆಯೊಬ್ಬಳು ಮಾಡಿದ ಕೃತ್ಯವನ್ನು ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಚೆನೈಯ ಮಹಿಳೆ ನಾದಿಯಾ ಅಪ್ರಾಪ್ತ ಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡಿ, ಅಪಾರ ಹಣ ವಸೂಲಿ ಮಾಡುತ್ತಿದ್ದಳು. ಆದರೆ, ಆಕೆಯ ಪಾಪದ ಕೊಡ ತುಂಬಿದ್ದರಿಂದ ಪೊಲೀಸರ ದಾಳಿ ವೇಳೆ ಮಹಿಳೆ ಸಿಕ್ಕಿಬಿದ್ದ ಪ್ರಕರಣ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. […]

Continue Reading

ಚಿಕನ್ ತಿನ್ನುವ ಜನರ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ. ಚಿಕನ್ ಸೇವಿಸಿದರೆ ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ: ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್ಮೆಂಟ್ (ಸಿಎಇ) ವರದಿ

ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್ಮೆಂಟ್ (ಸಿಎಇ) ನ ಪ್ರಯೋಗಾಲಯ ಸಂಶೋಧನೆಯು ಕೋಳಿಯಲ್ಲಿ ಶೇಕಡಾ 40 ರಷ್ಟು ಪ್ರತಿಜೀವಕ ಶೇಷಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.ಚಿಕನ್ ನಲ್ಲಿ ಪ್ರೋಟೀನ್ ಗಳು, ವಿಟಮಿನ್ ಗಳು ಮತ್ತು ಖನಿಜಗಳಿವೆ. ಎಂದು ಪರಿಗಣಿಸಲಾಗಿದೆ. ಆದರೆ ಇತ್ತೀಚಿನ ಸಂಶೋಧನೆಗಳು ಇದನ್ನು ತಿನ್ನುವ ಜನರ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸಿರಬಹುದು ಮತ್ತು ಪ್ರತಿಜೀವಕಗಳಿಗೆ ಕಡಿಮೆ ಒಳಗಾಗುತ್ತಾರೆ ಎಂದು ಬಹಿರಂಗಪಡಿಸಿದೆ. ಕೋಳಿಗಳಿಗೆ ವಿವಿಧ ರೋಗಗಳಿಂದ ರಕ್ಷಿಸಲು ಅಥವಾ ವೇಗವಾಗಿ ಬೆಳೆಯಲು ಮತ್ತು ತೂಕವನ್ನು ಹೆಚ್ಚಿಸಲು ಸಹಾಯ ಮಾಡಲು ಪ್ರತಿಜೀವಕಗಳನ್ನು […]

Continue Reading

ಪ್ರಥಮ ಬಾರಿ ಸಲ್ಲಿಸಿದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡರೆ, ದ್ವಿತೀಯ ಬಾರಿ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ: ಕರ್ನಾಟಕ ಹೈಕೋರ್ಟ್‌

ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡಿದ್ದರೆ ಎರಡನೇ ಸಲ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ. ಪತಿ ತನ್ನ ಮೊದಲನೇ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡ ನಂತರ ಸಲ್ಲಿಸಿದ್ದ ಎರಡನೇ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಅನಂತ ರಾಮನಾಥ ಹೆಗ್ಡೆ ಅವರ ನೇತೃತ್ವದ ವಿಭಾಗೀಯ ಪೀಠ ಪುರಸ್ಕರಿಸಿದೆ. ವಿಚ್ಛೇದನ ಅರ್ಜಿ ತಿರಸ್ಕರಿಸಿದ್ದ ಮೈಸೂರಿನ ನ್ಯಾಯಾಲಯದ ಆದೇಶ ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ. ಒಂದು ವೇಳೆ ಪತಿ ತನ್ನ […]

Continue Reading