ಡಿಕೆಶಿ ಪಟ್ಟಾಭಿಷೇಕಕ್ಕೆ ಕೌಂಟ್ ಡೌನ್.. ಕನಕಪುರ ಬಂಡೆ ಸಿಎಂ ಕನಸು ನನಸಾಗಲು ನೆರವಾದ ಪ್ರಿಯಾಂಕಾ ಗಾಂಧಿ
ಈಗಲೇ ನಾಯಕತ್ವ ಬದಲಾವಣೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಲಾಭವಾಗಬಹುದು ಅನ್ನುವ ದೂರದೃಷ್ಟಿ ಕರ್ನಾಟಕ ರಾಜಕೀಯದ ಭವಿಷ್ಯ ನಿರ್ಧಾರವಾಗುವ ಸಮಯ ಹತ್ತಿರ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆಶಿ ನಡುವಿನ ನಾಯಕತ್ವದ ಸಂಘರ್ಷ ಈಗ ಅಂತಿಮ ಹಂತಕ್ಕೆ ತಲುಪಿದ್ದು ಹೈಕಮಾಂಡ್ ಸರಣಿ ಸಭೆಗಳನ್ನು ನಡೆಸುತ್ತಿದೆ. ಈ ಮಧ್ಯೆ ಪ್ರಿಯಾಂಕಾ ಗಾಂಧಿ ಅವರು ಡಿ.ಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿರುವುದು ಸಿದ್ದರಾಮಯ್ಯ ಬಣದಲ್ಲಿ ಭಾರಿ ತಲ್ಲಣ ಮೂಡಿಸಿದೆ. ಪ್ರಬಲ ಒಕ್ಕಲಿಗ ಸಮುದಾಯವನ್ನು ಪ್ರತಿನಿಧಿಸುವ ಡಿಕೆ ಶಿವಕುಮಾರ್ ಪಕ್ಷದ […]
Continue Reading