ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿ ಲಿಮಿಟೆಡ್ ನ ಸೇವಾ ನ್ಯೂನತೆಗೆ ಬಿಸಿಮುಟ್ಟಿಸಿದ ಗ್ರಾಹಕರ ನ್ಯಾಯಾಲಯ; ಪರಿಹಾರಕ್ಕೆ ಆದೇಶ

ಅಪರೂಪದ ಈ ಪ್ರಕರಣದಲ್ಲಿ ಗ್ರಾಹಕರ ಹಕ್ಕಿನ ಮಹತ್ವ ಮತ್ತೊಮ್ಮೆ ಸಾಬೀತಾಗಿದೆ ಮಂಗಳೂರು: ಬಂಟ್ವಾಳದ ಪೆರ್ನೆ ನಿವಾಸಿ ಗೀತಾ ಬಿ. ಎಸ್ ರವರು ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿಯ ಪ್ರೊ -ಹೆಲ್ತ್ ಪ್ರೊಟೆಕ್ಟ್ ಮತ್ತು ಪಾಲಿಸಿ ಸಂಖ್ಯೆ PROHLR010042018 ನ ಮೆಡಿಕ್ಲೈಮ್ ಪಾಲಿಸಿಯನ್ನು ಹೊಂದಿದ್ದರು. ಸದ್ರಿ ಪಾಲಿಸಿ 06/05/2021 ರಿಂದ 05/05/2022 ರವರೆಗೆ ಸಿಂಧುತ್ವ ಹೊಂದಿತ್ತು . ಈ ಯೋಜನೆ ಪ್ರಕಾರ, ಸದ್ರಿ ಪಾಲಿಸಿ ಫ್ಯಾಮಿಲಿ ಫ್ಲೋಟರ್ ಆಗಿದ್ದು , ರೂ.32,102/- ಪ್ರೀಮಿಯಂ ಅನ್ನು ಗೀತಾರವರು 05/05/2021 […]

Continue Reading

ಚುನಾವಣಾ ಚಕ್ ಪೊಯಿಂಟ್ ಹೆಸರಿಗೆ ಮಾತ್ರ; ನಿರಂತರ ಹಣ, ಹೆಂಡ ಸಾಗಾಟ ಆರೋಪ : ಪತ್ರಕರ್ತರ ಕಂಡು ಅಲಾರ್ಟ್ ಆದ ಸಿಬ್ಬಂಧಿಗಳು

ಮೂಡಿಗೆರೆ: ಹಣ-ಹೆಂಡದ ಸರಬರಾಜು ಮತ್ತು ಆದಾಯ ಮೀರಿದ ಹಣವನ್ನು ತಡೆಯುವುದರೊಂದಿಗೆ ಚುನಾವಣಾ ಅಕ್ರಮ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಚೆಕ್ ಪೋಸ್ಟ್ (ತನಿಖಾಠಾಣೆ) ಗಳನ್ನು ಲಕ್ಷಾಂತರ ರೂ ವೆಚ್ಚದಲ್ಲಿ ನಿರ್ಮಿಸಿ ಕೊಟ್ಟು ಅಧಿಕಾರಿ ಸೇರಿದಂತೆ ಆರು ಜನರನ್ನು ನಿಯೋಜನೆ ಮಾಡಿರುತ್ತದೆ .ಆದರೆ ಅಧಿಕಾರಿಗಳು ಮಾಡಿದ ತಪ್ಪಿನಿಂದ ಅಭ್ಯರ್ಥಿಗಳ ಕಡೆಯಿಂದ ಕೋಟ್ಯಾಂತರ ರೂ ಹಣ ಹರಿದು ಬರುತ್ತಿದ್ದರು ತಪಾಸಣೆ ನಡೆಸದೇ ಹಾಗೇ ಬಿಟ್ಟಿರುವ ಪ್ರಕರಣ ವರದಿಯಾಗಿದೆ. ಚುನಾವಣಾ ಅಕ್ರಮಗಳು, ಅಕ್ರಮ ಹಣ ಸಾಗಾಟ ನಿರಾಂತಕವಾಗಿ ನಡೆಯುತ್ತಿದೆ ಎಂದು […]

Continue Reading

ಪುತ್ತೂರು: ವಾಹನ ತೆರಿಗೆ ಬಾಕಿ ಪ್ರಕರಣದ ಆರೋಪಿ ದೋಷಮುಕ್ತ; ಆರೋಪಿ ಪರ ವಾದ ಮಂಡಿಸಿದ ನ್ಯಾಯವಾದಿ ಮಹೇಶ್ ಕಜೆ

ಪುತ್ತೂರು: ವಾಹನ ಸಂಖ್ಯೆ ಕೆ.ಎ-21 ಸಿ-4541 ವಾಹನ ಮಾಲಕರಾದ ಹೆಚ್. ಮಧುಕರ್ ಆಚಾರ್ ರವರು ದಿನಾಂಕ. 01/12/2003 ರಿಂದ 29/04/2015 ರವರೆಗೆ ರೂ. 99,069 ರೂಗಳನ್ನು ಸಾರಿಗೆ ಇಲಾಖೆಗೆ ತೆರಿಗೆ ಪಾವತಿ ಬಾಕಿ ಇದ್ದು ಅದನ್ನು ವಸೂಲಿ ಮಾಡಿಕೊಡಬೇಕೆಂದು ಕೋರಿ ಸಾರಿಗೆ ಇಲಾಖೆ ಪುತ್ತೂರು ಸಲ್ಲಿಸಿದ ಪ್ರಕರಣವೊಂದರಲ್ಲಿ ಆರೋಪಿಯೆನ್ನಲಾಗಿದ್ದ ಹೆಚ್. ಮಧುಕರ್ ಎಂಬವರರನ್ನು ಪುತ್ತೂರಿನ ಮಾನ್ಯ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ರವರ ನ್ಯಾಯಾಧೀಶರಾದ ಶ್ರೀ. ಶಿವಣ್ಣ ಹೆಚ್ ಆರ್. ನಿರಪರಾದಿಯೆಂದು ಆದೇಶಿಸಿ ಬಿಡುಗಡೆಗೊಳಿಸಿದ್ದಾರೆ. ಪುತ್ತೂರು ಪ್ರಾದೇಶಿಕ […]

Continue Reading

ಸಬ್‌ ಇನ್‌ಸ್ಪೆಕ್ಟರ್‌ ಜಗದೀಶ್ ಹತ್ಯೆ ಪ್ರಕರಣ; ಐವರು ಆರೋಪಿಗಳ ಪೈಕಿ ಮೂವರ ಖುಲಾಸೆ, ಇಬ್ಬರಿಗೆ ಶಿಕ್ಷೆ

ಒಂಬತ್ತು ವರ್ಷಗಳ ಹಿಂದೆ ನಡೆದ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ಜಗದೀಶ್ ಹತ್ಯೆ ಪ್ರಕರಣದ ಐವರು ಆರೋಪಿಗಳ ಪೈಕಿ ಮೂವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ. ಇಬ್ಬರಿಗೆ ಶಿಕ್ಷೆ ಪ್ರಕಟಿಸಿದೆ. ರಘು, ತಿಮ್ಮಕ್ಕ, ಯಲಾಲ ಹನುಮಂತರಾವ್ ಅವರನ್ನು ನ್ಯಾಯಾದೀಶ ರಘುನಾಥ್ ಖುಲಾಸೆಗೊಳಿಸಿದ್ದಾರೆ. ಮಧು ಎಂಬಾತನಿಗೆ ಏಳು ವರ್ಷ ಶಿಕ್ಷೆ ಹಾಗೂ ₹1 ಲಕ್ಷ ದಂಡ ಹಾಗೂ ಹರೀಶ್‌ ಬಾಬು ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ […]

Continue Reading

ವಾಹನ ಅಪಘಾತದ ಪ್ರಕರಣ ಆರೋಪಿ ದೋಷಮುಕ್ತ; ಆರೋಪಿ ಪರ ವಾದ ಮಂಡಿಸಿದ ನ್ಯಾಯವಾದಿ ಮಹೇಶ್ ಕಜೆ

ಸುಮಾರು ಆರು ವರ್ಷಗಳ ಹಿಂದೆ ಗಣೇಶ್ ರೈ ಎಂಬವರು ದ್ವಿಚಕ್ರ ವಾಹನವನ್ನು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಚಲಾಯಿಸಿ ಕೊಂಡು ಹೋಗುತ್ತಿರುವಾಗ ಪುತ್ತೂರು ತಾಲೂಕು 34ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಪೆಟ್ರೋಲ್ ಪಂಪ್ ಬಳಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸೊಂದನ್ನು ಆಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಓವರ್ ಟೇಕ್ ಮಾಡಿದ ಪರಿಣಾಮ, ದ್ವಿಚಕ್ರದ ವಾಹನ ಸವಾರ ಹತೋಟಿ ತಪ್ಪಿ ಸ್ಕಿಡ್ ಆಗಿ ಸವಾರನ ಸಹಿತ ಸ್ಕೂಟರ್ ರಸ್ತೆಗೆ […]

Continue Reading

ಕುಶಾಲನಗರ: ವ್ಯಕ್ತಿಯೋರ್ವರನ್ನು ಅಪಹರಿಸಿ, ಚಿನ್ನಾಭರಣ ಸಹಿತ ನಗದು ದೋಚಿದ ಎಂಟು ಮಂದಿ ಆರೋಪಿಗಳ ಬಂಧನ

ಕುಶಾಲನಗರ: ವ್ಯಕ್ತಿಯೋರ್ವರನ್ನು ಅಪಹರಿಸಿ ಚಿನ್ನಾಭರಣ ಮತ್ತು ನಗದು ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಕುಶಾಲನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಮೈಸೂರು ನಿವಾಸಿ ಯಾಸಿನ್‌, ಶ್ರೀರಾಮ್‌ಪುರ ನಿವಾಸಿ ರುಕ್ಸಾನಾ, ಗೌಸಿಯ ನಗರ ರಿಯಾಜ್‌, ಸಹಬಾಜ್‌, ಅಬ್ದುಲ್‌, ರೇಣುಕಾ, ಸುಹೇಲ್‌ ಅಹಮ್ಮದ್‌, ಪಿರಿಯಾಪಟ್ಟಣ ನಿವಾಸಿ ಯಾಸಿನ್‌, ಗೌಸಿಯಾ ನಗರದ ಪೈಜಲ್‌ ಖಾನ್‌, ರಾಜೀವ್‌ ನಗರದ ಮುದಾಸಿರ್‌ ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೋರ್ವ ಆರೋಪಿ ಪಿಳ್ಳೆ ಎಂಬಾತ ತಲೆ ಮರೆಸಿಕೊಂಡಿದ್ದಾನೆ ಎಪ್ರಿಲ್ 4ರಂದು ರಾತ್ರಿ 7.30ರ ಸಮಯಕ್ಕೆ ಕುಶಾಲನಗರ […]

Continue Reading

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಬೋಳ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ, ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನೀಡುತ್ತಿದ್ದ ಆರೋಪದಡಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ ಬರಬೈಲ್ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಪಂಜಾರಕಟ್ಟೆ ಇಚ್ಚೋಡಿ ಶ್ರೀ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ ಬಂಧಿತ ಆರೋಪಿ. ರಾಜೇಂದ್ರ ಆಚಾರ್ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಅನೇಕ ದೂರುಗಳಿದ್ದು, ಊರವರು ಬುದ್ಧಿ ಹೇಳಿದ್ದರು. ಆದರೂ ಈತನ ಹಳೆ ಚಾಳಿ ಮುಂದುವರಿಸಿದ ಪರಿಣಾಮ ಉಡುಪಿ […]

Continue Reading

ಭಿಕ್ಷುಕರ ಹೆಸರಲ್ಲಿ ವರ್ಷಗಳಿಂದ ಕರ ಸಂಗ್ರಹ ಮಾಡುತ್ತಿರುವ ರಾಜ್ಯ ಸರಕಾರ, ಭಿಕ್ಷುಕರನ್ನು ಯಾಕೆ ನಿಯಂತ್ರಿಸುತ್ತಿಲ್ಲ.?

ಕರ್ನಾಟಕ ಭಿಕ್ಷಾಟನೆ ನಿರ್ಮೂಲನಾ ಕಾಯ್ದೆ 1975 ಪ್ರಕಾರ ಭಿಕ್ಷಾಟನೆ ಮಾಡುವುದು ಹಾಗೂ ಭಿಕ್ಷೆ ಕೊಡುವುದು ಎರಡೂ ಅಪರಾಧ ನಗರ ಮತ್ತು ಗ್ರಾಮಾಂತರಗಳಲ್ಲಿ ಭಿಕ್ಷಾಟನೆ ಮಾಡುವವರ ಹಾಗೂ ಮಾನಸಿಕ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ನಿತ್ಯ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದೆ. ರೈಲ್ವೆ ನಿಲ್ದಾಣ, ಕೇಂದ್ರ ಬಸ್‌ನಿಲ್ದಾಣ, ಸರ್ಕಲ್‌, ಸೂಪರ್‌ ಮಾರ್ಕೆಟ್‌, ಸಿಟಿ ಬಸ್‌ ನಿಲ್ದಾಣ, ಸಿಗ್ನಲ್ ಸೇರಿದಂತೆ ಜನದಟ್ಟಣೆಯ ಪ್ರದೇಶಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ ಭಿಕ್ಷಾಟನೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಂಗಳೂರಿನ ಬಸ್‌ […]

Continue Reading

ಕರ್ನಾಟಕ ಶಿಕ್ಷಣ ಇಲಾಖೆಯಿಂದ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2024-2025 ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗುವಂತಹ 2024-2025 ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಮೊದಲನೇ ಅವಧಿಯು 2024ರ ಮೇ 29 ರಿಂದ ಅಕ್ಟೋಬರ್ 2 ರವರೆಗೆ, ಎರಡನೇ ಅವಧಿಯು ಅಕ್ಟೋಬರ್‌ 21ರಿಂದ 2025ರ ಏಪ್ರಿಲ್‌ 10 ರವರೆಗೆ ಇರಲಿದೆ. ಇದರ ನಡುವೆ, ಅಕ್ಟೋಬರ್ 3 ರಿಂದ 20 ರವರೆಗೆ ದಸರಾ ರಜೆ, 2025ರ ಏಪ್ರಿಲ್ 11 ರಿಂದ ಮೇ […]

Continue Reading

ಅಮಿತ್ ಷಾ ಆಶೀರ್ವಾದ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಮಗನನ್ನು ಸೋಲಿಸಿ ಎಂದು; ಕೆ. ಎಸ್. ಈಶ್ವರಪ್ಪ ರೋಚಕ ಹೇಳಿಕೆ

ಯಡಿಯೂರಪ್ಪ ಮಗನನ್ನು ಸೋಲಿಸಲು ಅಮಿತ್ ಷಾ ಆಶೀರ್ವಾದ ಮಾಡಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ರೋಚಕ ಹೇಳಿಕೆ ನೀಡಿದ್ದಾರೆ. ಇದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಮಾಜಿ ಸಚಿವ ಈಶ್ವರಪ್ಪ ಸದ್ಯದ ಮಟ್ಟಿಗೆ ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಅಮಿತ್ ಷಾ ಭೇಟಿ ಆಗದೆ ಹತಾಶರಾದಂತೆ ಕಂಡುಬಂದ ಈಶ್ವರಪ್ಪ, ನಾನು ಅಮಿತ್ ಷಾ ಅವರನ್ನು ಭೇಟಿಯಾಗಿದ್ದಿದ್ದರೆ ಚುನಾವಣೆ ಸ್ಪರ್ಧೆಯಿಂದ ಹಿಂದೆ […]

Continue Reading