ಕುರಿಗಳನ್ನು ಕಾರಿಗೆ ತುಂಬಿಸಿ ಕಳ್ಳತನ ಮಾಡುತ್ತಿದ್ದ ಖದೀಮರು; ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ನಾಗರಿಕರು
ರಸ್ತೆಬದಿಯಲ್ಲಿ ಮೇಯುತ್ತಿದ್ದ ಕುರಿಗಳನ್ನು ರಾಜಾರೋಷವಾಗಿ ಕಾರಿಗೆ ತುಂಬಿಸಿ ಕದ್ದೊಯ್ಯುತ್ತಿದ್ದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಕುರಿಗಳನ್ನು ಕಳ್ಳತನ ಮಾಡಿ ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಭದ್ರಾವತಿಯ ಜಬೀವುಲ್ಲಾ ಮತ್ತು ಕುಟುಂಬದವರು ಕಾರಲ್ಲಿ ಸಂಚರಿಸುವಾಗ ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಸಮೀಪ ಮೇಯುತ್ತಿದ್ದ ಕುರಿಮಂದೆಯನ್ನು ಕಂಡು ಕುರಿಗಳನ್ನು ಕಳ್ಳತನ ಮಾಡುವ ಉದ್ದೇಶದಿಂದ ಕಾರು ನಿಲ್ಲಿಸಿ ಐದು ಕುರಿಗಳನ್ನು ಹಿಡಿದು ಕಾರಿಗೆ ತುಂಬಿಸಿದ್ದಾರೆ. […]
Continue Reading