ಅಪ್ರಾಪ್ತ ಬಾಲಕೀಯ ಅತ್ಯಾಚಾರ ಪ್ರಕರಣ: ಗರಿಷ್ಟ ಶಿಕ್ಷೆ ನೀಡಿದ ಜಿಲ್ಲಾ ನ್ಯಾಯಾಲಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ಕಲ್ಲು ಕ್ವಾರೆಯಲ್ಲಿ ಅಪ್ರಾಪ್ತ ಬಾಲಕೀಯ ಅತ್ಯಾಚಾರ ಪ್ರಕರಣ ಇಡೀ ದೇಶದಲ್ಲೇ ದೊಡ್ಡ ಕೋಲಾಹಲ ಉಂಟಾಗಿತ್ತು ಕುಂಚೇಬೈಲ್ ಸಮೀಪದ ಗ್ರಾಮವೊಂದರಲ್ಲಿ ವಾಸವಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾ ಚಾರ ನಡೆದಿದೆ ಎಂದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಜನವರಿ 30, 2021 ರಂದು ಪ್ರಕರಣ ದಾಖಲಾಗಿತ್ತು. ಅಂದಿನ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿ ಶ್ರುತಿ ರವರು ಸಾಮೂಹಿಕ ಅತ್ಯಾಚಾರಗೈದ ಬಾಲಕೀಯ ತಾಯಿ ಗೀತ ಸೇರಿದಂತೆ 53 ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದರು ತಾಯಿ […]

Continue Reading

ರಾಜ್ಯದಲ್ಲಿ ಜೋರಾಗಿ ಬೆಳೆಯುತ್ತಿರುವ ಕ್ಯಾನ್ಸರ್ ಪ್ರಕರಣಗಳು; ನಾಲ್ಕು ವರ್ಷದಲ್ಲಿ ಲಕ್ಷದಾಟುವ ಚಿಂತೆ.!

ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 72,956 ಮಂದಿಯಲ್ಲಿ ಕ್ಯಾನ್ಸರ್ ಪತ್ತೆಯಾಗಿ ಹಾಗೂ ರಾಜ್ಯದಲ್ಲಿ ಕ್ಯಾನ್ಸರ್‌ನ ಹೊಸ ಪ್ರಕರಣಗಳು ಏರಿಕೆ ಕಂಡಿವೆ. ಎಂದು ಕಿದ್ವಾಯಿ ಸ್ಮಾರಕ ಗಾಂಧಿ ಸಂಸ್ಥೆಯ ನೋಂದಣಿ ಪ್ರಕಾರ ಬೆಳಕಿಗೆ ಬಂದಿದೆ. ಬದಲಾದ ಜೀವನಶೈಲಿ ಪಾಶ್ಚತ್ಯ ಆಹಾರ ಪದ್ಧತಿ ಸೇರಿ ವಿವಿಧ ಕಾರಣಗಳಿಂದ ರಾಜ್ಯದಲ್ಲಿ ಕ್ಯಾನ್ಸರ್ ಹೊಸ ಪ್ರಕರಣಗಳು ಹೆಚ್ಚಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಾಗೂ ನೋಂದಣಿ ಪ್ರಕಾರ ಶೇ.50ರಷ್ಟು ರೋಗಿಗಳು ಕ್ಯಾನ್ಸರ್ ಚಿಕಿತ್ಸೆಗೆ ಮೂರು ಅಥವಾ ನಾಲ್ಕನೇ ಹಂತದಲ್ಲಿ ದಾಖಲಾಗುತ್ತಿದ್ದು, 14.3%ರಷ್ಟು ಮಂದಿಯಲ್ಲಿ ಮಾತ್ರ […]

Continue Reading

ಉಡುಪಿ: ಶೋಭಾ ಕರಂದ್ಲಾಜೆಗೆ ಲೋಕಸಭಾ ಟಿಕೆಟ್ ಮಿಸ್ ಆಗೋದು ಬಹುತೇಕ ಖಚಿತ.!

2024ರ ಲೋಕಸಭಾ ಚುನಾವಣೆ ರಾಜ್ಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಫೈನಲ್ ಆಗ್ತಾರೆ ಎಂಬ ಕುತೂಹಲ ಮೂರು ಪಕ್ಷದಲ್ಲೂ ಮನೆ ಮಾಡಿದೆ. ಅದರಲ್ಲೂ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿಗೆ ಟಿಕೆಟ್ ತಪ್ಪಬಹುದು ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಪಟ್ಟಿಯಲ್ಲಿ ಉಡುಪಿಯ ಹಾಲಿ ಸಂಸದೆ ಶೋಭಾ ಕರಂದ್ಲಾಜೆಯವರ ಹೆಸರು ಕೂಡ ವ್ಯಾಪಕವಾಗಿ ಕೇಳಿಬರುತ್ತಿತದೆ. ಕಾರಣ ಕಾರ್ಯಕರ್ತರ ವಿರೋಧ. ಈ ಬಾರಿ ಉಡುಪಿ-ಚಿಕ್ಕಮಂಗಳೂರು ಕ್ಷೇತ್ರದಿಂದ ಯಾವುದೇ ಕಾರಣಕ್ಕೂ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ […]

Continue Reading

ರಾಜ್ಯದಲ್ಲಿ ಬಾಂಬೆ ಮಿಠಾಯಿ ಹಾಗೂ ಗೋಬಿ ಮಂಚೂರು ನಿಷೇದದ ಬಗ್ಗೆ ನಾಳೆ ಅಧಿಕೃತ ಘೋಷಣೆ

ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆ ಆರೋಗ್ಯ ಇಲಾಖೆಯಿಂದ ಈಗಾಗಲೇ ಹಾನಿಕಾರ ಅಂಶವಿರುವಂತ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಿ, ಪರೀಕ್ಷಾ ವರದಿಯನ್ನು ಪಡೆದುಕೊಂಡಿದೆ. ಈ ವರದಿಯನ್ನು ಆಧರಿಸಿ ಕರ್ನಾಟಕದಲ್ಲಿ ಬಾಂಬೆ ಮಿಠಾಯಿ ಹಾಗೂ ಗೋಬಿ ಮಂಚೂರು ನಿಷೇದ ಮಾಡೋದಾಗಿ ಹೇಳಲಾಗುತ್ತಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ಮಾರ್ಚ್ 11ರ ಸೋಮವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್‌ನಲ್ಲಿ […]

Continue Reading

ಪೊಲೀಸರ ವಿರುದ್ದ ಕ್ರಮಕೈಗೊಳ್ಳಲು ರಾಜ್ಯ ಮಾನವ ಹಕ್ಕು ಆಯೋಗವು ಸರ್ಕಾರಕ್ಕೆ ಶಿಫಾರಸ್ಸು ಮಾಡಬಹುದೇ ವಿನಾ ನಿರ್ದೇಶಿಸಲಾಗದು

ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗವು (ಕೆಎಸ್‌ಎಚ್‌ಸಿ) ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಬಹುದೇ ವಿನಾ ನಿರ್ದೇಶಿಸಲಾಗದು ಎಂದು ಇತ್ತೀಚೆಗೆ ಕರ್ನಾಟಕ ಹೈಕೋರ್ಟ್‌ ಪುನರುಚ್ಚರಿಸಿದೆ. ಪೊಲೀಸ್‌ ಇನ್‌ಸ್ಪೆಕ್ಟರ್‌ ಸಿ ಗಿರೀಶ್‌ ನಾಯಕ್‌ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೃಷ್ಣ ಎಸ್.‌ ದೀಕ್ಷಿತ್‌ ಮತ್ತು ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠವು ಭಾಗಶಃ ಪುರಸ್ಕರಿಸಿದೆ. 2020ರ ಮಾರ್ಚ್‌ 12ರಂದು ಕೆಎಸ್‌ಎಚ್‌ಸಿ ನೀಡಿರುವ ವರದಿಯನ್ನು ಶಿಫಾರಸ್ಸು ಎಂದು ಪರಿಗಣಿಸಬೇಕೇ ವಿನಾ ನಿರ್ದೇಶನ ಎಂದಲ್ಲ ಎಂದು ನ್ಯಾಯಾಲಯವು […]

Continue Reading

ಮಾಜಿ ಕಾರ್ಪೊರೇಟರ್ ಸಹೋದರ ಮೌಲಾನಾ ಹಾಫಿಲ್‌ ಅಕ್ಮಲ್‌ ರವರ ಬೀಕರ ಹತ್ಯೆ

ಮೌಲಾನಾ ಹಾಫಿಲ್‌ ಅಕ್ಮಲ್‌ ಅವರನ್ನು ಹತ್ಯೆ ಮಾಡಿರುವ ಘಟನೆ ರಾಜೀವ್‌ ನಗರದ ನಿಮ್ರಾ ಮಸೀದಿ ಬಳಿ ಶುಕ್ರವಾರ ಸಂಜೆ ನಡೆದಿದೆ. ಹತ್ಯೆಗೀಡಾದ ಅಕ್ಮಲ್‌ ಅವರು ಮಾಜಿ ಕಾರ್ಪೊರೇಟರ್ ಅಯಾಝ್‌ ಪಂಡು ಅವರ ಸಹೋದರ ಎಂದು ತಿಳಿದುಬಂದಿದೆ. ರಾಜೀವ್ ನಗರ ನಿಮ್ರಾ ಮಸೀದಿ ಬಳಿ ಇರುವ ಬೇಕರಿವೊಂದರ ಮುಂಭಾಗ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.ಈ ಸಂಬಂಧ ಉದಯಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Continue Reading

ಗ್ರಾಹಕರಿಗೆ ಪರಿಹಾರ ನೀಡುವಂತೆ ಹೊರಡಿಸಲಾಗಿದ್ದ ಆದೇಶವನ್ನು ಪಾಲಿಸಲು ವಿಫಲವಾದ ಕಂಪೆನಿ ಎಂಡಿ ಬಂಧನಕ್ಕೆ ವಾರಂಟ್

ಗ್ರಾಹಕರಿಗೆ ಪರಿಹಾರ ನೀಡುವಂತೆ ಹೊರಡಿಸಲಾಗಿದ್ದ ಆದೇಶವನ್ನು ಪಾಲಿಸಲು ವಿಫಲವಾದ ಖಾಸಗಿ ವಾಹನ ಮಳಿಗೆಯೊಂದರ ಎಂಡಿ ಬಂಧನಕ್ಕೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ವಾರಂಟ್ ಜಾರಿ ಮಾಡಿದೆ. ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದಲ್ಲಿರುವ ವಾಹನ ಮಳಿಗೆಯ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಿ ಹಾಜರು ಪಡಿಸುವಂತೆ ನಗರ ಪೊಲೀಸ್ ಆಯುಕ್ತರು ಹಾಗೂ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಬೆಂಗಳೂರು ನಿವಾಸಿ ದೀಪಕ್ ಗೌಡ ಎಂಬುವವರು ತಮ್ಮ ಜಾಗ್ವಾರ್ ಕಾರ್ ಗೆ ಒಳಾಂಗಣ ವಿನ್ಯಾಸ ಮಾಡಿಸಲು ಕಂಪನಿಯೊಂದರ ವಾಹನ ಮಳಿಗೆಗೆ 6.96 […]

Continue Reading

ಪರ ಪುರುಷನೊಂದಿಗೆ ಸಂಬಂಧವಿಟ್ಟುಕೊಂಡಿದ್ದರೆ ಜೀವನಾಂಶ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್

ಡಿವೋರ್ಸ್ ಆದ ನಂತರ ಸಾಮಾನ್ಯವಾಗಿ ಪತಿ, ತನ್ನ ಪತ್ನಿಗೆ ಜೀವನಾಂಶ ಕೊಡುವಂತೆ ಕೋರ್ಟ್ ಆದೇಶಿಸುತ್ತದೆ. ಆದರೆ ಇದೆಲ್ಲಕ್ಕಿಂತ ವಿಭಿನ್ನವಾಗಿ ಕರ್ನಾಟಕ ಹೈಕೋರ್ಟ್‌ ತೀರ್ಪೊಂದನ್ನು ನೀಡಿದೆ. ಗಂಡನಿಂದ ಡಿವೋರ್ಸ್‌ ಪಡೆಯಲು ಅರ್ಜಿ ಸಲ್ಲಿಸಿದ ಪತ್ನಿ, ಸ್ವತಃ ಬೇರೆ ಪುರುಷನೊಂದಿಗೆ ಸಂಬಂಧವಿಟ್ಟುಕೊಂಡಿದ್ದರೆ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ.ನಾನು ಕಾನೂನುಬದ್ಧವಾಗಿ ಮದುವೆಯಾಗಿದ್ದೇನೆ. ಹೀಗಾಗಿ ಜೀವನಾಂಶಕ್ಕೆ ಅರ್ಹಳು ಎಂಬ ಪತ್ನಿಯ ವಾದವನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ, 2005 ಅಡಿಯಲ್ಲಿ ಜೀವನಾಂಶ […]

Continue Reading

ಆಸರೆ ಆಸ್ಪತ್ರೆಯಲ್ಲಿ 74 ಹೆಣ್ಣು ಭ್ರೂಣದ ಹತ್ಯೆ.! ಆಸರೆ ನೀಡಬೇಕಾದವರೇ ಪಾಪಿಗಳಾದರೇ.?

ನೆಲಮಂಗಲದ ಆಸ್ಪತ್ರೆಯೊಂದರಲ್ಲಿ ಒಬ್ಬನೇ ವೈದ್ಯ 74 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಇಲ್ಲಿನ ಆಸರೆ ಆಸ್ಪತ್ರೆ ಮಕ್ಕಳ ಕೊಲೆ ಮಾಡುವ ತಾಣವಾಗಿ ಮಾರ್ಪಟ್ಟಿರುವುದು ಸ್ಪಷ್ಟವಾಗಿದೆ. ಇಡೀ ದೇಶದಲ್ಲಿ ಭ್ರೂಣ ಹತ್ಯೆಗೆ ನಿಷೇಧವಿದೆ, ಅಲ್ಟ್ರಾಸೌಂಡ್‌ ಸೇರಿದಂತೆ ಯಾವುದೇ ತಂತ್ರಜ್ಞಾನಗಳ ಮೂಲಕ ಮಕ್ಕಳ ಲಿಂಗ ಪತ್ತೆ ಹಚ್ಚಿ ಹೆತ್ತವರಿಗೆ ತಿಳಿಸಬಾರದು ಎಂಬ ನಿಯಮವಿದೆ. ಆದರೆ, ಇವುಗಳನ್ನು ಗಾಳಿಗೆ ತೂರಿ ಲಿಂಗಪತ್ತೆಯನ್ನೇ ಪ್ರಧಾನ ಕಸುಬನ್ನಾಗಿ ಮಾಡಿಕೊಂಡು, ಹೆತ್ತವರ ಜತೆ ಸೇರಿ ಭ್ರೂಣ ಹತ್ಯೆ ಮಾಡುವ ಕೆಲಸ ನೆಲಮಂಗಲದ ಆಸರೆ […]

Continue Reading

ಡಿಕೆಶಿ ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು ಮಾಡಿದ ಸುಪ್ರೀಂ ಕೋರ್ಟ್‌

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು 120B ಅಡಿ ದಾಖಲು ಮಾಡಿದ್ದ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ನವ ದೆಹಲಿಯಲ್ಲಿ ಬಂಧಿಸಿ ತಿಹಾರ್‌ ಜೈಲಿಗೆ ಕಳಿಸಿತ್ತು. ತನಿಖೆ ಪೂರ್ಣಗೊಳಿಸಿರುವ ಇ.ಡಿ ಜೂನ್‌ ಕೊನೆಯ ವಾರದಲ್ಲಿ ದೋಷಾರೋಪ ಪಟ್ಟಿಯನ್ನು ದೆಹಲಿಯಲ್ಲಿರುವ ಜನಪ್ರತಿನಿಧಿಗಳ […]

Continue Reading