ಸಾವಿರ ಎಕರೆ ಭೂ ಹಗರಣ: ಬಿಜೆಪಿ ನಾಯಕರು, ಮಾಜಿ ಮುಖ್ಯಮಂತ್ರಿ, ಮಾಜಿ ಕಂದಾಯ ಸಚಿವ, ಮಾಜಿ ಶಾಸಕ ಹಗರಣದಲ್ಲಿ ಭಾಗಿ: ಎಎಪಿ

ಜಗತ್ತಿನಲ್ಲೇ ಭೂ ಮಾಫಿಯಾದಲ್ಲಿ ಬೆಂಗಳೂರಿನ ರಾಜಕಾರಣಿಗಳು ಮೊದಲ ಸ್ಥಾನ ಪಡೆಯುತ್ತಾರೆ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಬೆಂಗಳೂರಿನ ಹತ್ತಾರು ಎಕ್ರೆ ಜಾಗವು ಸಂಪೂರ್ಣ ಭೂಮಾಫಿಯಾಗಳು ಕಬಲಿಸಿದೆ. ಇದರಲ್ಲಿ ಬಿಜೆಪಿಯ ಪ್ರಮುಖ ನಾಯಕರು ಪಾಲ್ಗೊಂಡಿದ್ದಾರೆ ಎಂಬ ಆರೋಪಗಳು ಬಂದಿದ್ದು, ಇದೀಗ ದಾಖಲೆ ಸಹ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ಒಂದು ಸಾವಿರ ಕೋಟಿ ಬೆಲೆಬಾಳುವ 25 ಎಕರೆ ವಿಸ್ತೀರ್ಣ ಜುನ್ನಸಂದ್ರ ಕೆರೆ ಸಂಪೂರ್ಣ ಭೂಮಾಫಿಯಾಗಳ ಹಿಡಿತದಲ್ಲಿದೆ. ಇದರಲ್ಲಿ ಬಿಜೆಪಿಯ ಹಲವು ಪ್ರಭಾವಿ ನಾಯಕರು ಸೇರಿದಂತೆ ಕೆಲವು ನಾಯಕರಿದ್ದಾರೆ ಎಂದು ಎಎಪಿ […]

Continue Reading

ರಾಜ್ಯದ ವಿವಿಧ ಬಗೆಯ ಟ್ಯಾಕ್ಸಿಗಳಿಗೆ ಏಕ ರೂಪ ಪ್ರಯಾಣ ದರ ನಿಗದಿಗೊಳಸಿ ಆದೇಶ ಮಾಡಿದ ಸರಕಾರ

ಟ್ಯಾಕ್ಸಿ ಹಾಗೂ ಅಗ್ರಿಗೇಟರ್ಸ್ ನಿಯಮದಡಿ ಕಾರ್ಯನಿರ್ವಹಿಸುವ ವಿವಿಧ ಮಾದರಿಯ ಟ್ಯಾಕ್ಸಿಗಳಿಗೆ ಏಕರೂಪ ಪ್ರಯಾಣ ದರ ನಿಗದಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸಾರಿಗೆ ಇಲಾಖೆ, ಬೆಂಗಳೂರು ಸೇರಿ ರಾಜ್ಯದಲ್ಲಿ ಓಡಾಡುವ ಎಲ್ಲಾ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಇನ್ನಿತರೆ ಟ್ಯಾಕ್ಸಿಗಳ ಹಾಗೂ ಅಗ್ರಿಗೇಟರ್ಸ್ ನಿಯಮಗಳಡಿ ಕಾರ್ಯಾಚರಣೆ ನಡೆಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಸಾಗಾಣಿಕೆಗೆ ಏಕರೂಪ ದರ ನಿಗದಿ ಪಡಿಸಲಾಗಿದೆ. ಕೂಡಲೇ ಜಾರಿಗೆ ಬರುವಂತೆ ನಿಗದಿಪಡಿಸಲು ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರಕ್ಕೆ […]

Continue Reading

ರಾಜ್ಯಸಭಾ ಟಿಕೆಟ್‌ಗಾಗಿ ಕೈ ಪಡೆಯಲ್ಲಿ ಬಾರೀ ಲಾಬಿ; ಬಿ.ಎಲ್ ಶಂಕರ್‌ ಪರ ಸಿದ್ದು, ಡಿಕೆಶಿ ಬ್ಯಾಟಿಂಗ್, ಹೈಕಮಾಂಡ್ ಚಿತ್ತ..ಎತ್ತ..?

ಈ ತಿಂಗಳಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಕಾಂಗ್ರೆಸ್‌ ಟಿಕೆಟ್‌ಗಾಗಿ ಈಗ ಕೈ ಪಡೆಯಲ್ಲಿ ಒಳಗೊಳಗೇ ಲಾಬಿ ಆರಂಭವಾಗಿದೆ. ರಾಜ್ಯಸಭಾ ಸದಸ್ಯರಾಗಿರುವ ಚಂದ್ರಶೇಖರ್‌, ಹನುಮಂತಯ್ಯ ಹಾಗೂ ನಸೀರ್‌ ಹುಸೇನ್‌ ಅವರ ಅವಧಿ ಮುಗಿಯಲಿದ್ದು, ಈ ಮೂರು ಸ್ಥಾನಗಳ ಮೇಲೆ ಹಲವರು ಕಣ್ಣು ಹಾಕಿದ್ದಾರೆ. ಜತೆಗೆ ನಿವೃತ್ತಿ ಹೊಂದಲಿರುವವರು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಸಕಲ ಬಗೆಯ ಕಸರತ್ತು ನಡೆಸುತ್ತಿದ್ದಾರೆ. ಈ ಮಧ್ಯೆ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಬೇಕೆಂಬ ಲಾಬಿಯು ಬಹಳ ಜೋರಾಗಿ ನಡೆಯುತ್ತಿದೆ. ನಿವೃತ್ತಿಯಾಗಲಿರುವವರಲ್ಲಿ ಒಬ್ಬರು ಒಕ್ಕಲಿಗ, ಮತ್ತೊಬ್ಬರು ದಲಿತರು, […]

Continue Reading

ಗ್ರಾ.ಪಂ ಗಳಲ್ಲಿ ತೆರಿಗೆ ವಸೂಲಿಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸರ್ಕಾರ; ಪ್ರಗತಿ ಸಾಧಿಸದೇ ಇರುವ ಗ್ರಾಮ ಪಂಚಾಯಿತ್ ಪಿಡಿಒಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ

ತೆರಿಗೆ ವಸೂಲಿಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸರ್ಕಾರ ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸದೇ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಪ್ರತಿ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯಂತ ಕಡಿಮೆ ತೆರಿಗೆ ವಸೂಲು ಮಾಡಿರುವ ತಲಾ 10 ಮಂದಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆಯಲ್ಲಿ ಗ್ರಾಮ ಪಂಚಾಯಿತಿಗಳ ತೆರಿಗೆ ವಸೂಲಾತಿಯಲ್ಲಿ ನಿರೀಕ್ಷಿತ […]

Continue Reading

ಸರ್ಕಾರದ ಕಾರ್ಯಕ್ರಮಗಳ ಆರಂಭದಲ್ಲೇ ನಾಡಗೀತೆ ಹಾಡೋದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರದ ಸರ್ಕಾರಿ ಕಾರ್ಯಕ್ರಮಗಳ ಆರಂಭದಲ್ಲೇ ನಾಡಗೀತೆ ಹಾಡೋದು ಕಡ್ಡಾಯ ಎಂಬುದಾಗಿ ಸರ್ಕಾರ ಆದೇಶ ಮಾಡಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ರಾಷ್ಟ್ರಕವಿ ಕುವೆಂಪು ರಚಿತ ಜಯಭಾರತ ಜನನಿಯ ತನುಜಾತೆ ನಾಡಗೀತೆಯನ್ನು ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರ, ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅರೆ ಸರ್ಕಾರಿ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಆರಂಭದಲ್ಲಿ ಹಾಡಬೇಕು ಎಂಬುದಾಗಿ ಆದೇಶ ಹೊರಡಿಸಿದೆ. ಜನವರಿ.7ರಂದು ಹೊರಡಿಸಿದ್ದ ಸರ್ಕಾರಿ ಆದೇಶದಲ್ಲಿ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು […]

Continue Reading

ಮಹಿಳಾ ಪೊಲೀಸ್ ಸಿಬ್ಬಂದಿ ಜೊತೆಗೆ ಕಿರಿಕ್; ಕರ್ನಾಟಕದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಬಂಧನ

ಮಹಿಳಾ ಪೊಲೀಸ್ ಸಿಬ್ಬಂದಿ ಜೊತೆಗೆ ಕರ್ನಾಟಕದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಕಿರಿಕ್ ಮಾಡಿಕೊಂಡಿದ್ದು, ತಮಿಳುನಾಡಿನ ಗೋಬಿ ಪೊಲೀಸ್ ಠಾಣೆಯಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಜಿಲ್ಲೆಯ ಮಹಿಳಾ ಪೊಲೀಸ್ ಒಬ್ಬರು ದೂರು ದಾಖಲು ಮಾಡಿದ್ದರಿಂದ ಐಪಿಎಸ್ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಅರುಣ್ ರಂಗರಾಜನ್ ಬಂಧಿತ ಅಧಿಕಾರಿ ಎಂದು ಹೇಳಲಾಗುತ್ತಿದ್ದು, ದೂರು ನೀಡಿದ ಮಹಿಳೆ ಚಿಂಚೋಳಿ ತಾಲೂಕಿನ ಪೊಲೀಸ್ ಠಾಣೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಕೆಲವು […]

Continue Reading

ಪೋಲಿಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 248 ಇನ್ಸ್ ಪೆಕ್ಟರ್, 47 ಡಿವೈಎಸ್ಪಿ ಗಳ ವರ್ಗಾವಣೆ

ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮುಂದುವರಿದಿದ್ದು ಮತ್ತೆ 47 ಡಿವೈಎಸ್ಪಿ ಹಾಗೂ ರಾಜ್ಯದ ವಿವಿದೆಡೆ ಕಾರ್ಯನಿರ್ವಹಿಸುತ್ತಿರುವ 248 ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜ.30 ರಂದು 30 ಡಿವೈಎಸ್ಪಿಗಳನ್ನು ಹಾಗೂ 132 ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಲಾಗಿತ್ತು. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಬಜಪೆ ಠಾಣೆಗೆ ಮಲ್ಪೆ ವೃತ್ತ ನಿರೀಕ್ಷರಾಗಿದ್ದ ಮಂಜುನಾಥ್ ಎಂ,ಮೂಡಬಿದ್ರೆಗೆ ನಿತ್ಯಾನಂದ ಪಂಡಿತ್, ಸಂದೇಶ್ […]

Continue Reading

ರಾಜ್ಯಾದ್ಯಂತ ಸರಕಾರಿ ಜಮೀನುಗಳ ಒತ್ತುವರಿ,ಕಬಳಿಕೆ ತಡೆಗೆ ’ಬೀಟ್’ ವ್ಯವಸ್ಥೆ ಜಾರಿ ಮಾಡುತ್ತಿರುವ ಸರಕಾರ

ರಾಜ್ಯಾದ್ಯಂತ ಸರಕಾರಿ ಜಮೀನುಗಳ ಒತ್ತುವರಿ, ಕಬಳಿಕೆ ತಡೆಗೆ ಜಿಯೋ ಫೆನ್ಸಿಂಗ್ ಆಧರಿತ ‘ಬೀಟ್’ ವ್ಯವಸ್ಥೆ ಜಾರಿ ಮಾಡಲು ಸರಕಾರ ಮುಂದಾಗಿದೆ. ಇದಕ್ಕಾಗಿ ಎಲ್ಲ ಸರಕಾರಿ ಭೂಮಿಯ ಮಾಹಿತಿ (ಡೇಟಾ ಬೇಸ್) ಸಿದ್ಧಪಡಿಸಿದೆ. ಈ ಜಮೀನುಗಳ ಸ್ಥಳ, ವಿಸ್ತೀರ್ಣ, ಆಕಾರ್ ಬಂದ್ ಸಿದ್ಧಪಡಿಸಲು ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಬಳಸಿ ಸರಕಾರಿ ಜಾಗಗಳ ನಕ್ಷೆ ಸಿದ್ಧಪಡಿಸಿ ಆನ್ ಲೈನ್ ನಲ್ಲಿ ಆಫ್ ಲೋಡ್ ಮಾಡಲು ಕಂದಾಯ ಅಧಿಕಾರಿಗಳಿಗೆ ಮಾರ್ಚ್ ತಿಂಗಳಾಂತ್ಯದವರೆಗೆ ಗಡುವು ನೀಡಲಾಗಿದೆ. ಜಿಯೋ ಫೆನ್ಸಿಂಗ್ ನೊಂದಿಗೆ […]

Continue Reading

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 33 ಡಿವೈಎಸ್ಪಿಗಳು, 132 ಇನ್ಸ್​​ಪೆಕ್ಟರ್​ಗಳ ವರ್ಗಾವಣೆ; ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ವೆಂಕಟೇಶ್ ಪ್ರಸನ್ನ ನೇಮಕ

ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಿದ್ದು, ಓರ್ವ ಡಿವೈಎಸ್ಪಿ ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವೆಂಕಟೇಶ್ ಪ್ರಸನ್ನ ರವರನ್ನು ಪೊಲೀಸ್ ಅಧೀಕ್ಷಕರು ಗುಪ್ತ ವಾರ್ತೆಯಿಂದ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗಿದೆ. ಯು.ಡಿ. ಕೃಷ್ಣಕುಮಾರ್ ಡಿವೈಎಸ್​ಪಿ, ಬಿಡಿಎ ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. […]

Continue Reading

HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಪ್ರಯೋಗಕ್ಕೆ ಇಲಾಖೆ ನಿರ್ಧಾರ

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRC)ಅಳವಡಿಸಲು ಗಡುವು ಸಮೀಪಿಸುತ್ತಿದೆ.ಹೀಗಿದ್ದರೂ ವಾಹನ ಮಾಲೀಕರು ಆಸಕ್ತಿ ತೋರಿಸುತ್ತಿಲ್ಲ. ಇಂತಹ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದ್ದು, ಫೆಬ್ರವರಿ 17 ರಿಂದ ದಂಡಾಸ್ತ್ರ ಪ್ರಯೋಗಿಸಲು ಸಿದ್ಧತೆ ಮಾಡಿಕೊಂಡಿದೆ. HSRP ನಂಬರ್ ಪ್ಲೇಟ್ ಹಾಕಿಸಲು ಸಾರಿಗೆ ಇಲಾಖೆ […]

Continue Reading