ಕ್ರಿಮಿನಲ್ಸ್ ಗಳೊಂದಿಗಿನ ಪೊಲೀಸರ ಸಹವಾಸ, ಒಡನಾಟ ಇಲಾಖೆಗೆ ಕಪ್ಪು ಚುಕ್ಕೆ: ಪೊಲೀಸ್ ಕಮೀಷನರ್ ದಯಾನಂದ್
ಕ್ರಿಮಿನಲ್ಸ್ ಗಳೊಂದಿಗೆ ಶಾಮೀಲು ಹಾಗೂ ಸಿವಿಲ್ ವ್ಯಾಜ್ಯಗಳಲ್ಲಿ ಹಸ್ತಕ್ಷೇಪ ಪ್ರವೃತ್ತಿ ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತರುತ್ತಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಗರ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ನಡೆದ ಹೊಸ ವರ್ಷದ ಮೊದಲ ಕವಾಯತಿನಲ್ಲಿ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಅವರು ಅಧಿಕಾರಿ-ಸಿಬ್ಬಂದಿಗೆ ಸಂದೇಶ ನೀಡಿದರು. ಬೆಂಗಳೂರು ನಗರ ಪೊಲೀಸ್ ಘಟಕವು 60 ವಸಂತಗಳನ್ನು ತುಂಬಿ 61ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಹೆಮ್ಮೆ ಸಂಗತಿಯಾಗಿದೆ. ಕಳೆದ […]
Continue Reading