ಹದಿನೇಳರಯದ ಪೋರ, ಎರಡು ಮಕ್ಕಳ ತಾಯಿಯ ಕುಚ್ ಕುಚ್. ಲೈಂಗಿಕ ತೃಷೆಗಾಗಿ ವಿಧ್ಯಾರ್ಥಿಯನ್ನು ಅಪಹರಿಸಿದ್ದ ಮಹಿಳೆ ಅಂದರ್.!

ಅಪ್ರಾಪ್ತ ಯುವತಿಯನ್ನು ಅಪಹರಿಸಿ ಲೈಂಗಿಕ ತೃಷೆಗೆ ಬಳಸಿಕೊಳ್ಳುವ ಅನೇಕ ಪ್ರಕರಣಗಳನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬಾಕೆ ತನ್ನ ಲೈಂಗಿಕ ತೃಷೆ ತೀರಿಸಿಕೊಳ್ಳಲು 17 ರ ಹರೆಯದ ಕಾಲೇಜು ವಿದ್ಯಾರ್ಥಿಯೊಂದಿಗೆ ಪರಾರಿಯಾಗಿ ಸಿಕ್ಕಿಬಿದ್ದ ಘಟನೆ ದೇವರ ನಾಡು ಕೇರಳದಲ್ಲಿ ನಡೆದಿದೆ. ಕೇರಳದ ಆಲಪ್ಪುಝಾ ಚೇರ್ತಾಳದ 27 ರ ಹರೆಯದ ಮಹಿಳೆ ಸನೂಷ ತನ್ನ ಎರಡು ಮಕ್ಕಳೊಂದಿಗೆ 17 ರ ಬಾಲಕನೊಂದಿಗೆ ಪರಾರಿಯಾಗಿದ್ದಳು. ಈ ಸಂಬಂಧ ಬಾಲಕನ ಪೋಷಕರು ಆಲಪ್ಪುಝಾ ಠಾಣೆಯಲ್ಲಿ ಮಹಿಳೆಯ ವಿರುದ್ಧ ಅಪಹರಣ ಕೇಸ್ ದಾಖಲಿಸಿದ್ದರು. ಮಹಿಳೆ, ಬಾಲಕ […]

Continue Reading

ಮಹಿಳೆಯೊಬ್ಬಳನ್ನು ಅಪಹರಿಸಿ, ಆರು ತಿಂಗಳ ಕಾಲ ಕೂಡಿ ಹಾಕಿ, ಸಾಮೂಹಿಕ ಅತ್ಯಾಚಾರ

ಮಹಿಳೆಯೊಬ್ಬರನ್ನು ಅಪಹರಿಸಿ ಬರೊಬ್ಬರಿ 6 ತಿಂಗಳ ಕಾಲ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಭುವನೇಶ್ವರದಲ್ಲಿ ವರದಿಯಾಗಿದೆ. ಇಪ್ಪತ್ತಮೂರು ವರ್ಷದ ಮಹಿಳೆಯನ್ನು ಸ್ಥಳೀಯ ವ್ಯಕ್ತಿಯೊಬ್ಬ ಅಪಹರಿಸಿ, ಆರು ತಿಂಗಳಿನಿಂದ ಹಲವಾರು ವ್ಯಕ್ತಿಗಳೊಂದಿಗೆ ಸೇರಿ ಒರುಪಾದ ಎಂಬ ಪ್ರದೇಶದಲ್ಲಿ ಅತ್ಯಾಚಾರ ಮಾಡಿದ್ದಾರೆ. ಮಯೂರ್ಭಂಜ್ ಜಿಲ್ಲೆಯ ಬರಿಪಾದದಲ್ಲಿ ಕಳೆದ ಆರು ತಿಂಗಳಿನಿಂದ ತನ್ನನ್ನು ಅಪಹರಿಸಿ ಇರಿಸಲಾಗಿದ್ದು, ಈ ಸಮಯದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ದೈಹಿಕ ಹಿಂಸೆ ನೀಡಲಾಗಿದೆ. ನಂತರ ಅಲ್ಲಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ […]

Continue Reading

ಬಜಾಜ್ ಅಲಯನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ ಪಾಲಿಸಿ ಹೊಂದಿರುವವರಿಗೆ ಆಸ್ಪತ್ರೆಗಳಲ್ಲಿ ಕ್ಯಾಶ್ ಲೆಸ್ ಸೇವೆಗಳು ಬಂದ್. ಸೆಪ್ಟಂಬರ್ ಒಂದರಿಂದ ಜಾರಿ

ಖ್ಯಾತ ಆರೋಗ್ಯ ವಿಮಾ ಸೇವಾ ಸಂಸ್ಥೆಯಾದ ಬಜಾಜ್ ಅಲಯನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ ಕಂಪನಿಗಳಿಂದ ಆರೋಗ್ಯ ವಿಮೆಗಳನ್ನು ಖರೀದಿಸಿರುವವರಿಗೆ ಭಾರತದ ಆರೋಗ್ಯ ವಿಮಾ ಸೇವಾದಾರ ಕಂಪನಿಗಳ ಸಂಸ್ಥೆ (ಎಎಚ್ ಪಿಐ) ನೆಟ್ ವರ್ಕ್ ನಲ್ಲಿರುವ ದೇಶದ 20 ಸಾವಿರ ಆಸ್ಪತ್ರೆಗಳಲ್ಲಿ ವಿಮಾ ಸೇವೆಗಳನ್ನು ಬಂದ್ ಆಗಲಿವೆ.ಈ ಕುರಿತಂತೆ, ಎಎಚ್ ಪಿಐ ಸಂಸ್ಥೆ ತನ್ನೊಂದಿಗೆ ವ್ಯಾವಹಾರಿಕ ನಂಟು ಹೊಂದಿರುವ 20 ಸಾವಿರ ಆಸ್ಪತ್ರೆಗಳಿಗೆ ಎಎಚ್ ಪಿಐ ಆದೇಶ ಹೊರಡಿಸಿದೆ. ಸೆ. ಒಂದರಿಂದ ಈ ಆದೇಶ ಜಾರಿಗೆ ಬರಲಿದೆ. […]

Continue Reading

ಮೊದಲ ಬಾರಿ ಬ್ಯಾಂಕ್ ಲೋನ್ ಪಡೆಯುವವರಿಗೆ ಸಿಬಿಲ್‌ ಸ್ಕೋರ್‌ ಮಾನದಂಡ ಕಡ್ಡಾಯವಲ್ಲ- ಕೇಂದ್ರ ಹಣಕಾಸು ಸಚಿವಾಲಯ

ಮೊದಲ ಬಾರಿಗೆ ಸಾಲ ಪಡೆಯುವವರಿಗೆ ಸಿಬಿಲ್ ಸ್ಕೋರ್ ಇಲ್ಲದ ಕಾರಣಕ್ಕೆ ಬ್ಯಾಂಕ್ ಗಳಲ್ಲಿ ಸಾಲ ನೀಡಲಾಗುತ್ತಿರಲಿಲ್ಲ. ಆದರೆ ಇನ್ನು ಮುಂದೆ ಸಿಬಿಲ್ ಸ್ಕೋರ್ ಕಾರಣ ನೀಡಿ ಸಾಲ ನಿರಾಕರಿಸಲಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಬ್ಯಾಂಕಿನಲ್ಲಿ ಸಾಲ ಪಡೆಯಬೇಕಿದ್ದರೆ ಉತ್ತಮ ಕ್ರೆಡಿಟ್ ಸ್ಕೋರ್ ಇರಬೇಕು ಎನ್ನುತ್ತಾರೆ. ವೈಯಕ್ತಿಕ ಸಾಲಗಳಂತಹ ಅನ್‌ಸೆಕ್ಯೂರ್ಡ್ ಸಾಲಗಳಿಗೆ ಬ್ಯಾಂಕುಗಳು ಖಂಡಿತಾ ಈ ಸ್ಕೋರ್ ಕೇಳುತ್ತವೆ. 650ಕ್ಕಿಂತ ಹೆಚ್ಚಿನ ಸ್ಕೋರ್ ಹೊಂದಿರುವ ಮತ್ತು ಸಾಲವನ್ನು ಡಿಫಾಲ್ಟ್ ಮಾಡದವರಿಗೆ ಮಾತ್ರ ಬ್ಯಾಂಕುಗಳು ಸಾಲ […]

Continue Reading

ಪೊಲೀಸ್ ಇನ್ಸ್ ಪೆಕ್ಟರ್ ಖಾತೆಗೆ ಸೈಬರ್ ಖದೀಮರು ಕನ್ನ, ಮೂರು ಲಕ್ಷ ರೂ ವಂಚನೆ

ಪೊಲೀಸ್ ಇನ್ಸ್ ಪೆಕ್ಟರ್ ರೊಬ್ಬರ ಖಾತೆಗೆ ಸೈಬರ್ ಖದೀಮರು ಕನ್ನ ಹಾಕಿದ ಘಟನೆ ಮುಂಬೈನಲ್ಲಿ ನಡೆದಿದೆ. ರಾಜ್ಯಪಾಲರ ಅಧಿಕೃತ ನಿವಾಸ ‘ರಾಜ ಭವನ’ದಲ್ಲಿನ ಪೊಲೀಸ್ ಇನ್ಸ್‌ಪೆಕ್ಟರ್ ಗೆ ಸೈಬರ್ ಖಧೀಮರು ಮೂರು ಲಕ್ಷ ರೂ ವಂಚಿಸಿದ್ದಾರೆ. ಮುಂಬಾಯಿ ರಾಜ ಭವನದ ಪೊಲೀಸ್ ಇನ್ಸ್‌ಪೆಕ್ಟರ್ ಅವರಿಗೆ ಫಿಶಿಂಗ್ ಮೂಲಕ ಸೈಬರ್ ಕಳ್ಳರು ವಂಚಿಸಿದ್ದಾರೆ. ಫಿಶಿಂಗ್ ಎನ್ನುವುದು ಇಮೇಲ್‌, ಪಠ್ಯ ಸಂದೇಶಗಳು, ಫೋನ್ ಕರೆಗಳು ಅಥವಾ ದುರುದ್ದೇಶಪೂರಿತ ಲಿಂಕ್‌ಗಳ ಮೂಲಕ ವ್ಯಕ್ತಿಗಳ ಮೇಲೆ ನಡೆಸುವ ಸೈಬರ್ ದಾಳಿಯಾಗಿದೆ. ಇದರಿಂದ ವೈಯಕ್ತಿಕ […]

Continue Reading

ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಶಿಕ್ಷಕಿಯನ್ನು ಸೇವೆಯಿಂದ ವಜಾ

ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಶಿಕ್ಷಕಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ಇಸ್ರೇಲ್‍ನ ಪೆಟಾ ಟಿಕ್ವಾದ 43 ವರ್ಷದ ಶಿಕ್ಷಕಿಯೊಬ್ಬರು 17 ವರ್ಷದ ಇಬ್ಬರು ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವುದನ್ನು ಒಪ್ಪಿಕೊಂಡ ನಂತರ ಆಕೆಯನ್ನು ನಾಗರಿಕ ಸೇವಾ ಆಯೋಗವು, ದೋಷಿ ಎಂದು ಘೋಷಿಸಿದೆ. ಇಬ್ಬರು ವಿದ್ಯಾರ್ಥಿಗಳೊಂದಿಗೆ ಶಿಕ್ಷಕಿ ಲೈಂಗಿಕ ಕ್ರಿಯೆ ನಡೆಸಿದ್ದನ್ನು ಮತ್ತೊಬ್ಬ ವಿದ್ಯಾರ್ಥಿ ನೋಡಿದ್ದ. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಯಿತು. ಈ ವೇಳೆ ಹೆಸರು ಬಹಿರಂಗಪಡಿಸದ […]

Continue Reading

ಮಧ್ಯಪ್ರದೇಶದಲ್ಲಿ ರೈಲಿನಿಂದ ನಾಪತ್ತೆಯಾಗಿದ್ದ ನ್ಯಾಯಾಂಗ ಸೇವಾ ಆಕಾಂಕ್ಷಿ ಅರ್ಚನಾ ಕೊನಗೂ ಭಾರತ-ನೇಪಾಳ ಗಡಿಯಲ್ಲಿ ಪತ್ತೆ

ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ರೈಲಿನಿಂದ ನಾಪತ್ತೆಯಾಗಿದ್ದ 28 ವರ್ಷದ ನ್ಯಾಯಾಂಗ ಸೇವೆಗಳ ಆಕಾಂಕ್ಷಿ ಅರ್ಚನಾ ತಿವಾರಿ ಅವರನ್ನು ಪೊಲೀಸರು ಪತ್ತೆ ಮಾಡಿದ್ದಾರೆ.ಕಟ್ನಿ ನಿವಾಸಿ ಅರ್ಚನಾ, ಸಿವಿಲ್ ನ್ಯಾಯಾಧೀಶರ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಇಂದೋರ್ ನಲ್ಲಿ ವಾಸಿಸುತ್ತಿದ್ದರು. ಆಗಸ್ಟ್ 7 ರಂದು, ಅವರು ಮನೆಗೆ ಪ್ರಯಾಣಿಸಲು ಇಂದೋರ್-ಬಿಲಾಸ್ಪುರ್ ನರ್ಮದಾ ಎಕ್ಸ್ಪ್ರೆಸ್ ಹತ್ತಿದರು. ಅವರು ಕಟ್ನಿಯಲ್ಲಿ ಇಳಿಯಬೇಕಿತ್ತು, ಆದರೆ ಇಳಿಯಲಿಲ್ಲ. ನಂತರ ಅವರ ಬ್ಯಾಗ್ ಉಮಾರಿಯಾ ನಿಲ್ದಾಣದಲ್ಲಿ ಕಂಡುಬಂದಿತು, ಆದರೆ ಅವರು ಎಲ್ಲಿಯೂ ಕಾಣಲಿಲ್ಲ. ಆ ದಿನ ಬೆಳಿಗ್ಗೆ 10:15 ರ […]

Continue Reading

ಕಾಂಗ್ರೆಸ್ ಗ್ಯಾರಂಟಿಗೆ ಮೊರೆ ಹೋದ ಬಿಜೆಪಿ..

ವಿರೋಧ ಪಕ್ಷದ ರಾಜ್ಯದಲ್ಲಿ ಹಿಗ್ಗಾಮುಗ್ಗಾ ತರಾಟೆ..ಆಡಳಿತದ ರಾಜ್ಯಗಳಲ್ಲಿ ರತ್ನಗಂಬಳಿ ಹಾಸಿ ಸ್ವಾಗತ..ಬಿಜೆಪಿಯ ಇಬ್ಬಗೆಯ ಬಣ್ಣ ಬಯಲು ರಾಜಕೀಯ ಪಕ್ಷಗಳ ನಿಜವಾದ ಬಣ್ಣ ಬಯಲಾಗಬೇಕಾದರೆ ಚುನಾವಣೆಗಳು ಬರಬೇಕು. ಚುನಾವಣೆಗಳು ಬಂದಾಗ ಗೆಲುವು ತನ್ನದಾಗಿಸಿಕೊಳ್ಳಲು ಸಿದ್ಧಾಂತಕ್ಕೆ ಎಳ್ಳು ನೀರು ಬಿಡುತ್ತಾರೆ. ಬಹುಶಃ ಬಿಜೆಪಿಯ ವಿಷಯದಲ್ಲಿ ಇದೆ ಆದಂತಿದೆ. ಅಭಿವೃದ್ಧಿ ಆಧಾರಿತ ಆಡಳಿತದ ಪಿತಾಮಹನಂತೆ, ಆರ್ಥಿಕ ಶಿಸ್ತಿನ ಹರಿಕಾರನಂತೆ ಬಿಂಬಿಸಿಕೊಳ್ಳುವ ಬಿಜೆಪಿ ಇತ್ತೀಚಿನ ದಿನಗಳಲ್ಲಿ ಚುನಾವಣೆಗಳು ಬಂದಾಗ ತಾನು ಕೂಡ ಇತರ ಪಕ್ಷಗಳಂತೆ ಜನಪ್ರಿಯ ಯೋಜನೆಗಳ ಹಿಂದೆ ಬೀಳುತ್ತಿರುವುದು ನಿಜಕ್ಕೂ ಅಚ್ಚರಿ […]

Continue Reading

ಮಹಾತ್ಮ ಗಾಂಧಿ ಹಂತಕ ಗೋಡ್ಸೆ ಒಬ್ಬ ಭಯಂಕರ ಭಯೋತ್ಪಾದಕ: ಹಿಂದೂ ಫೈರ್ ಬ್ರ್ಯಾಂಡ್ ಉಮಾಭಾರತಿ ಅಚ್ಚರಿಯ ಹೇಳಿಕೆ

ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ‘ಭಯಂಕರ ಭಯೋತ್ಪಾದಕ’ ಎಂದು ಮಾಜಿ ಕೇಂದ್ರ ಸಚಿವೆ ಹಾಗೂ ಸಂಘಪರಿವಾರದ ನಾಯಕಿ ಉಮಾಭಾರತಿ ಕರೆದಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಉಮಾಭಾರತಿ ಗೋಡ್ಸೆಯ ಕೃತ್ಯವು ಭಯೋತ್ಪಾದನೆಯನ್ನು ಮೀರಿದ ದೊಡ್ಡ ಪಾಪ’ ಎಂದು ಹೇಳಿದರು. ಖಾಸಗಿ ಹಿಂದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಗೋಡ್ಸೆಯನ್ನು ತೀವ್ರವಾಗಿ ಟೀಕಿಸಿದರು ಮತ್ತು ಗಾಂಧೀಜಿಯನ್ನು ಹೊಗಳಿದರು. ‘ನಾಥೂರಾಮ್ ಗೋಡ್ಸೆ ಹಿಂದೂವೇ? ಒಬ್ಬ ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ’ ಎಂದು ಉಮಾಭಾರತಿ ಹೇಳಿದರು. “ಸ್ವತಂತ್ರ ಭಾರತದ ದೊಡ್ಡ […]

Continue Reading

ಬಿಹಾರದಲ್ಲಿ ಜನಾದಿಪತ್ಯ ಮೌಲ್ಯಗಳಿಗೆ ಧಕ್ಕೆ – ಅಲ್ಪಸಂಖ್ಯಾತರ ಮತ ಹಕ್ಕಿಗೆ ಸವಾಲು

ಇಂತಹ ಧೋರಣೆ ಮುಂದುವರಿದರೆ, ಅದು ಜನಾದಿಪತ್ಯ ಮೌಲ್ಯಗಳ ನಾಶಕ್ಕೆ ಕಾರಣವಾಗುವ ಅಪಾಯವಿದೆ. ಜನಾದಿಪತ್ಯ ಮೌಲ್ಯಗಳನ್ನು ಲೆಕ್ಕಿಸದೆ, ಕೇವಲ ಅಧಿಕಾರವನ್ನು ಹಿಡಿಯುವ ಅಜೆಂಡಾವನ್ನು ಮುಂದಿರಿಸಿಕೊಂಡು ಬಿಹಾರದಲ್ಲಿ ರಾಜಕೀಯ ಕುತಂತ್ರಗಳು ನಡೆಯುತ್ತಿವೆ. ಮುಂಬರುವ ಚುನಾವಣೆಯನ್ನು ಎದುರಿಸಲು ಸಜ್ಜಾಗಿರುವ ಸಂಘಪರಿವಾರ ಶಕ್ತಿಗಳಿಗೆ ತೀವ್ರ ಪ್ರತಿರೋಧವಾಗಿ ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ನೇತೃತ್ವವು ಬಲವಾದ ಹೋರಾಟದ ವಲಯವನ್ನು ಕಟ್ಟಿಕೊಟ್ಟಿದೆ. ಸುಮಾರು 67 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ಅಸಂಬದ್ಧ ಕಾರಣಗಳನ್ನು ತೋರಿಸಿ ಕೈಬಿಟ್ಟಿರುವ ಚುನಾವಣಾ ಆಯೋಗದ ನಡೆ, ರಾಜ್ಯದಾದ್ಯಂತ “ಜನಾಧಿಕಾರ ಯಾತ್ರೆ” ಎಂಬ […]

Continue Reading