ರಸ್ತೆ ಗುಂಡಿಗಳು, ತೆರೆದ ಮ್ಯಾನ್ ಹೋಲ್ ಗಳಿಗೆ ಬಿದ್ದು ಪ್ರಾಣ ಕಳೆದುಕೊಂಡವರಿಗೆ 6 ಲಕ್ಷ ಪರಿಹಾರ ನೀಡುವಂತೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ
ಮಹಾರಾಷ್ಟ್ರದಲ್ಲಿ ರಸ್ತೆಗುಂಡಿಗಳು ಅಥವಾ ತೆರೆದ ಮ್ಯಾನ್ ಹೋಲ್ ಗಳಿಗೆ ಬಿದ್ದು ಪ್ರಾಣ ಕಳೆದುಕೊಳ್ಳುವವರ ಕುಟುಂಬಕ್ಕೆ 6 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಪಾಲಿಕೆ ಅಧಿಕಾರಿಗಳು ಮತ್ತು ರಾಜ್ಯ ಸರಕಾರಕ್ಕೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ನ್ಯಾಯಮೂರ್ತಿ ಸಂದೇಶ್ ಪಾಟೀಲ್ ಅವರಿದ್ದ ನ್ಯಾಯಪೀಠವು ರಸ್ತೆ ಗುಂಡಿಗಳು ಅಥವಾ ತೆರೆದ ಮ್ಯಾನ್ ಹೋಲ್ ಗಳಿಂದ ಗಾಯಗೊಂಡವರಿಗೆ 50,000 ರೂಪಾಯಿಯಿಂದ 2.5 ಲಕ್ಷ ರೂಪಾಯಿ ವರೆಗೆ ಪರಿಹಾರ ನೀಡಬೇಕು ಎಂದು ಹೇಳಿದೆ. ಸಂವಿಧಾನದ 21ನೇ ವಿಧಿಯ […]
Continue Reading