ಖೈರ್ಲಂಜಿಯ ಘನ-ಘೋರ ದಲಿತ ಹತ್ಯಾಕಾಂಡ. ಖೈರ್ಲಂಜಿ ಹತ್ಯಾಕಾಂಡ ನಡೆದು ಇಂದಿಗೆ 19 ವರ್ಷ
29-09-20೦6 ರ ಅ ಕರಾಳ ದಿನ ತಮ್ಮ ಅಂತಿಮ ವಿಧಿ ಬರೆಯುವ ದಿನ ಎಂದು ಆ ಅಮಾಯಕ ಕುಟುಂಬದ ಗಮನಕ್ಕೆ ಬರಲೇ ಇಲ್ಲ. ✍️. ಪದರಂಗಿ 20೦6 ಸೆಪ್ಟೆಂಬರ್ 29 ಆ ದಿನ ಸಂಜೆ ಮಹಾರಾಷ್ಟ್ರದ ಬಂಡಾರ ಜಿಲ್ಲೆಯ ಮೊಹಾಲಿ ತಾಲೂಕಿನ ಖೈರ್ಲಂಜಿ ಗ್ರಾಮದಲ್ಲಿ ಅತೀ ಭೀಕರವಾದ ಮನುಷ್ಯತ್ವವೇ ಇಲ್ಲದ, ಕ್ರೂರ ಮೃಗೀಯ ಕಹಿ ಘಟನೆಯೊಂದು ನಡೆದೇ ಹೋಗುತ್ತದೆ. ಬಯ್ಯಲಾಲ್ ಎಂಬ ವಿದ್ಯಾವಂತ ದಲಿತ ಕುಟುಂಬದ ಸದಸ್ಯರ ಭೀಕರ ಹತ್ಯಾಕಾಂಡವೇ ನಡೆಯುತ್ತದೆ. ಆ ಕುಟುಂಬದ ಮುಖ್ಯಸ್ಥನೇ ಬಯ್ಯಲಾಲ್ […]
Continue Reading