ಮದುವೆಗೆ ಒಲ್ಲೆ ಅನ್ನುತ್ತಿರುವ ಯುವತಿಯರು.! ‘ಅವಿವಾಹಿತ’ ಟ್ರೆಂಡ್ ಗೆ ಮಾರುಹೋದ ಹೊಸ ತಲೆಮಾರಿನ ಯುವತಿಯರು.!

ಭಾರತದಲ್ಲಿ ಬರೋಬ್ಬರಿ 72 ಮಿಲಿಯನ್ ಅವಿವಾಹಿತ ಮಹಿಳೆಯರು; ಮಾರ್ಗನ್ ಸ್ಟಾನ್ಲಿ ಬಿಚ್ಚಿಟ್ಟ ಭಯಾನಕ ಸರ್ವೇ ಈಗಿನದ್ದು ತಂತ್ರಜ್ಞಾನದ ಯುಗ. ಹೊಸ ಹೊಸ ಟ್ರೆಂಡ್ ಗೆ ಹೊಸ ತಲೆಮಾರು ಮಾರುಹೋಗುತ್ತಿದ್ದಾರೆ. ಅದರಲ್ಲೂ ಯುವತಿಯರಂತೂ ಹೊಸ ಟ್ರೆಂಡ್ ಫಾಲೋ ಮಾಡುತ್ತಾ ಹೊಸ ಬಿಕ್ಕಟ್ಟಿಗೂ ಕಾರಣರಾಗುತ್ತಿದ್ದಾರೆ. ಭಾರತ ಸೇರಿದಂತೆ ಪ್ರಪಂಚದಾದ್ಯಂತ ಅವಿವಾಹಿತ ಮಹಿಳೆಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಾರ್ಗನ್ ಸ್ಟಾನ್ಲಿ ಬಿಡುಗಡೆಗೊಳಿಸಿರುವ ಸರ್ವೇ ರಿಪೋರ್ಟ್ ಇದೀಗ ಎಲ್ಲರನ್ನೂ ಬೆಚ್ಚಿಬೀಳಿಸುವಂತೆ ಮಾಡಿದೆ. ಯುವತಿಯರು ವಿವಾಹ ಬಂಧನ ಕ್ಕೆ ಒಲ್ಲೆ ಅನ್ನುತ್ತಿದ್ದು, 2030 […]

Continue Reading

ಬಾನಿನ ಚಿಟ್ಟೆ ಭಯಾನಕತೆ..! ಇಲ್ಲಿ ಒಬ್ಬೊಬ್ಬರದ್ದು ಒಂದೊಂದು ಮನಕಲಕುವ ಕಥೆ

ಇರ್ಫಾನ್, ಅರ್ಜುನ್, ಡೇನಿಯಲ್.. ಕನಸು ಹೊತ್ತು ಸುಟ್ಟು ಕರಕಲಾದರು.! ಒಂದು ವಿಮಾನ ಪ್ರಯಾಣ ನೂರಾರು ಕುಟುಂಬಗಳ ಪಾಲಿಗೆ ಎಂದೆಂದೂ ಮರೆಯಲಾಗದ ದುಃಸ್ವಪ್ನವಾಗಿ ಬದಲಾಗಿದೆ.ಅದೆಷ್ಟೋ ಮಂದಿ ಕನಸನ್ನು ಹೊತ್ತು ಬದುಕಿನ ಬಗ್ಗೆ ನಾನಾ ಲೆಕ್ಕಾಚಾರದೊಂದಿಗೆ ವಿಮಾನ ಹತ್ತಿದವರೆಲ್ಲ ಸುಟ್ಟು ಕರಕಲಾಗಿದ್ದಾರೆ.‌ ಅಯ್ಯೋ ವಿಧಿಯೇ.. ಒಬ್ಬರಿಗೆ ಅಪ್ಪ ಇಲ್ಲವಾದರೆ, ಇನ್ನೊಬ್ಬರಿಗೆ ಅಮ್ಮ ಇಲ್ಲ, ಇನ್ನೊಬ್ಬರಿಗೆ ಮಗಳಿಲ್ಲ, ಮತ್ತೊಬ್ಬರಿಗೆ ಅಣ್ಣ ತಂಗಿ, ಅಕ್ಕ ತಮ್ಮ ಇಲ್ಲ. ಮತ್ತೊಬ್ಬರಿಗೆ ಮೊಮ್ಮಗ ಇಲ್ಲ, ಇನ್ಯಾರಿಗೂ ಅಜ್ಜ ಅಜ್ಜಿ ಇಲ್ಲ. ಮತ್ಯಾರದೋ ಇಡೀ ಕುಟುಂಬವೇ ಇಲ್ಲ. […]

Continue Reading

ಭಾರತೀಯ ಅಂಚೆ ಇಲಾಖೆಗೆ ಡಿಜಿಟಲ್ ಸ್ಪರ್ಶ.. ಪಿನ್ ಕೋಡ್ ಯುಗಾಂತ್ಯ..ಡಿಜಿಪಿನ್ ಜಮಾನ.!

ಅಂಚೆ ವಿಳಾಸಗಳನ್ನು ತಿಳಿಸುತ್ತಿದ್ದ ಪಿನ್ ಕೋಡ್ ಯುಗ ಮುಕ್ತಾಯವಾಗಲಿದೆ. ಅದರ ಬದಲಿಗೆ ಪ್ರತಿ ಮನೆಗೂ ಡಿಜಿಟಲ್ ಐಡಿ ಬರಲಿದೆ. ಸುದೀರ್ಘ ವರ್ಷದ ನಂತರ ಭಾರತೀಯ ಅಂಚೆ ಇಲಾಖೆ ಬದಲಾವಣೆಗೆ ತೆರೆದುಕೊಳ್ಳುತ್ತಿದೆ. ಇವತ್ತು ಎಲ್ಲಾ ಇಲಾಖೆಗಳು ಡಿಜಿಟಲ್ ಯುಗಕ್ಕೆ ಮಾರ್ಪಾಡು ಆಗಿದ್ದರೂ, ಭಾರತೀಯ ಅಂಚೆ ಇಲಾಖೆ ಯಾವುದೇ ಬದಲಾವಣೆಗೆ ಒಳಗಾಗದೆ ಓಬಿರಾಯನ ಕಾಲದಂತೆ ಇದ್ದ ಪದ್ಧತಿಯಲ್ಲೇ ಇತ್ತು. ಆದರೆ ಇದೀಗ ಅಂಚೆ ಇಲಾಖೆಯಲ್ಲೂ ಕೂಡ ಡಿಜಿಟಲ್ ಸ್ಪರ್ಶಕ್ಕೆ ತಯಾರಿ ನಡೆಯುತ್ತಿದ್ದು, ಇನ್ಮುಂದೆ ವಿಳಾಸ ಪತ್ತೆಗೆ ಇದ್ದ ಪಿನ್ ಕೋಡ್ […]

Continue Reading

‘ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ತೀರ್ಮಾನ ಮೂಲಕ ದೇಶದ ಗಮನ ಸೆಳೆದಿರುವ ಕೇಂದ್ರ ಸರ್ಕಾರ ಇದೀಗ ‘ಒಂದು ದೇಶ ಏಕರೂಪದ ಶಿಕ್ಷಣ ವ್ಯವಸ್ಥೆ’ ಜಾರಿ ಬಗ್ಗೆ ಚಿಂತನೆ ನಡೆಸಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ (Department of Higher Education) ಇಂದು (13.062025 ಶುಕ್ರವಾರ) ಯುಜಿಸಿ ಗೆ ಮಹತ್ವದ ನಿರ್ದೇಶನ ನೀಡಿದೆ. ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಹದೆಗೆಟ್ಟಿದ್ದು ಕಾರ್ಪೊರೇಟ್ ಲಾಭಿಯಿಂದಾಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಏಕರೂಪ ಶಿಕ್ಷಣ ಹಾಗೂ ಅಗತ್ಯ […]

Continue Reading

ಭಾರತದ ಬ್ಯಾಂಕ್ ಗಳಲ್ಲಿ ವಾರಿಸುದಾರರಿಲ್ಲದ 78,000 ಕೋಟಿ ರೂಪಾಯಿ ಪತ್ತೆ

ಭಾರತದ ಬ್ಯಾಂಕ್‌ಗಳಲ್ಲಿ ವಾರಿಸುದಾರರಿಲ್ಲದ 78,000 ಕೋಟಿ ಗೂ ಮಿಕ್ಕ ಹಣ ವಿವಿಧ ಬ್ಯಾಂಕ್ ಗಳಲ್ಲಿ ಸಂಗ್ರಹವಿದೆ. ಈ ಹಣ ನಮ್ಮದು ಎಂದು ಯಾವ ಗ್ರಾಹಕರು ಮುಂದಾಗಿಲ್ಲ. ಈ ಸಂಬಂಧ ಮಂಗಳವಾರ ಸಭೆ ನಡೆಸಿರುವ ಕೇಂದ್ರ ಹಣಕಾಸು ಸಚಿವೆ ಯಾರು ಕ್ಲೈಮ್ ಮಾಡದ ಹಣವನ್ನು ನಿಜವಾದ ಮಾಲೀಕರಿಗೆ ಹಿಂದಿರುಗಿಸುವಂತೆ ಬ್ಯಾಂಕಿಂಗ್ ನಿಯಂತ್ರಕರಿಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲವು ವರ್ಷಗಳಿಂದ ಬ್ಯಾಂಕ್‌ಗಳಲ್ಲಿ ವಾರಸುದಾರರಿಲ್ಲದ ಹಣದ ಮೊತ್ತ ಏರಿಕೆಯಾಗುತ್ತಿದೆ. ಹಣಕಾಸು ಸ್ಥಿರತೆ ಮತ್ತು ಅಭಿವೃದ್ಧಿ ಮಂಡಳಿಯ (FSDC) 29 […]

Continue Reading

242 ಪ್ರಯಾಣಿಕರನ್ನು ಹೊತ್ತೊಯ್ದ ಏರ್ ಇಂಡಿಯಾ ವಿಮಾನದ ಪೈಲಟ್ ಗೆ ಸಹಾಯ ಮಾಡುತ್ತಿದ್ದ ಸಹ ಪೈಲೆಟ್ ಮಂಗಳೂರಿನ ಕ್ಲೈವ್ ಕುಂದರ್..

ದೇಶವನ್ನೇ ಬೆಚ್ಚಿ ಬೀಳಿಸಿದ ಭೀಕರ ವಿಮಾನ ದುರಂತ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ ದುರಂತ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಗುರುವಾರ ಮಧ್ಯಾಹ್ನ 1.38 ಕ್ಕೆ ತೆರಳಿದ ಏರ್ ಇಂಡಿಯಾ ವಿಮಾನ AI 171 ಪತನಗೊಂಡಿದೆ. ಮಂಗಳೂರು ಮೂಲದ ಸಹ ಪೈಲೆಟ್ ಕ್ಲೈವ್ ಕುಂದರ್ ಸೇರಿದಂತೆ 242 ಜನರಿದ್ದ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ದುರ್ಮರಣಕ್ಕೀಡಾಗಿರುವ ಸಾಧ್ಯತೆ ಹೆಚ್ಚಾಗಿದೆ. ಅಹಮದಾಬಾದ್‌ನ ಮೇಘನಿ ನಗರದ […]

Continue Reading

ಕಾಲ್ತುಳಿತ, ಮರಣಹೋಮ: ರಾಜ್ಯ ಸರ್ಕಾರದ ಅಮಾನತಿಗೆ CRF ಸಲಹೆ; ಕಾಲ್ತುಳಿತ, ಮರಣಹೋಮಕ್ಕೆ ಸಿಎಂ-ಡಿಸಿಎಂ ಹೊಣೆಗಾರಷ್ಟೇ ಅಲ್ಲ, ಕಾರಣಕರ್ತರು: ರಾಜ್ಯಪಾಲರಿಗೆ CRF ವರದಿ

‘ಪುಷ್ಪಾ-2’ ಕಾಲ್ತುಳಿತ ದುರಂತದಲ್ಲಿ ಅಲ್ಲೂ ಅರ್ಜುನ್ ಬಂಧನ; ಇಲ್ಲಿ ಡಿಕೆಶಿ, ಕೊಹ್ಲಿ ವಿರುದ್ದ ಏಕೆ ಕ್ರಮವಿಲ್ಲ? CRF ಪ್ರಶ್ನೆ ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ರಾಜ್ಯ ಸರ್ಕಾರದ ಅಸ್ತಿತ್ವಕ್ಕೂ ಸಂಚಕಾರ ತಂದಿದೆ. ಜೊತೆಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ತಂಡಕ್ಕೂ ಸಂಕಷ್ಟ ತಂದೊಡ್ಡಿದೆ. 11 ಜನರ ಮರಣ ಹೋಮಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಇಲಾಖೆಗಳ ಆಕ್ಷೇಪದ ಹೊರತಾಗಿಯೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಠಕ್ಕೆ […]

Continue Reading

ಅಮಿತ್ ಶಾ ಆತುರಕ್ಕೆ ಏನು ಕಾರಣ.? ಕೋರ್ ಕಮಿಟಿಯಲ್ಲಿ ಇವರಿಗೆ ಜಾಗವಿಲ್ಲ.

ಕುಮಾರಣ್ಣ ಯಶಸ್ವಿ ಆಗುತ್ತಿರುವುದು ಹೇಗೆ.?ಕುಮಾರಸ್ವಾಮಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖುಷಿ. ಸಿದ್ಧರಾಮಯ್ಯ – ಡಿ.ಕೆ.ಶಿ ನಡುವಣ ಸಂಘರ್ಷ ತೀವ್ರ ರೂಪ ಪಡೆಯಲಿದೆ. ಸಂಘರ್ಷ ತಡೆಯಲು ಕಾಂಗ್ರೆಸ್ ಹೈಕಮಾಂಡ್ ವಿಫಲವಾಗಲಿದೆಯೇ.? ✍️. ಆರ್.ಟಿ.ವಿಠ್ಠಲಮೂರ್ತಿ ರಾಜ್ಯ ಬಿಜೆಪಿಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ರಾಧಾ ಮೋಹನದಾಸ್ ಅಗರ್ವಾಲ್ ಕಳೆದ ವಾರ ಕರ್ನಾಟಕಕ್ಕೆ ಬಂದರು.ಹೀಗೆ ಬಂದವರು ಪಕ್ಷದ ರಾಜ್ಯ ನಾಯಕರ ವಿರುದ್ದ ಕಂಪ್ಲೇಂಟುಗಳ ಪಟ್ಟಿ ಹಿಡಿದುಕೊಂಡು ಬಂದಿದ್ದರು.ಅಂದ ಹಾಗೆ ಇದಕ್ಕೂ ಮುಂಚೆ ತಿರಂಗಾ ಯಾತ್ರೆಗೆ ಅಂತ ಕರ್ನಾಟಕಕ್ಕೆ ಬಂದಿದ್ದ ರಾಧಾಮೋಹನದಾಸ್ ಅಗರ್ವಾಲ್, ಅವತ್ತೇ […]

Continue Reading

ಗಡ್ಕರಿ, ಸಿಂಗ್ ಬಿಜೆಪಿಯ ಹೊಸ ವಿಂಗ್; ಡಿಕೆಶಿಗೆ ಸಿಎಂ ಪಟ್ಟ ಸಿಗದಿದ್ದರೆ.?

ಅಜ್ಞಾತ ಮೂಲಗಳ ಜತೆ ರಾಜನಾಥ ಸಿಂಗ್ ಚರ್ಚಿಸಿದ್ದು ಯಾರೊಂದಿಗೆ.? ✍️. ಆರ್.ಟಿ. ವಿಠ್ಠಲಮೂರ್ತಿ ಮೊನ್ನೆ ದಿಲ್ಲಿಯ ಬಿಜೆಪಿ ಕಂಪೋಂಡಿನಿಂದ ತೇಲಿ ಬಂದ ಸುದ್ದಿ ಕರ್ನಾಟಕದ ಕಮಲ ಪಾಳಯದಲ್ಲಿ ಸಂಚಲನ‌ ಮೂಡಿಸಿದೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತೀನ್ ಗಡ್ಕರಿ ಅವರನ್ನು ಹೊಸ ಆಪರೇಷನ್ನಿಗೆ ನಿಯೋಜಿಸಲಾಗಿದೆ ಎಂಬುದು ಈ ಸುದ್ದಿ. ಅಂದ ಹಾಗೆ ಕರ್ನಾಟಕದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇಲ್ಲಿನ ಬೆಳವಣಿಗೆಗಳ ಮೇಲೆ ಕಣ್ಣಿಡಲು, ಅದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲು […]

Continue Reading

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾಮೀನು ಪಡೆಯಲು ಒಂದು ವರ್ಷ ಜೈಲಿನಲ್ಲಿರಬೇಕು ಎಂಬ ನಿಯಮವಿಲ್ಲ: ಸುಪ್ರೀಂ ಕೋರ್ಟ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯು ಜಾಮೀನು ಪಡೆಯಲು ಒಂದು ವರ್ಷ ಜೈಲಿನಲ್ಲಿ ಇರಬೇಕು ಎಂಬ ನಿಯಮ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಮತ್ತು ಉಜ್ಜಲ್‌ ಭುಯಾನ್ ಅವರನ್ನು ಒಳಗೊಂಡ ನ್ಯಾಯಪೀಠವು, ರೂಪಾಯಿ 2,000 ಕೋಟಿ ಮದ್ಯ ಹಗರಣ ಪ್ರಕರಣದಲ್ಲಿ ಉದ್ಯಮಿ ಅನ್ವರ್‌ ಧೇಬರ್‌ ಅವರಿಗೆ ಜಾಮೀನು ನೀಡಿತು. ಈ ಸಂದರ್ಭದಲ್ಲಿ ಆರೋಪಿಯು ಜಾಮೀನು ಪಡೆಯಲು ಒಂದು ವರ್ಷ ಜೈಲಿನಲ್ಲಿರಬೇಕು ಎಂಬ ನಿಯಮ ಇಲ್ಲ ಎಂದು ಸ್ಪಷ್ಟಪಡಿಸಿತು. ಅನ್ವರ್ ಅವರನ್ನು ಕಳೆದ […]

Continue Reading