ವಾಹನಗಳ ಮೇಲೆ ಭಾರತೀಯ ರಾಷ್ಟ್ರಧ್ವಜವನ್ನು ಹಾರಿಸುವುದು ನಿಷಿದ್ಧ – ಕಾನೂನು ಮಾಹಿತಿ

ರಾಷ್ಟ್ರಧ್ವಜವನ್ನು ಅವಮಾನಿಸುವ, ಅಥವಾ ಅದರ ಬಳಕೆಯಲ್ಲಿ ತಪ್ಪು ಮಾಡುವುದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುತ್ತದೆ. ✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು ಭಾರತೀಯ ರಾಷ್ಟ್ರಧ್ವಜ — ತ್ರಿವರ್ಣ ಧ್ವಜ — ದೇಶದ ಸ್ವಾಭಿಮಾನ, ಅಖಂಡತೆ ಮತ್ತು ಗೌರವವನ್ನು ಪ್ರತಿನಿಧಿಸುವ ಅತ್ಯುನ್ನತ ಚಿಹ್ನೆ. ಈ ಧ್ವಜವನ್ನು ಗೌರವದಿಂದ ಬಳಸುವ ನಿಯಮಗಳನ್ನು ರೂಪಿಸಲು ಭಾರತ ಸರ್ಕಾರ 2002ರಲ್ಲಿ ಭಾರತೀಯ ಧ್ವಜ ಸಂಹಿತೆ (Flag Code of India) ಅನ್ನು ಜಾರಿಗೆ ತಂದಿದೆ. ಈ ಸಂಹಿತೆ, ಧ್ವಜದ ಸರಿಯಾದ ಬಳಕೆ, ಪ್ರದರ್ಶನ ಮತ್ತು […]

Continue Reading

ರಾಜ್ಯಗಳು ವಕ್ಫ್ ಕಾನೂನನ್ನು ಜಾರಿಗೆ ತರಲು ನಿರಾಕರಿಸುವಂತಿಲ್ಲ.

ಕೇಂದ್ರದ ಯಾವುದೇ ಕಾನೂನನ್ನು ಪಾಲಿಸದಿರುವುದು ಸಂವಿಧಾನದ ವೈಫಲ್ಯವೆಂದು ಪರಿಗಣಿಸಲಾಗುತ್ತದೆ. ಭಾರತಾದ್ಯಂತ ವಕ್ಫ್ ಕಾಯಿದೆಯ ಬಗ್ಗೆ ಬಹಳ ಜೋರಾದ ಚರ್ಚೆ ನಡೆಯುತ್ತಿದೆ. ಸಮಾಜದ ವಿವಿಧ ಸಮುದಾಯಗಳ ಒಳಗೆ ವಾದ-ವಿವಾದಗಳು ಜೋರಾಗಿವೆ. ಕಾರಣ, ಕೇಂದ್ರ ಸರ್ಕಾರ 1995ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಿದ್ದು. ಈಗಾಗಲೇ ತಿದ್ದುಪಡಿಯೂ ಆಗಿ, ಲೋಕಸಭೆ, ರಾಜ್ಯಸಭೆಯಲ್ಲಿ ಅಂಗಿಕಾರಗೊಂಡು, ರಾಷ್ಟ್ರಪತಿಗಳ ಅಂಕಿತವೂ ಆಗಿ ಕಾಯ್ದೆಯಾಗಿ ಜಾರಿಯಾಗಿದೆ. ಕಳೆದ ಏಪ್ರಿಲ್ 3ರಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದು, ಏ. 4ರಂದು ರಾಜ್ಯಸಭೆಯಲ್ಲಿ ಪಾಸ್‌ ಆಗಿದೆ. ಬಳಿಕ ರಾಷ್ಟ್ರಪತಿ […]

Continue Reading

ಸಿವಿಲ್‌ ಪ್ರಕರಣಗಳಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದು ತಪ್ಪು, ಈ ನಡೆ ಸ್ವೀಕಾರಾರ್ಹವಲ್ಲ

ಉ.ಪ್ರದೇಶ ಪೊಲೀಸರಿಗೆ 50 ಸಾವಿರ ದಂಡ ವಿಧಿಸಿದ ಸುಪ್ರೀಂಕೋರ್ಟ್ ಸಿವಿಲ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅನಗತ್ಯವಾಗಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ‍ಪೊಲೀಸ್‌ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ರೂಪಾಯಿ 50 ಸಾವಿರ ದಂಡ ವಿಧಿಸಿದೆ. ಸಿಜೆಐ ಸಂಜೀವ್‌ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್‌ ಕುಮಾರ್‌ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದ್ದು, ಸಿವಿಲ್‌ ಪ್ರಕರಣಗಳಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದು ತಪ್ಪು, ಈ ನಡೆ ಸ್ವೀಕಾರಾರ್ಹವಲ್ಲ ಎಂದಿದೆ. ಅಲ್ಲದೇ, ಸಿವಿಲ್‌ ಪ್ರಕರಣಗಳನ್ನು ಕ್ರಿಮಿನಲ್‌ ಪ್ರಕರಣಗಳನ್ನಾಗಿ […]

Continue Reading

ಯೋಗಿ ನಾಡಿನಲ್ಲಿ ಭಾವಿ ಪತಿಯೆದುರೇ ಎಂಟು ಮಂದಿ ದುಷ್ಕರ್ಮಿಗಳಿಂದ ಯುವತಿಯ ಸಾಮೂಹಿಕ ಅತ್ಯಾಚಾರ

ಬಿಜೆಪಿ ಮುಖಂಡ ಸೇರಿ ಎಂಟು ಮಂದಿ ಆರೋಪಿಗಳ ಬಂಧನ ಯುವತಿಯೊಬ್ಬಳನ್ನು ಆಕೆಯ ಭಾವಿ ಪತಿಯೆದುರೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಭೀಕರ ಘಟನೆ ಯೋಗಿ ಅಧಿತ್ಯನಾಥ್ ರಾಜ್ಯಭಾರ ಮಾಡುತ್ತಿರುವ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾಸ್ಗಂಜ್ ನಲ್ಲಿ ಈ ಘಟನೆ ನಡೆದಿದ್ದು, ಯುವತಿಯ ಭಾವಿ ಗಂಡನ ಎದುರೇ ಯುವತಿಯನ್ನು ಬಿಜೆಪಿ ಮುಖಂಡನ ಸಹಿತ ಎಂಟು ಮಂದಿಯ ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ಥ ಯುವತಿ ಮತ್ತು ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಯುವಕ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರ ವಿವಾಹ […]

Continue Reading

ಕಾನೂನಿನ ನಿಯಮ ಉಲ್ಲಂಘಿಸಿ ಸಮನ್ಸ್, ವಾರಂಟ್ ಗಳನ್ನು ತಪ್ಪಿಸುವ, ನ್ಯಾಯಾಂಗ ಪ್ರಕ್ರಿಯೆಗಳಿಗೆ ಅಡ್ಡಿಪಡಿಸುವವರು ಪೂರ್ವ ಜಾಮೀನು ಪಡೆಯಲು ಅರ್ಹರಲ್ಲ: ಸುಪ್ರೀಂ ಕೋರ್ಟ್

ಕಾನೂನಿನ ನಿಯಮವನ್ನು ಉಲ್ಲಂಘಿಸುವ ಮತ್ತು ನ್ಯಾಯಾಲಯದ ಸಮನ್ಸ್ ಅಥವಾ ವಾರಂಟ್ ಗಳನ್ನು ತಪ್ಪಿಸುವ ಮೂಲಕ ನ್ಯಾಯಾಂಗ ಪ್ರಕ್ರಿಯೆಗಳಿಗೆ ಅಡ್ಡಿಪಡಿಸುವ ವ್ಯಕ್ತಿಗಳು ಬಂಧನ ಪೂರ್ವ ಜಾಮೀನು ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ಇಂತಹ ನಡವಳಿಕೆಯು “ನ್ಯಾಯದ ಆಡಳಿತದಲ್ಲಿ ಅಡ್ಡಿ” ಮತ್ತು ನ್ಯಾಯಾಲಯಗಳ ಅಧಿಕಾರವನ್ನು ದುರ್ಬಲಗೊಳಿಸುತ್ತದೆ ಎಂದು ಅದು ಎಚ್ಚರಿಸಿದೆ. “ಅವರು ವಾರಂಟ್ ಗಳ ಅನುಷ್ಠಾನದಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದರೆ ಅಥವಾ ತಮ್ಮನ್ನು ಮರೆಮಾಚುತ್ತಿದ್ದರೆ ಮತ್ತು ಕಾನೂನಿನ ಅಧಿಕಾರಕ್ಕೆ ಶರಣಾಗದಿದ್ದರೆ, ಅವರಿಗೆ ನಿರೀಕ್ಷಣಾ ಜಾಮೀನು ನೀಡುವ […]

Continue Reading

ಅನೂರ್ಜಿತ ವಿವಾಹಗಳಿಂದ ಜನಿಸಿದ ಮಕ್ಕಳು ಸ್ವಯಂ ಸಂಪಾದಿಸಿದ ಆಸ್ತಿ, ಪೂರ್ವಜರ ಆಸ್ತಿಯನ್ನೂ ಪಡೆಯಲು ಅರ್ಹರು: ಒರಿಸ್ಸಾ ಹೈಕೋರ್ಟ್

ಅನೂರ್ಜಿತ ವಿವಾಹಗಳಿಂದ ಜನಿಸಿದ ಮಕ್ಕಳು ಸ್ವಯಂ ಸಂಪಾದಿಸಿದ ಆಸ್ತಿಯ ಜೊತೆಗೆ ತಮ್ಮ ತಂದೆಯ ಪೂರ್ವಜರ ಆಸ್ತಿಯನ್ನೂ ಪಡೆಯಲು ಅರ್ಹರು ಎಂದು ಒರಿಸ್ಸಾ ಹೈಕೋರ್ಟ್ ಆದೇಶಿಸಿದೆ. 70 ವರ್ಷದ ಮಹಿಳೆಯ ಮೃತ ಪತಿಯ ಎರಡನೇ ಪತ್ನಿಯ ಮಕ್ಕಳಿಗೆ ಆನುವಂಶಿಕ ಹಕ್ಕನ್ನು ಅನುಮತಿಸುತ್ತದೆ ಎಂದು ಕುಟುಂಬ ನ್ಯಾಯಾಲಯದ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ 80 ವರ್ಷದ ಮಹಿಳೆ ಸಲ್ಲಿಸಿದ ವೈವಾಹಿಕ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿಭು ಪ್ರಸಾದ್ ರೌತ್ರೇ ಮತ್ತು ಚಿತ್ತರಂಜನ್ ದಾಶ್ ಅವರ ಪೀಠ ವಜಾಗೊಳಿಸಿದೆ. ಈ ಬಗ್ಗೆ ವಿಚಾರಣೆ ನಡೆಸಿದ […]

Continue Reading

ಪಿಯುಸಿ ವಿದ್ಯಾರ್ಥಿನಿಯನ್ನು ಏಳು ದಿನಗಳ ಕಾಲ ಕೂಡಿ ಹಾಕಿ, ಮದ್ಯ ಕುಡಿಸಿ, ಬರೋಬ್ಬರಿ 23 ಜನರಿಂದ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪಿಯುಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಏಳು ದಿನಗಳ ಕಾಲ ಮದ್ಯ ಕುಡಿಸಿ, ಬರೋಬ್ಬರಿ 23 ಜನರಿಂದ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ದಾಖಲಾಗಿದೆ.ಕಳೆದ ಮಾರ್ಚ್ 29 ರಿಂದ ಏಪ್ರಿಲ್ 4 ರವರೆಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ puc ತರಗತಿಯ ವಿದ್ಯಾರ್ಥಿನಿಯ ಮೇಲೆ 20 ಕ್ಕೂ ಅಧಿಕ ಮಂದಿ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಉತ್ತರ ಪ್ರದೇಶ ಪೊಲೀಸರು 23 ಮಂದಿ ಪುರುಷರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ, ಅವರಲ್ಲಿ 11 ಮಂದಿಯ ಗುರುತು […]

Continue Reading

ವಕ್ಫ್ ಆಸ್ತಿಯೆಂದು ಗುರುತಿಸಿದ ಹಾಗೂ ಘೋಷಿಸಿದ ಸರ್ಕಾರದ ಯಾವುದೇ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪರಿಗಣಿಸಲಾಗುವುದಿಲ್ಲ

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದೆ. ಕಾನೂನು ಸಚಿವ ಕಿರೆಣ್ ರಿಜಿಜು ವಿರೋಧ ಪಕ್ಷಗಳ ಗದ್ದಲದ ನಡುವೆಯೂ ಈ ಮಸೂದೆಯನ್ನು ಮಂಡಿಸಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯಲ್ಲಿನ ಪ್ರತಿ ಅಂಶವನ್ನೂ ಸದನಕ್ಕೆ ಕಾನೂನು ಸಚಿವರು ಓದಿ ಹೇಳಿದಾಗ ಎನ್‌ಡಿಎ ಸಂಸದರು ಬೆಂಚ್ ತಟ್ಟುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದರೆ, ವಿರೋಧ ಪಕ್ಷಗಳು ಕೆಲ ಕಾಲ ಗದ್ದಲ ಎಬ್ಬಿಸಿದವು. ವಕ್ಫ್ ತಿದ್ದುಪಡಿ ಮಸೂದೆಯಲ್ಲಿರುವ ಅಂಶಗಳ ಪೈಕಿ ಈ ಮಸೂದೆ ಅಂಗೀಕಾರವಾಗುವ ಮುನ್ನ ಹಾಗೂ ಅಂಗೀಕಾರವಾದ ನಂತರ ವಕ್ಫ್ ಆಸ್ತಿಯೆಂದು […]

Continue Reading

ಇಸ್ಲಾಮಿನಲ್ಲಿ ವಿವಾಹ ವಿಚ್ಛೇದನ ಇಸ್ಲಾಮಿಕ್ ಕಾನೂನು, ಕುರಾನ್, ಹದೀಸ್ ಮತ್ತು ಭಾರತೀಯ ಕಾನೂನು ಚೌಕಟ್ಟಿನಲ್ಲಿ ವಿವಾಹ ವಿಚ್ಛೇದನ

✍️. ಇಸ್ಮಾಯಿಲ್ ಎಸ್. ನ್ಯಾಯವಾದಿ ವಿವಾಹ ವಿಚ್ಛೇದನವು ಇಸ್ಲಾಂನಲ್ಲಿ ಮಹತ್ವದ ಕಾನೂನು ಮತ್ತು ಧಾರ್ಮಿಕ ಪರಿಕಲ್ಪನೆಯಾಗಿದೆ, ಇದು ಖುರಾನ್, ಹದೀಸ್ ಮತ್ತು ಶರಿಯತ್ ನೆಲೆಗಟ್ಟನ್ನು ಹೊಂದಿದೆ. ಈ ಬರಹವು ಇಸ್ಲಾಮಿಕ್ ವಿವಾಹ ವಿಚ್ಛೇದನ, ಅದರ ಕಾನೂನು ಚೌಕಟ್ಟು ಮತ್ತು ಭಾರತೀಯ ಕಾನೂನು ವ್ಯವಸ್ಥೆಯಲ್ಲಿ ಅದರ ಅನ್ವಯದ ಸಮಗ್ರ ವಿಶ್ಲೇಷಣೆಯನ್ನು ಒದಗಿಸುವ ಸಲುವಾಗಿ ಬರೆಯುತ್ತಿದ್ದೇನೆ. ನನ್ನ ಈ ಬರಹವು ಇಸ್ಲಾಮಿಕ್ ತತ್ವಗಳನ್ನು ಭಾರತೀಯ ಕಾನೂನು ದೃಷ್ಟಿಕೋನಗಳೊಂದಿಗೆ ಹೋಲಿಸುವ ಸಲುವಾಗಿಯಾಗಿರುತ್ತದೆ. ವಿಚ್ಛೇದನ ಕಾನೂನುಗಳ ವಿಕಾಸ, ನ್ಯಾಯಾಂಗ ವ್ಯಾಖ್ಯಾನಗಳು ಮತ್ತು ಮುಸ್ಲಿಂ […]

Continue Reading

ಹೆಚ್ಚಿನ ಅಂಕ, ಕೆಲಸದ ಆಸೆ ತೋರಿಸಿ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ; ವಿಡಿಯೋ ಮಾಡಿ ಬ್ಲಾಕ್‌ ಮೇಲ್‌ ಮಾಡುತ್ತಿದ್ದ ಶಿಕ್ಷಕ ರಜನೀಶ್ ಕುಮಾರ್

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲೇಜಿನ ಶಿಕ್ಷಕನೊಬ್ಬ ತನ್ನ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಅದನ್ನು ರೆಕಾರ್ಡ್‌ ಮಾಡಿ ಬ್ಲಾಕ್‌ಮೇಲ್‌ ಮಾಡಿದ ಆರೋಪ ಕೇಳಿ ಬಂದಿದೆ. ರಜನೀಶ್ ಕುಮಾರ್ ಎಂಬ ಶಿಕ್ಷಕ ಸೇಥ್ ಫೂಲ್ ಚಂದ್ ಬಾಗ್ಲಾ ಪಿಜಿ ಕಾಲೇಜಿನ ಶಿಕ್ಷಕನಾಗಿದ್ದಾನೆ. ಆರೋಪಗಳು ಬೆಳಕಿಗೆ ಬಂದ ನಂತರ ಆಡಳಿತ ಮಂಡಳಿಯು ಆತನನ್ನು ಅಮಾನತುಗೊಳಿಸಿದೆ. ಶಿಕ್ಷಕ ಕುಮಾರ್ ಪರಾರಿಯಾಗಿದ್ದಾನೆ. ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆತನ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, […]

Continue Reading