ಹನ್ನೊಂದು ವರ್ಷಗಳಲ್ಲಿ ನೀವು ಕಂಡಿದ್ದು, ಕೇಳಿದ್ದು ಸುದ್ದಿ ಮಾತ್ರ. ನಿಜವಾದ ಕತೆ ಇನ್ನೂ ಆರಂಭವಾಗಿಲ್ಲ: ನಿತಿನ್ ಗಡ್ಕರಿ
ಹನ್ನೊಂದು ವರ್ಷಗಳಲ್ಲಿ ನೀವು ನೋಡಿದ್ದು ಕೇವಲ ಸುದ್ದಿ ಮಾತ್ರ. ನಿಜವಾದ ಕತೆ ಇನ್ನೂ ಆರಂಭವಾಗಿಲ್ಲ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 2029ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಾತ್ರದ ಕುರಿತ ಪ್ರಶ್ನೆಗೆ ಉತ್ತರಿಸಿದ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ಪಕ್ಷ, ತನ್ನ ಕಾರ್ಯಕರ್ತರಿಗೆ ಯಾವ ಜವಾಬ್ದಾರಿಗಳನ್ನು ನೀಡಬೇಕು ಎಂದು ನಿರ್ಧರಿಸುತ್ತದೆ. ತಮಗೆ ಯಾವುದೇ ಜವಾಬ್ದಾರಿ, ಸ್ಥಾನ ನೀಡಿದರೂ ಅದನ್ನು ದೈರ್ಯವಾಗಿ ನಿರ್ವಹಿಸುವುದಾಗಿ ತಿಳಿಸಿದ್ದಾರೆ. ಸಂದರ್ಶನೊಂದರಲ್ಲಿ ನರೇಂದ್ರ ಮೋದಿ ಸರ್ಕಾರದ ಹನ್ನೊಂದು […]
Continue Reading