ಯೋಗಿ ಆದಿತ್ಯನಾಥ್ ಸುಳ್ಳುಗಾರ, ಸಿ.ಎಂ ಪದವಿಯಲ್ಲಿರಲು ಯೋಗ್ಯರಲ್ಲ, ರಾಜೀನಾಮೆ ಕೊಡಲಿ: ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ
ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ಸಂಭವಿಸಿದ್ದ ಕಾಲ್ತುಳಿತ ಘಟನೆ ಬಗ್ಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಮಾತನಾಡಿರುವುದು ಈಗ ವ್ಯಾಪಕ ಸುದ್ದಿಯಾಗುತ್ತಿದೆ. ಕಾಲ್ತುಳಿತದಲ್ಲಿ ಉಂಟಾದ ಸಾವು-ನೋವುಗಳ ಬಗ್ಗೆ ಸಿ.ಎಂ ಯೋಗಿ ಆದಿತ್ಯನಾಥ್ ನಿಖರ ಮಾಹಿತಿಯನ್ನು ಹಲವು ಗಂಟೆಗಳ ಕಾಲ ಮುಚ್ಚಿಟ್ಟಿದ್ದರು ಎಂದು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಸುಳ್ಳು ಹೇಳಿದ್ದಾರೆ. ನಾವು ಜ.29 ರಂದು ಬೆಳಿಗ್ಗೆ ಎದ್ದ ಕೂಡಲೇ ಕಾಲ್ತುಳಿತ ಉಂಟಾಗಿ 17 ಮಂದಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಬಂದಿತ್ತು. ನಾವು ತೆರಳಬೇಕಿದ್ದ […]
Continue Reading