ತ್ರಿವಳಿ ತಲಾಖ್ ಅಸಂವಿಧಾನಿಕ ಎಂದು ಸುಪ್ರೀಂ ಕದ ತಟ್ಟಿದ್ದ ಜಮೀಯತ್ ಉಲೇಮಾ ಎ ಹಿಂದ್, ಸಮಸ್ತ ಕೇರಳ ಜಂಇಯ್ಯತುಲ್ ಉಲೆಮಾ
ತನ್ನ ನಡೆಯನ್ನು ಸಮರ್ಥಿಸಿ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರಕಾರ ಕೇಂದ್ರ ಸರಕಾರ 2019 ರಲ್ಲಿ ಜಾರಿಗೆ ತಂದಿರುವ ಮುಸ್ಲಿಂ ಮಹಿಳೆಯರ ವಿವಾಹದ ಹಕ್ಕುಗಳ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 4 ರಲ್ಲಿ ತ್ರಿವಳಿ ತಲಾಖ್ ಅನ್ನು ಗಂಭೀರ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲಾಗಿದೆ. ಈ ಅಪರಾಧಕ್ಕೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಕಾಯ್ದೆಯನ್ನು ಕೇಂದ್ರ ಸರಕಾರ ಸಂಸತ್ತಿನಲ್ಲಿ ಅಂಗೀಕರಿಸಿತ್ತು. ಈ ಕಾಯ್ದೆಯ ವಿರುದ್ಧ ದೇಶದಾದ್ಯಂತ ಮುಸ್ಲಿಂ ಸಮುದಾಯ ಆಕ್ರೋಶವನ್ನು […]
Continue Reading