ಹಿಂದೂ, ಹಿಂದುತ್ವ ಎನ್ನುತ್ತಲೇ ಹಿಂದುಳಿದವರನ್ನು ಹಿಂದಕ್ಕೆ ತಳ್ಳುವ ಹುನ್ನಾರವನ್ನು ಯುವ ಸಮುದಾಯ ಅರಿಯಬೇಕು.
ಹಿಂದುಳಿದ ವರ್ಗದ ಯುವಕರ ಕೈಗೆ ತ್ರಿಶೂಲ, ತಲವಾರು, ಕೇಸರಿ ಶಾಲು ಕೊಟ್ಟು ಬೆಂಕಿ ಹಚ್ಚುವ ಕೆಲಸಕ್ಕೆ ಬಳಸಲಾಗುತ್ತಿದೆ.! ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳ ನಾಯಕರಿಗೆ ಅನ್ಯಾಯವಾಗುತ್ತಿದೆ. ಪಕ್ಷಕ್ಕಾಗಿ ದುಡಿದವರನ್ನೇ ದೂರ ತಳ್ಳಲಾಗಿದೆ. ಬಿಜೆಪಿ ಪಕ್ಷವು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಲೇ ಬಂದಿದೆ. ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ನಾಯಕರಾದ ಈಶ್ವರಪ್ಪ ಅವರನ್ನು ಅವಮಾನಿಸಿದರೆ, ಅತ್ತ ದೆಹಲಿಯಲ್ಲಿ ಹಿಂದುಳಿದ ವರ್ಗಕ್ಕೆ ಸೇರಿರುವ ಕೇಜ್ರಿವಾಲ್ ಅವರನ್ನೂ ಬಿಜೆಪಿ ಸರ್ಕಾರ ಜೈಲಿಗಟ್ಟಿದೆ. ಈ ಮೂಲಕ ಹಿಂದುಳಿದ ವರ್ಗದವರ ವಿರುದ್ಧ ನಿರಂತರ ದೌರ್ಜನ್ಯ ನಡೆಯುತ್ತಿದೆ. ಹಿಂದುಳಿದ […]
Continue Reading