ಸಿಎಎ ಜಾರಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ದಾವೆ ಸಲ್ಲಿಸಿದ ಪಿಯುಸಿಎಲ್

ಚುನಾವಣೆಗೆ ಕೆಲವೇ ವಾರಗಳ ಮೊದಲು ಸಿಎಎ 2019 ಅನ್ನು ಜಾರಿಗೆ ತರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಪಿಯುಸಿಎಲ್ ಆಕ್ರೋಶ ವ್ಯಕ್ತಪಡಿಸಿದೆ ಮತ್ತು ಸಿಎಎ ಕಾನೂನನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದೆ. ಪಿಯುಸಿಎಲ್ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನಿನ ಅನುಷ್ಠಾನಕ್ಕೆ ತಡೆಯಾಜ್ಞೆ ನೀಡುವಂತೆ ತುರ್ತು ಅರ್ಜಿ ಸಲ್ಲಿಸಿದೆ. ಸಿಎಎಯಂತಹ ಅಸಂವಿಧಾನಿಕ ಹಾಗೂ ಮತೀಯ ಆಧಾರದ ಮೇಲಿನ ತಾರತಮ್ಯ ಮಾಡುವ ಪೌರತ್ವ ಕಾನೂನುಗಳ ವಿರುದ್ಧ ಪಿಯುಸಿಎಲ್ ಹೋರಾಟವನ್ನು ಮುಂದುವರಿಸಲಿದೆ. ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲೈಬರ್ಟೀಸ್ ಪೌರತ್ವ ತಿದ್ದುಪಡಿ ಕಾಯ್ದೆ, 2019 (ಸಿ ಎ […]

Continue Reading

ನಾ ಖಾವೂಂಗ, ಖಾನೆದೂಂಗ ಎಂದವರಿಂದಲೇ ಕೋಟಿ ಕೋಟಿ ಭ್ರಷ್ಟಾಚಾರ;

ಸತ್ಯ ಬಹಿರಂಗವಾಗುತ್ತೆ ಎಂದು ಹೆದರಿ ಸಿಎಎ ಮೂಲಕ ಹಿಂದೂ-ಮುಸ್ಲಿಂ ಆಟಕ್ಕೆ ಮುಂದಾದ ಕೇಂದ್ರ ಸರ್ಕಾರ.! ಕೇಂದ್ರದ ನರೇಂದ್ರ ಮೋದಿ ಸರಕಾರದ ಚುನಾವಣಾ ಬಾಂಡ್ ಭ್ರಷ್ಟಾಚಾರ ಮುಚ್ಚಿ ಹಾಕಲು ತರಾತುರಿಯಲ್ಲಿ ಪೌರತ್ವ ಕಾಯಿದೆ ಜಾರಿಗೆ ತಂದಿದೆಯಾ ಅನ್ನುವ ಬಗ್ಗೆ ಇದೀಗ ವ್ಯಾಪಕ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಚುನಾವಣಾ ಬಾಂಡ್ ಗಳ ಖರೀದಿದಾರರು ಮತ್ತು ಫಲಾನುಭವಿ ರಾಜಕೀಯ ಪಕ್ಷಗಳ ವಿವರಗಳನ್ನು ಸಲ್ಲಿಸಲು ಗಡುವು ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ದೊಡ್ಡ ಹೊಡೆತ ನೀಡಿದೆ. […]

Continue Reading

13 ಸಾವಿರಕ್ಕೂ ಮಿಕ್ಕ ರಿಯಲ್ ಎಸ್ಟೇಟ್ ಏಜೆಂಟರ ನೋಂದಣಿ ರದ್ದುಗೊಳಿಸಿದ ಮಹಾ ಸರಕಾರ

ಪರವಾನಗಿ ನವೀಕರಿಸಿಕೊಳ್ಳದ 13,785 ರಿಯಲ್ ಎಸ್ಟೇಟ್ ಏಜೆಂಟರ ನೋಂದಣಿಗಳನ್ನು ಮಹಾರಾಷ್ಟ್ರ ರೇರಾ ರದ್ದುಪಡಿಸಿದೆ. 2017 ರಲ್ಲಿ ಪಡೆದಿದ್ದ ಪರವಾನಗಿಯನ್ನು ಪುನರ್ ನವೀಕರಣ ಮಾಡಿಕೊಳ್ಳದೇ ಇದ್ದುದೆ ಮಹಾರಾಷ್ಟ್ರ ರೇರಾ ನೋಂದಣಿ ರದ್ದು ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕಾರಣ. ಪುನರ್ ನವೀಕರಣ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ಮಹಾರಾಷ್ಟ್ರ ರೇರಾ ನಿಗಡಿಪಡಿಸಿರುವ ತರಬೇತಿಗೆ ಹಾಜರಾಗಿ ಪ್ರಮಾಣಪತ್ರವನ್ನು ಪಡೆಯಬೇಕಾಗಿದೆ. ನೋಂದಣಿ ರದ್ದಾದ ಏಜೆಂಟರ ಹೆಸರುಗಳನ್ನು ರೇರಾ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಇತ್ತೀಚೆಗಷ್ಟೇ ಮಹಾರೇರಾ ಏಜೆಂಟರಿಗಾಗಿ ನಾಲ್ಕನೇ ಸುತ್ತಿನ ಪರೀಕ್ಷೆಯನ್ನು ಕೈಗೊಂಡಿತ್ತು. ಪರೀಕ್ಷೆಗೆ ಹಾಜರಾದ […]

Continue Reading

ಪೌರತ್ವ ಕಾಯ್ದೆಯನ್ನು ಜಾರಿಗೊಳಿಸಿದ ಕೇಂದ್ರ ಸರ್ಕಾರ

ಪೌರತ್ವ ಕಾಯ್ದೆ (CAA)ಯನ್ನು‌ ಕೇಂದ್ರ ಸರ್ಕಾರ ಜಾರಿಗೊಳಿಸಿದೆ.ಜಾರಿ ಸಂಬಂಧ ಕೇಂದ್ರ ಸರ್ಕಾರ ಸೋಮವಾರ ಸಂಜೆ ಅಧಿಸೂಚನೆ ಪ್ರಕಟಿಸಿದೆ. ಈ ಹಿಂದೆ ನೀಡಿದ್ದ ಭರವಸೆಯಂತೆ ಚುನಾವಣೆಗೂ‌ ಮುನ್ನ ಸಿಎಎ ಜಾರಿ ಸಂಬಂಧ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಈ ಹಿಂದೆ ಲೋಕಸಭೆ ಚುನಾವಣೆಗೂ ಮುನ್ನ ಸಿಎಎಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರು. ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ, ಅದರಲ್ಲೂ ಅಲ್ಪಸಂಖ್ಯಾತರಿಗೆ ಯಾವ ಸಮಸ್ಯೆಯೂ ಆಗುವುದಿಲ್ಲ. ಈ ಕಾಯ್ದೆ ಪೌರತ್ವ ನೀಡುವುದೇ ಹೊರತು ಕಿತ್ತುಕೊಳ್ಳುವುದಲ್ಲ. ರಾಜಕೀಯ ಲಾಭಕ್ಕಾಗಿ […]

Continue Reading

ಅಪರಿಚಿತ ಮಹಿಳೆಯನ್ನು ‘ಡಾರ್ಲಿಂಗ್’ ಎಂದು ಕರೆಯುವುದು ಲೈಂಗಿಕ ಕಿರುಕುಳ: ಕೊಲ್ಕತ್ತಾ ಹೈಕೋರ್ಟ್

ಅಪರಿಚಿತ ಮಹಿಳೆಯನ್ನು ‘ಡಾರ್ಲಿಂಗ್’ ಎಂದು ಕರೆಯುವುದು ಲೈಂಗಿಕ ಕಿರುಕುಳ ಎಂದು ಕೊಲ್ಕತ್ತಾ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಪರಿಚಿತ ಮಹಿಳೆಯನ್ನು ‘ಡಾರ್ಲಿಂಗ್’ ಎಂದು ಕರೆಯುವುದು ಭಾರತೀಯ ದಂಡ ಸಂಹಿತೆಯ ipc ಸೆಕ್ಷನ್ 354 ಎ (ಮಹಿಳೆಯ ಗೌರವಕ್ಕೆ ಧಕ್ಕೆ) ಮತ್ತು 509 ರ ಅಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದೆ ಎಂದು ಕೊಲ್ಕತ್ತಾ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕುಡಿದ ಮತ್ತಿನಲ್ಲಿ ಮಹಿಳಾ ಕಾನ್ಸ್ಟೇಬಲ್ ಒಬ್ಬರನ್ನು ‘ಡಾರ್ಲಿಂಗ್’ ಎಂದು ಕರೆದಿದ್ದ ಜನಕ್ ರಾಮ್ ಎಂಬಾತನ ಶಿಕ್ಷೆಯನ್ನು ಎತ್ತಿಹಿಡಿದ ಹೈಕೋರ್ಟ್ ನ ಪೋರ್ಟ್ ಬ್ಲೇರ್ ಪೀಠದ ಏಕಸದಸ್ಯ […]

Continue Reading

ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು: ಸುಬ್ರಹ್ಮಣ್ಯ ಸ್ವಾಮಿ

ಖಡಕ್ ಮಾತುಗಳ ಮೂಲಕ ವಿರೋಧ ಪಕ್ಷಗಳನ್ನು,ಸ್ವ ಪಕ್ಷದವರನ್ನು ಬಾಯಿ ಮುಚ್ಚಿಸುವ ಬಿಜೆಪಿ ನಾಯಕರಲ್ಲಿ ಪಕ್ಷದ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಮುಖರು. ವಿರೋಧ ಪಕ್ಷಗಳ ಜೊತೆಗೆ ತಮ್ಮ ಪಕ್ಷದ ತಪ್ಪುಗಳನ್ನು ಕೂಡ ಕಟುವಾಗಿಯೇ ಟೀಕಿಸುವ ಸ್ವಾಮಿ, ಬಿಜೆಪಿಗರಿಗೂ ಕೂಡ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ. ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮ್ಯಾಜಿಕ್ ನಂಥದ್ದೇನೂ ಇಲ್ಲ ಎಂದು ಟೀಕಿಸಿದ್ದ ಬಿಜೆಪಿ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ವಾಗ್ದಾಳಿ […]

Continue Reading

ಲಿವ್‌ ಇನ್‌ ರಿಲೇಶನ್‌ಶಿಪ್‌ ಶರಿಯಾ ಕಾನೂನು ಪ್ರಕಾರ ಮಾನ್ಯವಲ್ಲ. ಅಂಥ ಸಂಬಂಧವು ವ್ಯಭಿಚಾರ ಮತ್ತು ಹರಾಮ್‌ ಎನಿಸಿಕೊಳ್ಳುತ್ತದೆ: ಹೈಕೋರ್ಟ್‌

ಉತ್ತರಪ್ರದೇಶ: ಲಿವ್‌-ಇನ್‌ ರಿಲೇಶನ್‌ಶಿಪ್‌ನಲ್ಲಿರುವ ವಿವಾಹಿತ ಮುಸ್ಲಿಮ್‌ ಮಹಿಳೆಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಹೇಳಿದೆ. ಕಾನೂನುಬದ್ಧವಾಗಿ ಮದುವೆಯಾಗಿರುವ ಮುಸ್ಲಿಂ ಮಹಿಳೆಯು ವಿವಾಹೇತರ ಸಂಬಂಧವನ್ನು ಹೊಂದುವುದಾಗಲಿ ಮತ್ತು ಲಿವ್‌ ಇನ್‌ ರಿಲೇಶನ್‌ಶಿಪ್‌ಲ್ಲಿರುವುದಾಗಲಿ ಶರಿಯಾ ಕಾನೂನು ಪ್ರಕಾರ ಮಾನ್ಯವಲ್ಲ.ಅಂಥ ಸಂಬಂಧವು ಝಿನಾ(ವ್ಯಭಿಚಾರ) ಮತ್ತು ಹರಾಮ್‌ (ಹಾದರ) ಎನಿಸಿಕೊಳ್ಳುತ್ತದೆ ಎಂದು ಹೈಕೋರ್ಟ್‌ ಹೇಳಿದೆ. ಹಿಂದೂ ಪುರುಷನೊಂದಿಗೆ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆಯೊಬ್ಬಳು ತನ್ನ ತಂದೆ ಹಾಗೂ ಸಂಬಂಧಿಕರಿಂದ ಜೀವ ಬೆದರಿಕೆ ಇದ್ದು ರಕ್ಷಣೆ ನೀಡುವಂತೆ ಕೋರ್ಟ್‌ ಮೊರೆ ಹೋಗಿದ್ದಳು. […]

Continue Reading

ಹಿಮಾಚಲದಲ್ಲೂ ಕನಕಪುರ ಬಂಡೆಯ ಕಮಾಲ್; ಬಿಜೆಪಿ ಚಾಣಕ್ಯನಿಗೆ ಸವಾಲಾದ ಬಂಡೆ.!

ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸಿನ 6 ಶಾಸಕರು ಅಡ್ಡಮತದಾನ ಮಾಡಿದ ಕಾರಣ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಪತನವಾಗುವ ಭೀತಿ ಎದುರಿಸುತಿತ್ತು. 68 ಸದಸ್ಯರ ಹಿಮಾಚಲ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ಸಂಖ್ಯೆ 34ಕ್ಕೆ ಕುಸಿದಿತ್ತು. ಸರಳ ಬಹುಮತಕ್ಕೆ 35 ಸಂಖ್ಯೆಗಳ ಅಗತ್ಯವಿದೆ. ಅಲ್ಲದೇ, ಇದೆ ವೇಳೆ ಮಾಜಿ ಮುಖ್ಯಮಂತ್ರಿ ದಿ. ವೀರಭದ್ರಸಿಂಗ್ ಪುತ್ರ ಸಚಿವ ವಿಕ್ರಮಾದಿತ್ಯ ಸಿಂಗ್ ಕೂಡ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಈ ಬೆಳವಣಿಗೆ ಕಾಂಗ್ರಸ್ ಹೈಕಮಾಂಡ್ ಅನ್ನು […]

Continue Reading

ಬಾಂಬ್ ಹೇಗೆ ಮತ್ತು ಎಲ್ಲಿ ತಯಾರಾಗುತ್ತದೆ.? ಪೊಲೀಸ್ ದಾಖಲೆಗಳಲ್ಲಿದೆ ಬಾಂಬ್ ಸ್ಪೋಟದ ಅಸಲೀ ಸತ್ಯ !

✍️. ನವೀನ್ ಸೂರಿಂಜೆ,ಪತ್ರಕರ್ತ ಏಪ್ರಿಲ್ 12, 2023 ರ ಮಂಗಳವಾರ ರಾತ್ರಿ ಕೇರಳದ ಕಣ್ಣೂರು ಜಿಲ್ಲೆಯ ಎರಂಜೋಲಿಪಾಲಂ ಬಳಿ ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ಗೆ ಸೇರಿದ ಯುವಕ ತೀವ್ರ ಗಾಯಗೊಂಡಿದ್ದ. ಆತನನ್ನು ವಿಷ್ಣು (20) ಎಂದು ಗುರುತಿಸಲಾಗಿದ್ದು ಆತನ ಅಂಗೈ ಒಡೆದು ಚೆಲ್ಲಾಪಿಲ್ಲಿಯಾಗಿತ್ತು.‌ ಈ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ವಿಷ್ಣು, ಆತನ ಮನೆಯ ಸಮೀಪದ ಹೊಲವೊಂದರಲ್ಲಿ ಬಾಂಬ್ ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾಗ […]

Continue Reading

ಏರ್ ಇಂಡಿಯಾ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಐ)

ಮುಂಬಯಿ ವಿಮಾನ ನಿಲ್ದಾಣದಲ್ಲಿ ಗಾಲಿ ಕುರ್ಚಿ ಸಿಗದೇ ಹಿರಿಯ ಪ್ರಯಾಣಿಕರೊಬ್ಬರು ಟರ್ಮಿನಲ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಸಿದುಬಿದ್ದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಫೆಬ್ರವರಿ 12 ರಂದು ಈ ದುರ್ಘಟನೆ ನಡೆದಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಡಿಜಿಸಿಎ, ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು. ಏರ್ ಇಂಡಿಯಾ ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ ಡಿಜೆಸಿಎ, ಈ ಪ್ರಕರಣದಲ್ಲಿ ವಿಮಾನಯಾನ ಸಂಸ್ಥೆಯ ನಿರ್ಲಕ್ಷ್ಯ ಎದ್ದು ಕಂಡುಬರುತ್ತದೆ […]

Continue Reading