ಏನಿದು ಶಿಕ್ಷಕರ ದಿನಾಚರಣೆ?

” ಗುರುಗಳೇ! ನಾನು ನಿಮ್ಮ ಶಿಷ್ಯ. ನಿಮ್ಮ ಇನ್ನೂರು ರೂ. ಸಾಲವನ್ನು ತೀರಿಸಲು ಬಂದಿದ್ದೇನೆ” ✍️. ಡಿ. ಐ. ಅಬೂಬಕರ್ ಕೈರಂಗಳ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಮೈಸೂರು ವಿ.ವಿ. ತತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿದ್ದಾಗಲೇ ಅವರನ್ನು ಉಪರಾಷ್ಟಪತಿಯಾಗಿ ಭಾರತ ಸರಕಾರ ಆಯ್ಕೆ ಮಾಡಿತ್ತು. ಹುದ್ದೆ ಸ್ವೀಕಾರಕ್ಕೆ ದೆಹಲಿಗೆ ಅವರು ಹೊರಟಾಗ ರೈಲ್ವೇ ಸ್ಟೇಶನ್ ತನಕ ಅಲಂಕೃತ ಕುದುರೆ ಸಾರೋಟ್ ನಲ್ಲಿ ಗೌರವಾದರ ಪೂರ್ವಕ ಕರಕೊಂಡು ಹೋಗಲಾಗಿತ್ತು. ಸಾರೋಟನ್ನು ಎಳೆದುಕೊಂಡು ಹೋಗಿದ್ದು ಕುದುರೆಗಳಾಗಿರಲಿಲ್ಲ. ವಿದ್ಯಾರ್ಥಿಗಳೇ ಅಲ್ಲಿ ತನಕ ಎಳೆದು ಕೊಂಡು […]

Continue Reading

ರಾಷ್ಟ್ರೀಯ ಪಕ್ಷಗಳ ಒಟ್ಟು ಆಸ್ತಿ ಮೌಲ್ಯ 7,297.62 ಕೋಟಿ

ಬಿಜೆಪಿ ಶ್ರೀಮಂತ ಪಕ್ಷ,6,046 ಕೋಟಿ ಒಡೆಯ ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ. 2020-21ರಲ್ಲಿ ಈ ಎಂಟು ರಾಷ್ಟ್ರೀಯ ಪಕ್ಷಗಳ ಒಟ್ಟು ಆಸ್ತಿ 7,297.62 ಕೋಟಿ ರೂ.ಗಳಷ್ಟಿತ್ತು ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಮಾಡಿದೆ. ಎಂಟು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಎನ್‌ಸಿಪಿ, ಬಿಎಸ್‌ಪಿ, ಸಿಪಿಐ, ಸಿಪಿಐ(ಎಂ), ಎಐಟಿಸಿ […]

Continue Reading

ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಬಾರಿ ಹೊಡೆತ;ಶಾಸಕ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ

ಮಧ್ಯಪ್ರದೇಶದ ಬಿಜೆಪಿ ಹಾಲಿ ಶಾಸಕ ಹಾಗೂ ಹಲವು ಜಿಲ್ಲೆಗಳ ಇತರ ನಾಯಕರು ಇತ್ತೀಚೆಗೆ ಬಿಜಿಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಈ ನಾಯಕರು ಭೋಪಾಲ್‌ನಲ್ಲಿರುವ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಮತ್ತು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಕೆಲವು ತಿಂಗಳುಗಳು ಬಾಕಿ ಇರುವಾಗ ಈ ಘಟನೆ ನಡೆದಿದೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಮಾಜಿ […]

Continue Reading

ಭಾರತದ ಚೊಚ್ಚಲ ಸೌರ ಮಿಷನ್ ಉಡಾವಣೆಗೆ ಸಿದ್ಧವಾಗಿದೆ

ಇಸ್ರೋ ಶನಿವಾರದಂದು ಇಲ್ಲಿನ ಬಾಹ್ಯಾಕಾಶ ನಿಲ್ದಾಣದಿಂದ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್ 1 ಅನ್ನು ಉಡಾವಣೆ ಮಾಡಲು ಸಿದ್ಧವಾಗಿದೆ, ಇದಕ್ಕಾಗಿ ಕ್ಷಣಗಣನೆ ನಡೆಯುತ್ತಿದೆ. ಆದಿತ್ಯ-ಎಲ್1 ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ-ಆಧಾರಿತ ವೀಕ್ಷಣಾಲಯವಾಗಿದೆ ಮತ್ತು 11.50 ಕ್ಕೆ ಇಲ್ಲಿಂದ ಇಸ್ರೋದ ವಿಶ್ವಾಸಾರ್ಹ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಬಳಸಿ ಹಾರಿಸಲಾಗುತ್ತಿದೆ. 125 ದಿನಗಳಲ್ಲಿ ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಮೀ ಪ್ರಯಾಣಿಸಿದ ನಂತರ ಬಾಹ್ಯಾಕಾಶ ನೌಕೆಯು ಸೂರ್ಯನಿಗೆ ಹತ್ತಿರವಿರುವ ಲಗ್ರಾಂಜಿಯನ್ ಪಾಯಿಂಟ್ L1 […]

Continue Reading

ಎಚ್ಚರ..ಭೀಕರ ಭೂ ಕುಸಿತಕ್ಕೆ ಕಾರಣವಾಗುತ್ತಿದೆ ಮಾನವ ನಿರ್ಮಿತ ಅಜಾಗರೂಕತೆ..!

ದುರಂತಗಳು ಯಾವಾಗಲೂ ದುರದೃಷ್ಟಕರವೇ. ಸಾವು ನೋವು ಮತ್ತು ವರ್ಷಗಳ ಕಠಿಣ ದುಡಿಮೆಯ ಮೂಲಕ ಸೃಷ್ಟಿಯಾದ ಸೊತ್ತಿನ ನಾಶಕ್ಕೆ ಇವು ಕಾರಣವಾಗುತ್ತವೆ. ದಿಢೀರ್‌ ಮತ್ತು ನಾವು ಊಹಿಸದೇ ಇದ್ದ ಸ್ಥಳದಲ್ಲಿ ಘಟಿಸುತ್ತವೆ. ಭೂಕಂಪ, ಪ್ರವಾಹ, ಭೂಕುಸಿತ, ಚಂಡಮಾರುತ, ಅತಿವೃಷ್ಟಿ, ಸುನಾಮಿಯಂತಹ ದುರಂತಗಳು ಇತಿಹಾಸ ಪೂರ್ವದಿಂದಲೂ ಇದ್ದೇ ಇದ್ದವು.ಇವು ನೈಸರ್ಗಿಕ ಪ್ರಕೋಪಗಳು. ಮನುಷ್ಯ ಕೈಗಾರಿಕೆಯನ್ನು ಶೋಧಿಸುವುದರೊಂದಿಗೆ ಮಾನವ ನಿರ್ಮಿತ ದುರಂತಗಳೂ ಇದಕ್ಕೆ ಸೇರ್ಪಡೆಯಾದವು.ನೈಸರ್ಗಿಕ ದುರಂತಗಳನ್ನು ಮೀರಿಸುವ ರೀತಿಯಲ್ಲಿ ಮಾನವ ನಿರ್ಮಿತ ದುರಂತಗಳು ಹಲವಾರು ಜೀವಗಳನ್ನು ಬಲಿ ಪಡೆದಿವೆ. ಮಾನವ ಕುಲವು […]

Continue Reading

ವಿವಾಹೇತರ ಸಂಬಂಧದಿಂದ ಜನಿಸಿದ ಮಕ್ಕಳು ಪಿತ್ರಾರ್ಜಿತ ಆಸ್ತಿ ಪಡೆಯಲು ಅರ್ಹರು: ಸುಪ್ರೀಂ ಕೋರ್ಟ್

ವಿವಾಹೇತರ ಸಂಬಂಧದಿಂದ ಜನಿಸಿದ ಮಕ್ಕಳು ತಮ್ಮ ಹೆತ್ತವರ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರಾಗಿದ್ದಾರೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಂದೂ ಕಾನೂನಿನಿಂದ ನಿಯಂತ್ರಿಸಲ್ಪಡುವ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಿಗೆ ಮಾತ್ರ ಇದು ಅನ್ವಯಿಸುತ್ತದೆ ಎಂದು ಕೋರ್ಟ್‌ ತೀರ್ಪು ಸ್ಪಷ್ಟಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠವು ತೀರ್ಪು ಪ್ರಕರಣವೊಂದರ ವಿಚಾರಣೆ ನಡೆಸಿ ಈ ತೀರ್ಪು ಪ್ರಕಟಿಸಿದೆ. 2011ರಲ್ಲಿ ಸಲ್ಲಿಕೆಯಾಗಿದ್ದ ಪ್ರಕರಣವೊಂದರ ವಿಚಾರಣೆ ನಡೆಸಿದ ಕೋರ್ಟ್‌, ಕಾನೂನು ಸಮ್ಮತ ವಿವಾಹ ಸಂಬಂಧದಲ್ಲಿ […]

Continue Reading

ಗೌತಮ್ ಅದಾನಿ ಸಮೂಹಕ್ಕೆ ಮತ್ತೊಂದು ಸಂಕಟ; ಒಸಿಸಿಆರ್ ಪಿ ವರದಿ ಬಳಿಕ ನೆಲಕಚ್ಚಿದ ಷೇರು

ಹಿಂಡನ್ ಬರ್ಗ್ ವರದಿಯ ನಂತರ ಉದ್ಯಮಿ ಗೌತಮ್ ಅದಾನಿ ಅವರ ಕಂಪನಿಗಳ ವಿರುದ್ಧ ಮತ್ತೊಂದು ಗುರುತರ ಆರೋಪ ಕೇಳಿ ಬಂದಿದೆ. ಸಾರ್ವಜನಿಕವಾಗಿ ಪಟ್ಟಿ ಮಾಡಲ್ಪಟ್ಟ ಅದಾನಿ ಕಂಪನಿಗಳ ಷೇರುಗಳಲ್ಲಿ ‘ಅಪಾರದರ್ಶಕ’ ಮಾರಿಷಸ್ ನಿಧಿಗಳ ಹಣದ ಹರಿವು ಕಂಡು ಬಂದಿದೆ ಎಂದು ತನಿಖಾ ವರದಿಯನ್ನು ಮಾಡುವ ಒಸಿಸಿಆರ್ ಪಿ ಸಂಸ್ಥೆಯ ವರದಿಯಲ್ಲಿ ಹೇಳಲಾಗಿದೆ. ಹಗರಣದಲ್ಲಿ ಅದಾನಿ ಕುಟುಂಬದ ಪಾಲುದಾರರ ಪಾತ್ರ ಇದೆ ಎಂದು ವರದಿ ಆರೋಪಿಸಿದೆ. ಆದರೆ ಒಸಿಸಿಆರ್ ಪಿ ಮಾಡಿದ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದೇನೆ ಎಂದು ಅದಾನಿ […]

Continue Reading

ವಿವಾಹ ಸಂಬಂಧ ಮುರಿದು ಬೀಳುವ ಅಂಚಿನಲ್ಲಿರುವಾಗ, ಅದನ್ನು ಉಳಿಸಲು ಅವಕಾಶವಿಲ್ಲದಿದ್ದಾಗ, ಗಂಡ-ಹೆಂಡತಿಯನ್ನು ಒಟ್ಟಿಗೆ ಇಡುವುದು ಕ್ರೌರ್ಯಕ್ಕೆ ಸಮಾನ: ಸುಪ್ರೀಂ ಕೋರ್ಟ್

ವಿವಾಹ ಸಂಬಂಧ ಮುರಿದು ಬೀಳುವ ಅಂಚಿನಲ್ಲಿರುವಾಗ ಮತ್ತು ಅದನ್ನು ಉಳಿಸಲು ಯಾವುದೇ ಅವಕಾಶವಿಲ್ಲದಿದ್ದಾಗ, ಗಂಡ ಮತ್ತು ಹೆಂಡತಿಯನ್ನು ಒಟ್ಟಿಗೆ ಇಡುವುದು ಕ್ರೌರ್ಯಕ್ಕೆ ಸಮಾನವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿಚ್ಛೇದನ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.ನಿರಂತರ ಕಹಿ, ಭಾವನೆಗಳ ನಷ್ಟ ಮತ್ತು ದೀರ್ಘಕಾಲದ ಪ್ರತ್ಯೇಕತೆಗೆ ಕಾರಣವಾಗುವ ಸಂದರ್ಭಗಳನ್ನು “ವಿವಾಹದ ಸರಿಪಡಿಸಲಾಗದ ಕುಸಿತ” ಪ್ರಕರಣವೆಂದು ಪರಿಗಣಿಸಬಹುದು ಎಂದು ನ್ಯಾಯಪೀಠ ಹೇಳಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ನ್ಯಾಯಪೀಠವು […]

Continue Reading

ಉ.ಪ್ರದೇಶ:ನ್ಯಾಯಾಲಯದ ಅವರಣದಲ್ಲಿ ನ್ಯಾಯವಾದಿಯ ಗುಂಡಿಕ್ಕಿ ಭೀಕರ ಹತ್ಯೆ

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ತಹಸಿಲ್ ನ್ಯಾಯಾಲಯದ ಸಂಕೀರ್ಣದಲ್ಲಿರುವ ಕೊಠಡಿಯಲ್ಲೇ ವಕೀಲರೊಬ್ಬರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮನೋಜ್ ಚೌಧರಿ ಅಲಿಯಾಸ್ ಮೋನು ಜಾತ್ ಅವರು ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ತಮ್ಮ ಚೇಂಬರ್‌ನಲ್ಲಿ ಊಟ ಮಾಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಕೋಣೆಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಮೋನು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಗುಂಡಿನ ದಾಳಿ ನಡೆದ ಸ್ವಲ್ಪ ಸಮಯದ ನಂತರ, ಪೊಲೀಸ್ ತಂಡ ವಿಧಿವಿಜ್ಞಾನ ತಜ್ಞರೊಂದಿಗೆ […]

Continue Reading

ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಹಗರಣ:ನಕಲಿ ಸಂಸ್ಥೆಗಳ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲು

ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಹಗರಣಕ್ಕೆ ಸಂಬಂಧಪಟ್ಟಂತೆ ತನಿಖೆ ಪ್ರಾರಂಭಿಸಿರುವ ಸಿಬಿಐ ನಕಲಿ ಸಂಸ್ಥೆಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. 2017ರಿಂದ 2022ರ ಅವಧಿಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಯೋಜನೆಯಡಿಯಲ್ಲಿ 830 ನಕಲಿ ಶಿಕ್ಷಣ ಸಂಸ್ಥೆಗಳು ಲಾಭ ಪಡೆದಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ಸುಮಾರು ರೂಪಾಯಿ 144.83 ಕೋಟಿ ನಷ್ಟ ಉಂಟು ಮಾಡಿವೆ ಎಂಬ ಆರೋಪ ಕೇಳಿಬಂದಿತ್ತು.ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಬಿಐ, ಬ್ಯಾಂಕ್‌ಗಳು, ಶಿಕ್ಷಣ ಸಂಸ್ಥೆಗಳು, ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು […]

Continue Reading