ಭಾರತದ ಜೇಮ್ಸ್ ಬಾಂಡ್ ದೋವಲ್ ಹೇಳಿಕೆ ಸಿಕ್ರೇಟ್ ರಿವೀಲ್.!

ಪಾಕಿಸ್ತಾನ ಪರ ಗೂಢಾಚಾರಿಕೆ ಯಲ್ಲಿ ಹಿಂದುಗಳ ಸಂಖ್ಯೆಯೇ ಅಧಿಕ.! ಪಾಕಿಸ್ತಾನದ ಗುಪ್ತಚಾರ ಸಂಸ್ಥೆ ಐ.ಎಸ್.ಐ ಪರವಾಗಿ ಭಾರತದಲ್ಲಿ ಕೆಲಸ ಮಾಡಿದವರ ಪೈಕಿ 80 ಪರ್ಸೆಂಟ್ ಹಿಂದುಗಳಿದ್ದಾರೆ, ಕೇವಲ 20 ಪರ್ಸೆಂಟ್ ಮುಸ್ಲಿಮರಿದ್ದಾರೆ ಎಂದು ಹೇಳಿದ ಅಜಿತ್ ದೋವಲ್ ರವರ ಒಂದು ಹಳೆಯ ವೀಡಿಯೊ ತುಣುಕು ಸಾಮಾಜಿನ ಜಾಲತಾಣದಲ್ಲಿ ಹರಿದಾಡಿತ್ತು. ಇದು ಎಡಿಟಿಂಗ್ ವಿಡಿಯೋ ಎಂದು ಸೃಷ್ಟೀಕರಣ ನೀಡಿದ್ದಾರೆ. ಆದರೆ ಇದರ ಸತ್ಯಾಸತ್ಯತೆಯನ್ನು ಮಾಧ್ಯಮದ ಪ್ರತಿನಿಧಿರೊಬ್ಬರು ಬೆನ್ನು ಹತ್ತಿದಾಗ ವಿಡಿಯೋ ಎಡಿಟಿಂಗ್ ಮಾಡಿದ್ದಲ್ಲ, ವಿಡಿಯೋ ಮಾಡಿರುವ ಸಮಯದಲ್ಲಿ ಎಐ […]

Continue Reading

ಹನ್ನೆರಡು ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಒಂದು ವಾರ ವಿಸ್ತರಿಸಿದ ಚುನಾವಣಾ ಆಯೋಗ

ಭಾರತದ ಚುನಾವಣಾ ಆಯೋಗ 12 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಒಂದು ವಾರ ವಿಸ್ತರಿಸಿದೆ. ಮುಂಬರುವ ಚುನಾವಣೆಗಳಿಗೆ ಮೊದಲು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಲು ಮತ್ತು ನವೀಕರಿಸಲು ಮತದಾರರಿಗೆ ಹೆಚ್ಚುವರಿ ಸಮಯವನ್ನು ನೀಡಿದೆ. ಕರಡು ಮತದಾರರ ಪಟ್ಟಿಯನ್ನು ಡಿಸೆಂಬರ್ 9 ರಂದು ಪ್ರಕಟಿಸಲಾಗುತ್ತಿದ್ದು, ಡಿಸೆಂಬರ್ 16 ರ ಅಂತಿಮ ಮತದಾರರ ಪಟ್ಟಿ ಫೆಬ್ರವರಿ 7 ರಂದು ಪ್ರಕಟವಾಗಲಿದ್ದು, ಫೆಬ್ರವರಿ 14, 2026 ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಭಾರತದ […]

Continue Reading

ಅಬಲೆಯರ ಗಟ್ಟಿ ಧ್ವನಿ ಈ ಮಂಡ್ಯದ ಹೆಣ್ಣು.!, ಸಕ್ಕರೆ ನಾಡಿನಲ್ಲಿ ಮಹಿಳಾ ಪರ ಹೋರಾಟದ ಮುಂಚೂಣಿ ನಾಯಕಿ ರಜನಿರಾಜ್

ಮಣಿಪುರಕ್ಕೆ ದಾವಿಸಿ ಗಡಿ ಕಾಯುವ ಯೋಧನಿಂದ ವಂಚನೆಗೊಳಗಾದ ಹೆಣ್ಣಿಗೆ ನ್ಯಾಯ ಒದಗಿಸಿದ ಗಟ್ಟಿಗಿತ್ತಿ.! ಹೆಣ್ಣು ಅಬಲೆಯಲ್ಲ..ಈ ಮಾತನ್ನು ಪ್ರತಿ ನಿತ್ಯ ಕೇಳುತ್ತಿದ್ದೇವೆ. ಆದರೆ ಭಾರತದಂತಹ ದೇಶದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಹೆಣ್ಣು ಲೈಂಗಿಕ ಶೋಷಣೆ, ಅನ್ಯಾಯಕ್ಕೆ ಒಳಗಾಗುತ್ತಿದ್ದಾಳೆ. ಮಧ್ಯರಾತ್ರಿ ಹೆಣ್ಣೊಬ್ಬಳು ನಿರ್ಭೀತಿಯಿಂದ ಓಡಾಡುವ ಗಳಿಗೆ ಬಂದಾಗಲಷ್ಟೇ ಭಾರತಕ್ಕೆ ಸ್ವಾತಂತ್ರ್ಯ ದೊರಕಿದಂತಾಗುತ್ತದೆ ಎಂದು ಮಹಾತ್ಮರು ಹೇಳಿದ್ದರು. ಮಧ್ಯರಾತ್ರಿ ಬಿಡಿ ಮಟ ಮಟ ಮಧ್ಯಾಹ್ನ ಹೊತ್ತಿನಲ್ಲೇ ಮಹಿಳೆಯರು ಓಡಾಡುತ್ತಿದ್ದರೆ ಕೀಚಕರ ಗುಂಪು ಮಹಿಳೆಯರನ್ನು ಶೋಷಣೆಗೆ ಒಳಪಡಿಸುವ ಅನೇಕ ಸಂಗತಿಗಳು ನಡೆದಿದೆ. […]

Continue Reading

ಕೋಟ್ಯಾಂತರ ರೂಪಾಯಿ ಸೈಬರ್ ವಂಚನೆ ಪ್ರಕರಣ: ಪುದುಚೇರಿಯ ಮೂವರು ಎಂಜಿನಿಯರ್ ವಿದ್ಯಾರ್ಥಿಗಳ ಬಂಧನ

ಸೈಬರ್‌ ವಂಚನೆ ಜಾಲ: 14 ಮಂದಿ ಸೈಬರ್ ವಂಚಕರನ್ನು ಬಂಧಿಸಿದ ಆಂಧ್ರ ಪ್ರದೇಶ ಪೊಲೀಸರು 90 ಕೋಟಿ ರೂಪಾಯಿ ಮೌಲ್ಯದ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಂಜಿನಿಯರ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸೈಬರ್ ವಂಚಕರ ಜಾಲವೂ ಎಂಜಿನಿಯರಿಂಗ್ ಕಾಲೇಜಿನೊಳಗಿನಿಂದಲೇ ಕಾರ್ಯಾಚರಿಸುತ್ತಿತ್ತು. ಪುದುಚೇರಿ ಸೈಬರ್ ಕ್ರೈಂ ಪೊಲೀಸರು ಈ ಬೃಹತ್ ಜಾಲವನ್ನು ಬೇಧಿಸಿದ್ದು, ಆರೋಪಿ ವಿದ್ಯಾರ್ಥಿಗಳು ಸೈಬರ್ ಅಪರಾಧಿಗಳಿಗೆ ತಮ್ಮ ಸ್ನೇಹಿತರು ಹಾಗೂ ಕ್ಲಾಸ್‌ಮೇಟ್‌ಗಳ ಬ್ಯಾಂಕ್‌ ಡಿಟೇಲ್‌ಳನ್ನು ಮಾರಾಟ ಮಾಡುತ್ತಿದ್ದರು. ನಂತರ ಸೈಬರ್ ವಂಚಕರು ಅವರ […]

Continue Reading

15 ವರ್ಷಗಳ ಹಳೆಯ ವಾಹನ ಮಾಲಕರಿಗೆ ಕೇಂದ್ರ ಸರಕಾರದಿಂದ ಭಾರೀ ಶಾಕ್, ಇಂದಿನಿಂದ ಭಾರೀ ಶುಲ್ಕ

ವಾಹನ ಫಿಟ್ ಆಗಿದ್ರೂ, 15 ವರ್ಷಗಳ ನಂತರವೂ ರಸ್ತೆಗಳಲ್ಲಿ ಓಡಾಟ ಮುಂದುವರಿಸಿದರೆ, ಇಂದಿನಿಂದ ಭಾರೀ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಕೇಂದ್ರದ ಇತ್ತೀಚಿನ ನಿರ್ಧಾರದೊಂದಿಗೆ, ಹಳೆಯ ವಾಹನಗಳನ್ನು ರಸ್ತೆಗಳಲ್ಲಿ ಓಡಿಸುವುದು ಹೊರೆಯಾಗಲಿದೆ. 15 ವರ್ಷಗಳವರೆಗಿನ ನಾಲ್ಕು ಚಕ್ರಗಳ ವಾಹನಗಳಿಗೆ ಫಿಟ್‌ನೆಸ್ ಶುಲ್ಕ ಕೇವಲ 944 ರೂ. ಹದಿನೈದು ವರ್ಷಗಳನ್ನು ಮೀರಿದರೆ, ಅದು ವರ್ಷಕ್ಕೆ 5,310 ರೂ. ಪಾವತಿಸಬೇಕಾಗುತ್ತದೆ. 20 ವರ್ಷಗಳನ್ನು ಮೀರಿದರೆ, ಅದು ವಾರ್ಷಿಕವಾಗಿ 10,620 ರೂ. ಪಾವತಿಸಬೇಕಾಗುತ್ತದೆ. ಅದೇ ನಾಲ್ಕು ಚಕ್ರಗಳ ಕೋಟಾದಲ್ಲಿರುವ ಲಘು ವಾಹನಗಳಿಗೆ ಹದಿನೈದು ವರ್ಷಗಳವರೆಗೆ […]

Continue Reading

ಒಬ್ಬರ ಹೆಸರಿನಲ್ಲಿ ಖರೀದಿಯಾದ ಸಿಮ್‌ ಕಾರ್ಡ್‌ ನಂತರದಲ್ಲಿ ದುರ್ಬಳಕೆ ಆದರೆ, ಮೂಲ ವ್ಯಕ್ತಿಯನ್ನು ಕೂಡ ಅಪರಾಧಿ ಎಂದು ಪರಿಗಣಿಸಬಹುದು: ಕೇಂದ್ರ ಸರಕಾರ

ಮೊಬೈಲ್‌ ಸಿಮ್‌ ಕಾರ್ಡ್‌ಗಳನ್ನು ಸೈಬರ್‌ ಅಪರಾಧ ಚಟುವಟಿಕೆಗಳಿಗೆ ಅಥವಾ ಇತರ ಅಪರಾಧ ಕೃತ್ಯಗಳಿಗೆ ದುರ್ಬಳಕೆ ಮಾಡಿಕೊಂಡರೆ, ಆ ಸಿಮ್‌ ಕಾರ್ಡ್ ಯಾರ ಹೆಸರಿನಲ್ಲಿದೆಯೋ ಅವರನ್ನೇ ಹೊಣೆ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ನಾಗರಿಕರು ಎಚ್ಚರಿಕೆಯಿಂದ ಇರಬೇಕು, ಮೊಬೈಲ್‌ ಫೋನ್‌ನ ಐಎಂಇಐ ಸಂಖ್ಯೆಯನ್ನು ಬದಲಾಯಿಸಿದ್ದರೆ ಅಂತಹ ಮೊಬೈಲ್‌ ಫೋನ್‌ ಬಳಕೆ ಸೂಕ್ತವಲ್ಲ ಎಂದು ಕೇಂದ್ರ ದೂರಸಂಪರ್ಕ ಇಲಾಖೆಯ ಪ್ರಕಟಣೆ ಹೇಳಿದೆ. ನಕಲಿ ದಾಖಲೆಗಳನ್ನು ಬಳಸಿ ಸಿಮ್‌ ಕಾರ್ಡ್‌ ಖರೀದಿಸಬಾರದು, ಗ್ರಾಹಕರು ತಮ್ಮ ಹೆಸರಿನಲ್ಲಿ […]

Continue Reading

ಕೊಲೆ ಆರೋಪಿಗೆ ಆಶ್ರಯ ನೀಡಿ, ಹಣಕಾಸಿನ ನೆರವು, ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ್ ಬಂಧನ

ಜೆಡಿಎಸ್ ನಾಯಕ ಟಿ. ಅಸ್ಗರ್ ಎಂಬವರ ಕೊಲೆಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಅಜಾದ್ ನಗರ ಠಾಣೆಯ ಪೊಲೀಸರು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ ಅವರನ್ನು ಬಂಧಿಸಿದ್ದಾರೆ. ಸವಿತಾ ಅವರನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಾಷಾ ನಗರದಲ್ಲಿ ನವೆಂಬರ್ 10ರಂದು ಆಯೋಜಿಸಿದ್ದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ ಅಸ್ಗರ್ ಮೇಲೆ ಕಾಂಗ್ರೆಸ್ ಮುಖಂಡ ಖಾಲೀದ್ ಪೈಲ್ವಾನ್ ದಾಳಿ […]

Continue Reading

ಮೋ.. ಶಾ.. ಆಟ ಬಲ್ಲವರ್ಯಾರು.?

ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ, ತಮಿಳುನಾಡು; ಪ್ರಾದೇಶಿಕ ಪಕ್ಷಗಳ ವಿನಾಶ.. ಬಿಜೆಪಿ ಜಯಭೇರಿಯ ರಹಸ್ಯ.! ಪ್ರಾದೇಶಿಕ ಪಕ್ಷಗಳು ಉಸಿರಾಡುತ್ತಿರುವ ಕಾರಣ ಬಿಜೆಪಿಗೆ ಕೇಂದ್ರದಲ್ಲಿ ಅಧಿಕಾರ ಇದ್ದರೂ ಭಾರತ ಗೆಲ್ಲಲು ಸಾಧ್ಯವಾಗಿಲ್ಲ. ಪ್ರಾದೇಶಿಕ ಪಕ್ಷಗಳ ವಿನಾಶವೊಂದೇ ಬಿಜೆಪಿಯ ಅಜೆಂಡಾ ಬಿಹಾರದಲ್ಲಿ ಮತದಾರ ಎನ್ ಡಿಎ ಕೂಟಕ್ಕೆ ಜೈ ಅಂದಿದ್ದಾನೆ. ಮಹಾ ಘಟಬಂದನ್ ಅನ್ನು ಮಕಾಡೆ ಮಲಗಿಸಿದ್ದಾರೆ. 2014 ರ ನಂತರ ಬಿಜೆಪಿ ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಮೋದಿ -ಶಾ ಜುಗಲ್ ಬಂಧಿ ಬಿಜೆಪಿಗೆ ಬೂಸ್ಟ್ ಕೊಟ್ಟಿದೆ. ವೋಟ್ ಚೋರಿ, […]

Continue Reading

ರಾಷ್ಟ್ರೀಯ ಉದ್ಯಾನ, ಅಭಯಾರಣ್ಯ, ಸಂರಕ್ಷಿತ ಅರಣ್ಯ ಬಳಿ ಗಣಿಗಾರಿಕೆ ನಿಷೇಧ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಉದ್ಯಾನ, ಅಭಯಾರಣ್ಯ, ಸಂರಕ್ಷಿತ ಅರಣ್ಯ ಪ್ರದೇಶಗಳ ಒಂದು ಕಿ.ಮೀ ಸುತ್ತಳತೆಯಲ್ಲಿ ಗಣಿಗಾರಿಕೆ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಸುವ ಗಣಿಗಾರಿಕೆ ವನ್ಯಜೀವಿಗಳಿಗೆ ಅಪಾಯಕಾರಿಯಾಗಿದೆ ಎಂಬ ಸಂಗತಿ ಗಮನಿಸಿದ ಸುಪ್ರೀಂ ಕೋರ್ಟ್, ಈ ಹಿಂದೆ ಜಾರ್ಖಂಡ್ ನ ಸರಂಡಾ ವನ್ಯಜೀವಿ ಅಭಯಾರಣ್ಯ ಹಾಗೂ ಸಸಂಗದಾಬುರು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶಕ್ಕೆ ನೀಡಿದ ಆದೇಶವನ್ನು ದೇಶವ್ಯಾಪಿ ಅನ್ವಯಗೊಳಿಸುವಂತೆ ಆದೇಶ ನೀಡಿದೆ. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆಯನ್ನು ಸಿಜೆಐ ಬಿ.ಆರ್ […]

Continue Reading

‘ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಮುಂದುವರೆಯಲು ಹಾದಿ ಸುಲಭ’; ಅಡ್ವೋಕೇಟ್ ಕೆ. ಜನೆರಲ್ ಶಶಿ ಕಿರಣ್ ಶೆಟ್ಟಿ

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನೆರಲ್ ಕೆ ಶಶಿಕಿರಣ್ ಶೆಟ್ಟಿ, ರಾಜ್ಯದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದೆ. ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ […]

Continue Reading