ಬಿಜೆಪಿ ನಿತೀಶ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ, ಬದಲಿಗೆ ‘ಚೇಲಾ’ರಿಗೆ ಹುದ್ದೆ ನೀಡುತ್ತದೆ: ಖರ್ಗೆ
ಬಿಹಾರ: ಬಿಹಾರದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬಂದರೆ, ಬಿಜೆಪಿ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ, ಬದಲಿಗೆ ಕೇಸರಿ ಪಕ್ಷದ ‘ಚೇಲಾ’ರಿಗೆ ಹುದ್ದೆ ನೀಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಹಾಜಿಪುರದ ಪ್ರಧಾನ ಕಚೇರಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ವೈಶಾಲಿ ಜಿಲ್ಲೆಯ ರಾಜಾ ಪಕರ್ನಲ್ಲಿ ತಮ್ಮ ಮೊದಲ ಬಿಹಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಜಯಪ್ರಕಾಶ್ ನಾರಾಯಣ್, ರಾಮ್ ಮನೋಹರ್ ಲೋಹಿಯಾ ಮತ್ತು ಕರ್ಪೂರಿ ಠಾಕೂರ್ ಅವರಂತಹ ಸಮಾಜವಾದಿ ಐಕಾನ್ಗಳ ಪರಂಪರೆಗೆ […]
Continue Reading