UAE ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್‌ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ

ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ BCCIಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು. ಈ ವಾರ್ಷಿಕ ಮಹಾಸಭೆಯಲ್ಲಿ 2026–2028ರ ಅವಧಿಗೆ ಹಿದಾಯತ್‌ ಅಡ್ಡೂರು ಅವರನ್ನು ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. ಅವರ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ದುಬೈಯಲ್ಲಿ ನಡೆದ ‘ಬ್ಯಾರಿ ಸಮ್ಮೇಳನ’ವು ಇತಿಹಾಸವನ್ನು ಸೃಷ್ಟಿಸಿತ್ತು. ಇದೇ ವೇಳೆ ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ, ಖಜಾಂಚಿಯಾಗಿ ಹಂಝಾ ಎ. ಖಾದರ್, ಸಂಚಾಲಕರಾಗಿ ಅಶ್ರಫ್ ಶಾ ಮಾಂತೂರು […]

Continue Reading

ಲಾಗೋಸ್: 31.5 ಕೆ.ಜಿ ಕೊಕೇನ್‌ ವಶಪಡಿಸಿಕೊಂಡ ನೈಜೀರಿಯಾ ಪೊಲೀಸರು, 22 ಭಾರತೀಯರ ಬಂಧನ

ಲಾಗೋಸ್: ಹಡಗಿನಲ್ಲಿದ್ದ 31.5 ಕೆ.ಜಿ ಕೊಕೇನ್‌ ವಶಪಡಿಸಿಕೊಂಡ ನೈಜೀರಿಯಾ ಪೊಲೀಸರು, 22 ಭಾರತೀಯರನ್ನು ಬಂಧಿಸಿದ್ದಾರೆ. ಲಾಗೋಸ್‌ನ ಅಪಾಪಾ ಬಂದರಿನ ಜಿಡಿಎನ್‌ಎಲ್‌ ಟರ್ಮಿನಲ್‌ನಲ್ಲಿದ್ದ ‘ಎಂವಿ ಅರುಣ ಹುಲ್ಯ’ ಎಂಬ ವ್ಯಾಪಾರಿ ಹಡಗನ್ನು ಶೋಧಿಸಿದ ನೈಜೀರಿಯಾದ ಮಾದಕವಸ್ತು ನಿಗ್ರಹ ದಳದ ಅಧಿಕಾರಿಗಳಿಗೆ ಕೊಕೇನ್ ದೊರೆತಿದೆ. ಎಂದು ವೆಬ್‌ ಪೋರ್ಟಲ್‌ ‘ಪಂಚ್’ ವರದಿ ಮಾಡಿದೆ. ಕೊಕೇನ್‌ ಪತ್ತೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದವರಲ್ಲಿ ಹಡಗಿನ ಮಾಸ್ಟರ್‌ ಶರ್ಮಾ ಶಶಿ ಭೂಷಣ್‌ ಮತ್ತು 21 ಸಿಬ್ಬಂದಿ ಇದ್ದಾರೆ ಎಂದು ಮಾಧ್ಯಮ ಮತ್ತು ವಕಾಲತ್ತು ನಿರ್ದೇಶಕ ಫೆಮಿ […]

Continue Reading

‘ದುಬೈ ರನ್’ ನಲ್ಲಿ ಮಿಂಚಿದ ಬ್ಯಾರಿಗಳು; ಅತೀ ಉದ್ದನೆಯ ಯುಎಇ ಧ್ವಜದ ದೃಶ್ಯವನ್ನು ಹಂಚಿಕೊಂಡ ದುಬೈ ರಾಜಕುಮಾರ ಶೇಖ್ ಹಮ್ದಾನ್

ದುಬೈ: ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರವಿವಾರ ದುಬೈಯ ಶೇಖ್ ಝಾಯೆದ್ ರಸ್ತೆಯಲ್ಲಿ ನಡೆದ ಐತಿಹಾಸಿಕ ‘ದುಬೈ ರನ್–2025’ ಕಾರ್ಯಕ್ರಮದಲ್ಲಿ ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಅನಿವಾಸಿ ಸಮುದಾಯವು ಅದ್ಭುತ ಹಾಜರಾತಿ ನೀಡಿ ಎಲ್ಲರ ಗಮನ ಸೆಳೆದಿದೆ. ಲಕ್ಷಾಂತರ ಮಂದಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ, ಯುಎಇ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ (BCCI) ಅಧ್ಯಕ್ಷ ಹಿದಾಯತ್ ಅಡ್ಡೂರು ಅವರ ನೇತೃತ್ವದಲ್ಲಿ ಸಾವಿರಾರು ಬ್ಯಾರಿಗಳು ‘ದುಬೈ ಬ್ಯಾರೀಸ್’ ಎಂದು ಮುದ್ರಿತ ಟೀ–ಶರ್ಟ್‌ಗಳನ್ನು ಧರಿಸಿ, […]

Continue Reading

ಅನಿವಾಸಿ ಕನ್ನಡಿಗರಿಗೆ ಭರವಸೆ ಕೊಟ್ಟ ‘ಪ್ರತ್ಯೇಕ ಸಚಿವಾಲಯ’ ಗ್ಯಾರಂಟಿ ಯಾವಾಗ.? ಸರಕಾರವನ್ನು ಪ್ರಶ್ನಿಸಿದ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

ಯುಎಇಯಲ್ಲಿ ಕನ್ನಡ ಭವನಕ್ಕೆ 5 ಕೋಟಿ ದೇಣಿಗೆ ಘೋಷಿಸಿದ ಕೊಲಾಸೊ. 2.5 ಕೋಟಿ ದೇಣಿಗೆ ಘೋಷಿಸಿದ ಪ್ರವೀಣ್ ಕುಮಾರ್ ಶೆಟ್ಟಿ ದುಬೈ: ಅನಿವಾಸಿ ಕನ್ನಡಿಗರ ರಕ್ಷಣೆ, ಸಾಮಾಜಿಕ ಭದ್ರತೆ ದೃಷ್ಟಿಯಿಂದ ಕರ್ನಾಟಕ ರಾಜ್ಯ ಸರಕಾರ ಚುನಾವಣೆಯ ವೇಳೆ ಅನಿವಾಸಿ ಕನ್ನಡಿಗರಿಗಾಗಿ ಘೋಷಿಸಿದ್ದ ‘ಪ್ರತ್ಯೇಕ ಸಚಿವಾಲಯ’ ಗ್ಯಾರಂಟಿಯನ್ನು ಯಾವಾಗ ಆರಂಭಿಸುತ್ತೀರಿ ಎಂದು ರಾಜ್ಯ ಸರಕಾರವನ್ನು ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಪ್ರಶ್ನಿಸಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ವಿಧಾನ ಪರಿಷತ್ ಗೆ ನೂತನ […]

Continue Reading

ನಿಮಿಷಾ ಪ್ರಿಯಾ ಅವರಿಗೆ ವಿಧಿಸಿಲಾಗಿದ್ದ ಮರಣದಂಡನೆ ಶಿಕ್ಷೆಗೆ ತಾತ್ಕಾಲಿಕ ತಡೆ

ಈ ವಿಷಯದಲ್ಲಿ ಯಾವುದೇ ವ್ಯತಿರಿಕ್ತ ಬೆಳವಣಿಗೆ ನಡೆದಿಲ್ಲ, ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ಯೆಮೆನ್‌ ನಲ್ಲಿ ಕೊಲೆ ಆರೋಪದಡಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಿಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಮತ್ತು ಈ ವಿಷಯದಲ್ಲಿ ಯಾವುದೇ ವ್ಯತಿರಿಕ್ತ ಬೆಳವಣಿಗೆ ನಡೆದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಇತ್ತೀಚೆಗೆ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಈ ಪ್ರಕರಣದಲ್ಲಿ ಮಾತುಕತೆ ನಡೆಸಲು ಹೊಸ ಮಧ್ಯವರ್ತಿಯೊಬ್ಬರನ್ನು […]

Continue Reading

ವಿಶ್ವಸಂಸ್ಥೆಯಲ್ಲಿ ಇಸ್ರೇಲಿ ನಾಯಕ ಮಾತನಾಡುತ್ತಿದ್ದಂತೆ ಸಭಾಂಗಣದಲ್ಲಿ ಕೂಗಾಟ, ಧಿಕ್ಕಾರ, ಬಹಿಷ್ಕಾರದ ಘೋಷಣೆ.

ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ತನ್ನ ಕೆಲಸವನ್ನು ಮುಗಿಸಬೇಕಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹೇಳಿದ್ದಾರೆ. ಗಾಜಾದಲ್ಲಿ ವಿನಾಶಕಾರಿ ಯುದ್ಧವನ್ನು ಕೊನೆಗೊಳಿಸಲು ಒಪ್ಪದ ಹಿನ್ನೆಲೆಯಲ್ಲಿ ವಿವಿಧ ರಾಷ್ಟ್ರಗಳ ಪ್ರತಿಭಟನೆ ನಡುವೆಯೂ ವಿಶ್ವಸಂಸ್ಥೆಯಲ್ಲಿ ಉದ್ಧಟತನದಿಂದ ಭಾಷಣ ಮಾಡಿದ್ದಾರೆ. ವಿಶ್ವಸಂಸ್ಥೆಯಲ್ಲಿ ಅವರು ಭಾಷಣ ಮಾಡಲು ತಯಾರಾಗುತ್ತಿದ್ದಂತೆಯೇ ಡಜನ್ ಗಟ್ಟಲೇ ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವಸಂಸ್ಥೆ ಸಾಮಾನ್ಯ ಸಭೆಯಿಂದ ಹೊರನಡೆದಿದ್ದಾರೆ. ನಂತರ ನೆತನ್ಯಾಹು ಭಾಷಣ ಮಾಡಿದ್ದಾರೆ. ಇಸ್ರೇಲಿ ನಾಯಕ ಮಾತನಾಡುತ್ತಿದ್ದಂತೆ ಸಭಾಂಗಣದಲ್ಲಿ ಕೂಗಾಟ, ಧಿಕ್ಕಾರದ […]

Continue Reading

ಜುಲೈ 16 ರಂದು ನರ್ಸ್ ನಿಮಿಷಾ ಪ್ರಿಯ ಗಲ್ಲುಗೇರಿಸುವ ಕುರಿತು ಮಾಹಿತಿ; ನರ್ಸ್ ನಿಮಿಷಾ ಪ್ರಿಯ ಯೆಮೆನ್‌ ಪ್ರಜೆಯನ್ನು ಕೊಲೆ ಮಾಡಿರುವ ಆರೋಪ

ನರ್ಸ್‌ ನಿಮಿಷಾ ಪ್ರಿಯಾಗೆ ಗಲ್ಲು ಶಿಕ್ಷೆ ಫಿಕ್ಸ್‌ ಆಗಿದೆ. ಜುಲೈ 16 ರಂದು ನಿಮಿಷಾ ಪ್ರಿಯ ಗಲ್ಲುಗೇರಿಸುವ ಕುರಿತು ಜೈಲು ಅಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ. ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರು 2017ರಲ್ಲಿ ಯೆಮೆನ್‌ನಲ್ಲಿ ಯೆಮೆನ್ ಪ್ರಜೆಯಾದ ತಲಾಲ್ ಅಬ್ದು ಮೆಹ್ದಿ ಅವರನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಪರಾಧಿ ಎಂದು ಸಾಬೀತಾಗಿದ್ದು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ನಿಮಿಷಾ ಮೆಹ್ದಿ ಸಹಕಾರದೊಂದಿಗೆ ಓಮನ್‌ನಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಆದರೆ ಮೆಹ್ದಿ ತನ್ನ ಪಾಸ್‌ಪೋರ್ಟ್ ವಶಕ್ಕೆ ತೆಗೆದುಕೊಂಡು […]

Continue Reading

ದುಬೈ: ದಶಮಾನೋತ್ಸವ ಸಡಗರದಲ್ಲಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)

ವರ್ಷಂಪ್ರತಿ, ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ನೀಡುತ್ತಾ ಬಂದಿರುವಂತೆ, 2024-2025 ನೇ ಸಾಲಿನ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿಯನ್ನು ಯಕ್ಷಗಾನದ ಪ್ರಾತಿನಿಧಿಕ ಕಲಾವಿದ, ಕಾಸರಗೋಡು ಶ್ರೀಯುತ ಸುಬ್ರಾಯ ಹೊಳ್ಳರಿಗೆ ನೀಡಲಾಗುವುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮದಂಗವಾಗಿ ಜೂ.29 ರಂದು ಯಕ್ಷಧ್ರುವ ಪಟ್ಲ ಪೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ನಡೆಯಲಿರುವ ದುಬಾಯಿ ಯಕ್ಷೋತ್ಸವ 2025 ಕಾರ್ಯಕ್ರಮದಲ್ಲಿ […]

Continue Reading

ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನಿರ್ದೇಶಕ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಕಳೆದ 13 ವರ್ಷಗಳಿಂದ ದುಬೈನಲ್ಲಿ ನಡೆಸಿಕೊಂಡು ಬರುತ್ತಿರುವ ರಕ್ತದಾನ ಶಿಬಿರ

ದುಬೈ ಹೆಲ್ತ್ ಅಥೋರಿಟಿಯ ಸಹಯೋಗದೊಂದಿಗೆ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ಸಿಬ್ಬಂದಿ ವರ್ಗ, ದುಬೈ ತುಳು ಕನ್ನಡ ಸಂಘ ಸಂಸ್ಥೆ, ಪ್ರವೀಣ್ ಶೆಟ್ಟ ಸ್ನೇಹಿತರು ರಕ್ತದಾನದಲ್ಲಿ ಭಾಗಿ ದುಬೈ : ಯುಎಇಯಲ್ಲಿ ಹಾಗೂ ಕರಾವಳಿಯಲ್ಲಿ ಹೆಸರು ವಾಸಿಯಾಗಿರುವ ಹೋಟೆಲ್ ಉದ್ಯಮ ಸಂಸ್ಥೆ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಕಳೆದ 13 ವರ್ಷದಿಂದ ತನ್ನ ಮಾತೃ ಪಿತರ ಮದುವೆಯ ವಾರ್ಷಿಕ ದಿನದಂದು ದುಬೈನಲ್ಲಿ ನಡೆಸಿಕೊಂಡು ಬರುತಿರುವ ರಕ್ತದಾನ ಶಿಬಿರದ […]

Continue Reading

ಯುಎಇ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ವಾರ್ಷಿಕ ಮಹಾಸಭೆ

ಸಲಹಾ ಸಮಿತಿ ಅಧ್ಯಕ್ಷರಾಗಿ ಅಶ್ರಫ್ ಶಾ, ಗೌ.ಅ ನ್ಯಾಯವಾದಿ ಇಬ್ರಾಹಿಂ ಖಲೀಲ್, ಅಧ್ಯಕ್ಷರಾಗಿ ಅಮರ್ ಕಲ್ಲುರಾಯ, ಪ್ರ. ಕಾರ್ಯದರ್ಶಿ ಇಬ್ರಾಹಿಂ ಆಯ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇಬಿನಮರ ಹಾಗೂ ಪ್ರಾಧಿಕಾರದ ಸದಸ್ಯರಾದ ಡಾ. ಸಂಜೀವ ಕುಮಾರ ಅತಿವಾಲೆ, ಶ್ರೀ ಶಿವರೆಡ್ಡಿ ಖ್ಯಾಡೆದ್, ಅವರ ಉಪಸ್ಥಿತಿಯಲ್ಲಿ ದಿನಾಂಕ 19/04/25 ರಂದು ದುಬಾಯಿಯಲ್ಲಿ ನಡೆದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ವಾರ್ಷಿಕ ಮಹಾ ಸಭೆಯಲ್ಲಿ ಜಿಸಿಸಿಯ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ಶ್ರೀ ಅಶ್ರಫ್ […]

Continue Reading