ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟಿನ ಸಹಯೋಗದಲ್ಲಿ, ನೀಡಲಿರುವ ಪುಸ್ತಕ ಪ್ರಶಸ್ತಿಗೆ ನಾಟಕ ವಿಮರ್ಶಾಕೃತಿಗಳಿಗೆ ಆಹ್ವಾನ
ಉಡುಪಿ : ಆದರ್ಶ ಅಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ. ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ಅಂಬಾತನಯ ಮುದ್ರಾಡಿಯವರ ಹೆಸರಿನ ಪುಸ್ತಕ ಪ್ರಶಸ್ತಿಯನ್ನು ಕಳೆದ ಎರಡು ವರ್ಷಗಳಿಂದ ನೀಡುತ್ತಾ ಬಂದಿದೆ. ‘ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಯೋಗದ ಉಡುಪಿ ರಂಗಭೂಮಿ ಪುರಸ್ಕಾರ’ ಎಂದು ಕರೆಯಲ್ಪಡುವ ಈ ಪುಸ್ತಕ ಪ್ರಶಸ್ತಿಯು ಪ್ರತಿವರ್ಷ ಸಾರ್ವಜನಿಕ ಸಮಾರಂಭದಲ್ಲಿ ಪ್ರದಾನಗೊಳ್ಳಲಿದ್ದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ಹದಿನೈದು ಸಾವಿರ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿರುತ್ತದೆ […]
Continue Reading