ಧರ್ಮಸ್ಥಳ ಪ್ರಕರಣ: ಬೇಜಾವಾಬ್ದಾರಿಯುತ ಪೋಸ್ಟ್ ಹಾಕುವ ಪ್ರವೃತ್ತಿಯನ್ನು ತಕ್ಷಣವೇ ನಿಲ್ಲಿಸಬೇಕು. ಗಿರೀಶ್ ಮಟ್ಟಣ್ಣ ನವರಿಗೆ ಹೈಕೋರ್ಟ್ ಖಡಕ್ ತಾಕೀತು
ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ತೇಜೋವಧೆ ಮಾಡುವಂತಹ ಕೆಲಸಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಗಿರೀಶ್ ಮಟ್ಟಣ್ಣ ನವರಿಗೆ ಹೈಕೋರ್ಟ್ ಖಡಕ್ ತಾಕೀತು ಮಾಡಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಇದಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್ಸಿ ಕೋರ್ಟ್ನ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಗಿರೀಶ್ ಮಟ್ಟಣವರ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಆರ್.ರಂಗನಾಥ ರೆಡ್ಡಿ, […]
Continue Reading