ಬಾಂಗ್ಲಾ ಮಾದರಿ ದಂಗೆಗೆ ಐವನ್ ಸಂಚು.? ಕಾಂಗ್ರೆಸ್ ಶಾಸಕರ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹ
ಬೆಂಗಳೂರು: ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗುತ್ತಿರುವ ಮಂಗಳೂರು ಮೂಲದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಇದೀಗ ತಮ್ಮ ಲೂಸ್ ಟಾಕ್ನಿಂದಾಗಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರನ್ನು ಬಾಂಗ್ಲಾದೇಶ ಮಾದರಿಯಲ್ಲಿ ಕೆಳಗಿಸುತ್ತೇವೆಂದು ಕಾಂಗ್ರೆಸ್ ಶಾಸಕರೂ ಆದ ಐವಾನ್ ಡಿಸೋಜಾ ಹೇಳಿದ್ದಾರೆಂದು ಬಿಜೆಪಿ ನಾಯಕ ಸಿ.ಟಿ.ರವಿ ಆರೋಪಿಸಿದ್ದಾರೆ. ಐವನ್ ಡಿಸೋಜಾ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಸಿ.ಟಿ.ರವಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ಸಿನ ಹತಾಶ ಮನಸ್ಥಿತಿಗಳು ಹೇಗೆಲ್ಲ ಕಾರ್ಯಾಚರಿಸುತ್ತವೆ ಎಂಬುದನ್ನು ಕಾಂಗ್ರೆಸ್ ವಿಧಾನ ಪರಿಷತ್ […]
Continue Reading