ಮುತಾಲಿಕರೇ.. ದುಡ್ಡಿಗಾಗಿ ಉತ್ತರ ಕರ್ನಾಟಕದಲ್ಲಿ ಟೈಗರ್ ಗ್ಯಾಂಗಿನ ನೆಪದಲ್ಲಿ ಎಷ್ಟು ಹಿಂದೂಗಳ ಹತ್ಯೆ ಮಾಡಿದ್ದೀರಿ? ಎಂದಿದ್ದ ಸುನೀಲ್ ಕುಮಾರ್!
ಸುನಿಲ್ ಕುಮಾರ್ ವಿರುದ್ದದ ವಾರೆಂಟ್ ಗೆ ಹೈಕೋರ್ಟ್ ತಡೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಕುಮಾರ್ ಸ್ಪರ್ಧಿಸಿದ್ದರು. ಇವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಪರ್ಧಿಸಿದ್ದರು. ಆದರೆ ಮುತಾಲಿಕ್ ಸ್ಪರ್ಧೆಯಿಂದ ಸುನೀಲ್ ಕುಮಾರ್ ಗೆಲುವಿನ ಅಂತರ ಕಡಿಮೆಯಾಗಿತ್ತು. ಚುನಾವಣಾ ಫಲಿತಾಂಶದ ನಂತರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮೇ 14 ರಂದು ಕಾರ್ಕಳ ಬಂಡಿಮಠ ಬಸ್ ನಿಲ್ದಾಣದ ಬಳಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸುನೀಲ್ ಕುಮಾರ್, […]
Continue Reading