ಜಿಲ್ಲಾಧಿಕಾರಿಗಳಿಗೆ ಜನಸಾಮಾನ್ಯರು, ಪರಿಸರಕ್ಕಿಂತ MRPL ಮೇಲೆ ಹೆಚ್ಚು ಕಾಳಜಿ: ಮುನೀರ್ ಕಾಟಿಪಳ್ಳ
ಜೋಕಟ್ಟೆ ನಾಗರಿಕರ ಧರಣಿ ಎರಡನೆ ದಿನಕ್ಕೆ ಕೋಕ್ ಸಲ್ಪರ್ ಘಟಕದ ಸಹಿತ ಎಮ್ ಆರ್ ಪಿಎಲ್ ನಿಂದ ಜನಸಾಮಾನ್ಯರ ಆರೋಗ್ಯ, ಪರಿಸರದ ಮೇಲಾಗುತ್ತಿರುವ ಗಂಭೀರ ಪರಿಣಾಮಗಳ ಕುರಿತು ದ.ಕ. ಜಿಲ್ಲಾಧಿಕಾರಿ ದರ್ಶನ್ ಅವರಿಗೆ ಯಾವುದೇ ಕಾಳಜಿ ಇಲ್ಲ. ಎಮ್ಆರ್ ಪಿಎಲ್ ಸಹಿತ ಮಾಲಿನ್ಯಕಾರಕ ಕೈಗಾರಿಕೆಗಳ ಹಿತಕಾಯಲು ಮಾತ್ರ ಟೊಂಕಕಟ್ಟಿ ನಿಲ್ಲುತ್ತಾರೆ. ಜೋಕಟ್ಟೆ, ಕೆಂಜಾರು ಭಾಗದಲ್ಲಿ ಗ್ರಾಮಸ್ಥರು ಎದುರಿಸುತ್ತಿರುವ ನರಕ ಸದೃಶ ಸ್ಥಿತಿಯ ಅರಿವಿದ್ದರೂ ಭೂಸ್ವಾಧೀನ, ಪುನರ್ವಸತಿಗೆ ಸಂಬಂಧಿಸಿ ಅನಗತ್ಯ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಮುನೀರ್ ಕಾಟಿಪಳ್ಳ […]
Continue Reading