ಕುಟುಂಬದೊಳಗಿನ ಜಾಗದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಹಣದ ಆಮಿಷಕ್ಕೆ ಬಲಿಯಾಗಿದ್ದ ದೈವದ ವೇಷಧಾರಿಗೆ ಸಂಕಷ್ಟ
ಸುಳ್ಯ ನ್ಯಾಯಾಲಯದಿಂದ ಎಫ್ ಐಆರ್ ದಾಖಲಿಸಿ ವರದಿ ನೀಡುವಂತೆ ಆದೇಶ. ದೈವ ವೇಷಧಾರಿ ಮೋಹನ, ಸಚಿನ್ ಮಡ್ತಿಲರಿಗೆ ಬಂಧನ ಭೀತಿ! ಐವರ್ನಾಡು ಗ್ರಾಮದ ಮಡ್ತಿಲದಲ್ಲಿ ಮಡ್ತಿಲ ಕುಟುಂಬದ ನೇಮೋತ್ಸವದ ಸಂದರ್ಭದಲ್ಲಿ ದೈವಧಾರಿಯು ನಿನಗೆ ಮಗು ಬೇಕಾ ಅಥವಾ ಜಾಗ ಬೇಕಾ.? ಎಂದು ಕೇಳಿ ಬೆದರಿಕೆ ಒಡ್ಡಿರುವುದಾಗಿ ಮಮತಾ ಭಾಸ್ಕರ ಮಡ್ತಿಲ ಎಂಬವರು ನೀಡಿರುವ ಪಿರ್ಯಾದಿಯನ್ನು ದಾಖಲಿಸಿಕೊಂಡು ತನಿಖೆ ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸುಳ್ಯ ನ್ಯಾಯಾಲಯವು ಆದೇಶ ನೀಡಿದ ಮೇರೆಗೆ ಬೆಳ್ಳಾರೆ ಪೊಲೀಸರು ದೈವಧಾರಿ ಮೋಹನ ಮತ್ತು […]
Continue Reading