ಕುಪ್ಪೆಪದವು: ನಿವೇಶನ ವಂಚಿತರ ಸಭೆ, ಪೆಬ್ರವರಿ 16 ರಂದು ಪಂಚಾಯತ್ ಕಚೇರಿ ಮುಂಭಾಗ ಗುಡಿಸಲು ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನ
ಏಳು ವರ್ಷಗಳ ಹಿಂದೆ ಹಕ್ಕು ಪತ್ರ ಪಡೆದು, ನಿವೇಶನ ಸ್ವಾಧೀನ ದೊರಕದೆ ಸಂತ್ರಸ್ತರಾಗಿರುವ ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ 80 ವಸತಿ ರಹಿತ ಕುಟುಂಬಗಳ ಸಮಸ್ಯೆಗಳನ್ನು ಚರ್ಚಿಸಲು ನಿವೇಶನ ರಹಿತರ ಹೋರಾಟ ಸಮಿತಿ, ಕುಪ್ಪೆಪದವು ಸಂತ್ರಸ್ತರ ಸಭೆ ನಡೆಸಿತು. ಕಳೆದ ಒಂದು ವರ್ಷದಿಂದ ಹಲವು ಹಂತದ ಹೋರಾಟಗಳು ನಡೆಸಿದ ಸಂದರ್ಭ ಗ್ರಾಮ ಪಂಚಾಯತ್, ತಾಲೂಕು ಆಡಳಿತಗಳು ಕೇವಲ ಭರವಸೆಗಳನ್ನು ನೀಡಿ ಕೈತೊಳೆದು ಕೊಳ್ಳುತ್ತಿದೆ. ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸುತ್ತಿವೆ. ಈ ಹಿನ್ನಲೆಯಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಸಮಿತಿಯ ಸಭೆಯಲ್ಲಿ […]
Continue Reading