ಸಕ್ಕರೆ ನಾಡಿನ ಬಂಧುಗಳೇ ಕರಾವಳಿಯ ಈ ವಿವೇಕದ ಕಿವಿಮಾತು ಕೇಳಿ. ಸಕ್ಕರೆ ನಾಡಿನ ಮಂಡ್ಯದ ಸ್ನೇಹಿತರಿಗೊಂದು ಪತ್ರ
ನೀವು ನಾಡಿಗೆ ಸಕ್ಕರೆ ಹಂಚುವವರು. ನೀವು ಸದಾ ಸಕ್ಜರೆಯನ್ನೇ ಹಂಚಬೇಕು. ನಿಮ್ಮ ಬದುಕೂ ಸಿಹಿಯಾಗಿರಬೇಕು: ಎಂ.ಜಿ ಹೆಗಡೆ ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆಯವರು ಮಂಡ್ಯ ಜಿಲ್ಲೆಯ ಜನತೆಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ. ದಯಮಾಡಿ ಶಾಂತಚಿತ್ತರಾಗಿ ಓದಿ. ಸಕ್ಕರೆ ನಾಡು ಎಂದು ಪ್ರಸಿದ್ಧಿಯಾದ ಮಂಡ್ಯದ ಸ್ನೇಹಿತರೇ ನಮಸ್ಕಾರ. ನಾನು ಕರಾವಳಿಯ ಮಂಗಳೂರಿನವ. ಸರ್ವ ಜಾತಿ ಮತದ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದ ನಾಡು ಒಮ್ಮೆ ಮತೀಯ ಮತ್ತು ಭಾವನಾತ್ಮಕ ಸಂಗತಿಗಳಿಗೆ ಬಲಿಯಾದರೆ ಎನಾಗುತ್ತದೆ ಎಂಬುವುದಕ್ಕೆ ಸಾಕ್ಷಿ […]
Continue Reading