ಬಂಟ್ವಾಳ ವಗ್ಗ ಸಮೀಪ ದರೋಡೆ ಪ್ರಕರಣ: ಚಿನ್ನಾಭರಣದೊಂದಿಗೆ ಆರೋಪಿಗಳನ್ನು ಬಂಧಿಸಿದ ದ.ಕ.ಜಿಲ್ಲಾ ಪೊಲೀಸರ ತಂಡ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಜ.11ರಂದು ಮುಂಜಾನೆ ತಾಯಿ, ಮಗಳಿಗೆ ಚಾಕು ತೋರಿಸಿ ಚಿನ್ನಾಭರಣಗಳನ್ನು ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ, ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ, ದಿನೇಶ್ ನಾಯ್ಕ, ಸಾಗರ ಶೆಟ್ಟಿ ಮಂಗಳೂರು, ಐಕಳ ಗ್ರಾಮದ ರಾಕೇಶ್ ಎಲ್. ಪಿಂಟೋ,ಕಡಬದ ಎಂ.ಸೀತಾರಾಮ ಯಾನೆ ಪ್ರವೀಣ್, ಸುಧೀರ್ ಹಾಗೂ […]
Continue Reading