ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಪ್ರಕರಣ: ಆರೋಪಿಗೆ ಜಾಮೀನು ಮಂಜೂರು
ಆರೋಪಿ ಪರ ವಾದ ಮಂಡಿಸಿದ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಪುತ್ತೂರು: ಕಳೆದ October ತಿಂಗಳಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು, ಅಪಹರಿಸಿ, ನಂತರ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ ಕಡಬದ ಸಮೀಪದ ಯಜ್ಞೇಶ್ ಎಂಬವರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. October 10-2023 ರಂದು ಬೆಳಿಗ್ಗಿನ ಜಾವ 7:30 ರ ಸಮಯಕ್ಕೆ ಅಪ್ರಾಪ್ತ ಬಾಲಕಿ ತನ್ನ ಮನೆಯಿಂದ ಹೊರಟು ತನಗೆ ಇನ್ನು ಮೂರು ದಿನದ ವಿಶೇಷತರಗತಿಯಿದ್ದು, ಬೊಳುವಾರಿನ ತನ್ನ ಗೆಳತಿಯ ಮನೆಗೆ ಹೋಗಿ ಶುಕ್ರವಾರದಂದು […]
Continue Reading